6
  • Latest
A large expensive hotel A stall restaurant that serves water!

ದುಬಾರಿಯಾದ ದೊಡ್ಡ ಹೊಟೇಲು: ನೀರು ಕೊಟ್ಟು ಉಪಚರಿಸುವ ಗೂಡಂಗಡಿ ಉಪಹಾರ ಗೃಹ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ದುಬಾರಿಯಾದ ದೊಡ್ಡ ಹೊಟೇಲು: ನೀರು ಕೊಟ್ಟು ಉಪಚರಿಸುವ ಗೂಡಂಗಡಿ ಉಪಹಾರ ಗೃಹ!

AchyutKumar by AchyutKumar
in ರಾಜ್ಯ
A large expensive hotel A stall restaurant that serves water!

ಸರ್ಕಾರದ ನಿಯಮಗಳ ಪ್ರಕಾರ ಪ್ರತಿಯೊಂದು ಹೊಟೇಲುಗಳಲ್ಲಿಯೂ ಬಿಸಿ ನೀರು ಹಾಗೂ ಕುಡಿಯುವ ನೀರನ್ನು ಉಚಿತವಾಗಿ ಕೊಡಬೇಕು. ಆದರೆ, ಅನೇಕ ಕಡೆ ಉಚಿತ ನೀರು ಪೂರೈಸಿದೇ ಬಾಟಲಿ ನೀರು ಖರೀದಿಸುವ ಅನಿವಾರ್ಯತೆ ಸೃಷ್ಠಿಸಲಾಗುತ್ತಿದೆ. ಈ ಬಗ್ಗೆ ಶಿರಸಿಯ ಆಯುರ್ವೇದ ವೈದ್ಯ ಡಾ ರವಿಕಿರಣ ಪಟವರ್ಧನ್ ಅವರು ಧ್ವನಿ ಎತ್ತಿದ್ದಾರೆ.

ADVERTISEMENT

ಆಹಾರ ಪೂರೈಸುವ ಪ್ರತಿಯೊಂದು ಮಳಿಗೆ ಮತ್ತು ಹೋಟೆಲಿನಲ್ಲಿ ಉಚಿತ ಕುಡಿಯುವ ನೀರಿನ ವ್ಯವಸ್ಥೆ ಕಡ್ಡಾಯಗೊಳಿಸುವಂತೆ ಅವರು ಪೌರಾಡಳಿತ ಸಚಿವರಿಗೆ ಪತ್ರ ಬರೆದಿದ್ದಾರೆ. ಮೂಲಭೂತ ಹಕ್ಕಿಗೆ ವಿರುದ್ಧವಾಗಿ ಕೆಲ ಹೊಟೇಲುಗಳು ವರ್ತಿಸುತ್ತಿರುವ ಬಗ್ಗೆ ಅವರು ಗಮನಸೆಳೆದಿದ್ದಾರೆ.

`ರಸ್ತೆ ಬದಿಯ ಸಣ್ಣ ಹೊಟೇಲು, ಗೂಡಂಗಡಿಗಳಲ್ಲಿ ಉಚಿತ ನೀರು ಪೂರೈಕೆ ವ್ಯವಸ್ಥೆಯಿದೆ. ಆದರೆ, ಪ್ರತಿಷ್ಠಿತ ಹೊಟೇಲುಗಳಲ್ಲಿ ಕಡ್ಡಾಯವಾಗಿ ಬಾಟಲಿ ನೀರು ನೀಡಲಾಗುತ್ತದೆ. ಸಣ್ಣ ಹೊಟೇಲಿನಲ್ಲಿ ಸಿಗುವ ಗೌರವ, ಆತ್ಮೀಯತೆ ದೊಡ್ಡ ದೊಡ್ಡ ಹೊಟೇಲುಗಳಲ್ಲಿ ಸಿಗುತ್ತಿಲ್ಲ. ಇಂಥ ಪ್ರತಿಷ್ಠಿತ ಆಹಾರ ಪೂರೈಕೆಯ ವಾಣಿಜ್ಯ ಮಳಿಗೆಗಳಿಗೆ ಸೇವೆಯ ಬಗ್ಗೆ ಪಾಠ ಮಾಡಬೇಕು’ ಎಂದವರು ಒತ್ತಾಯಿಸಿದ್ದಾರೆ.

Advertisement. Scroll to continue reading.

`ಕುಡಿಯಲು ನೀರು ಬೇಕಾದರೆ ದುಡ್ಡು ಕೊಟ್ಟು ಖರೀದಿಸಬೇಕು’ ಎಂದು ಹೊಟೇಲಿನವರು ಹೇಳುತ್ತಿದ್ದಾರೆ. ಸಾರ್ವಜನಿಕ ಆರೋಗ್ಯ ಮತ್ತು ಮೌಲ್ಯಗಳ ಪರಿಪಾಲನೆಗಾಗಿ ಆಹಾರ ಮಳಿಗೆಗಳಲ್ಲಿ ಉಚಿತ ಕುಡಿಯುವ ನೀರಿನ ವ್ಯವಸ್ಥೆ ಕಡ್ಡಾಯವಾಗಬೇಕು. ನೀರಿನ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲು ಸರಿಯಾದ ನಿಯಮಾವಳಿ ಜಾರಿ ಮಾಡುವುದರ ಜೊತೆ ಅಧಿಕಾರಿಗಳಿಗೆ ಸ್ಪಷ್ಟ ನಿದರ್ಶನ ನೀಡಬೇಕು’ ಎಂದವರು ಆಗ್ರಹಿಸಿದ್ದಾರೆ.

Advertisement. Scroll to continue reading.
Previous Post

ಬಿಜೆಪಿಗಿಂತ ಭಿನ್ನವಲ್ಲ ಈ ಕಾಂಗ್ರೆಸ್: ಸಾಧನಾ ಸಮಾವೇಶದ ವಿರುದ್ಧ ಸಂಯುಕ್ತ ಹೋರಾಟದ ಸಂಘರ್ಷ!

Next Post

ಹೆಸ್ಕಾಂ ಸಿಬ್ಬಂದಿಗೆ ಹೃದಯ ಆಘಾತ: ಊಟಕ್ಕೂ ಸಮಯ ನೀಡದ ಯಮ!

Next Post
HESCOM staff suffers heart attack: Yama doesn't even give them time for lunch!

ಹೆಸ್ಕಾಂ ಸಿಬ್ಬಂದಿಗೆ ಹೃದಯ ಆಘಾತ: ಊಟಕ್ಕೂ ಸಮಯ ನೀಡದ ಯಮ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ