6
  • Latest
HESCOM staff suffers heart attack: Yama doesn't even give them time for lunch!

ಹೆಸ್ಕಾಂ ಸಿಬ್ಬಂದಿಗೆ ಹೃದಯ ಆಘಾತ: ಊಟಕ್ಕೂ ಸಮಯ ನೀಡದ ಯಮ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೆಸ್ಕಾಂ ಸಿಬ್ಬಂದಿಗೆ ಹೃದಯ ಆಘಾತ: ಊಟಕ್ಕೂ ಸಮಯ ನೀಡದ ಯಮ!

AchyutKumar by AchyutKumar
in ಸ್ಥಳೀಯ
HESCOM staff suffers heart attack: Yama doesn't even give them time for lunch!

ಕಾರವಾರದಲ್ಲಿ ವಿದ್ಯುತ್ ಬಿಲ್ ವಿತರಕರಾಗಿದ್ದ ಅಂಕೋಲಾ ಹಾರವಾಡ ನಡುವಿನಕೇರಿಯ ದೀಪಕ ಗಾಂವ್ಕರ್ ಹೃದಯಘಾತದಿಂದ ಸಾವನಪ್ಪಿದ್ದಾರೆ.

ADVERTISEMENT

ಕಾರವಾರದ ದೇವತಿಶೆಟ್ಟಾ ಬಳಿ ದೀಪಕ ಗಾಂವ್ಕರ್ (59) ಅವರು ವಾಸವಾಗಿದ್ದರು. ಸದಾಶಿವಗಡ ಭಾಗದಲ್ಲಿ ಅವರು ಹೆಸ್ಕಾಂ ಬಿಲ್ ವಿತರಣೆಯ ಹೊಣೆ ಹೊತ್ತಿದ್ದರು. ಚಿತ್ತಾಕುಲದ ಸೀಬರ್ಡ ಕಾಲೋನಿಗೆ ಅವರು ವಿದ್ಯುತ್ ಬಿಲ್ ವಿತರಿಸಿದ್ದರು.

ಮೇ 18ರ ಮಧ್ಯಾಹ್ನ ಚಿತ್ತಾಕುಲ ಸೀಬರ್ಡ ಕಾಲೋನಿಯ ಅರವಿಂದ ಅವರ ಅಂಗಡಿ ಪಕ್ಕ ಕುಳಿತ ಊಟ ಮಾಡುತ್ತಿರುವಾಗ ಹೃದಯಘಾತದಿಂದ ಸಾವನಪ್ಪಿದರು. ಹೆಸ್ಕಾಂ ಶಾಖಾಧಿಕಾರಿ ಸಂಜಯ ನಾಯ್ಕ ಅವರು ಈ ಬಗ್ಗೆ ಚಿತ್ತಾಕುಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ದುಬಾರಿಯಾದ ದೊಡ್ಡ ಹೊಟೇಲು: ನೀರು ಕೊಟ್ಟು ಉಪಚರಿಸುವ ಗೂಡಂಗಡಿ ಉಪಹಾರ ಗೃಹ!

Next Post

ಕಾಣೆಯಾಗಿದ್ದ ಮೀನು ಕಾರ್ಮಿಕನ ಮರಣ

Next Post
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಕಾಣೆಯಾಗಿದ್ದ ಮೀನು ಕಾರ್ಮಿಕನ ಮರಣ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ