6
  • Latest
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಕಾಣೆಯಾಗಿದ್ದ ಮೀನು ಕಾರ್ಮಿಕನ ಮರಣ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾಣೆಯಾಗಿದ್ದ ಮೀನು ಕಾರ್ಮಿಕನ ಮರಣ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ತದಡಿ ಬಂದರಿನಿoದ ಕಾಣೆಯಾಗಿದ್ದ ಕುಮಟಾ ಹೊಲನಗದ್ದೆಯ ವಿವೇಕ ಹರಿಕಂತ್ರ ಅವರ ಶವ ಸಮುದ್ರದಲ್ಲಿ ಸಿಕ್ಕಿದೆ.

Advertisement. Scroll to continue reading.

ವಿವೇಕ ಹರಿಕಂತ್ರ ಅವರು ಗುರುಭೂಮಿ ಎಂಬ ಬೋಟಿನಲ್ಲಿ ಕೆಲಸಕ್ಕಿದ್ದರು. ಶನಿವಾರ ರಾತ್ರಿ ಬೋಟಿನಲ್ಲಿರುವಾಗಲೇ ಸಮುದ್ರಕ್ಕೆ ಬಿದ್ದು ಕಾಣೆಯಾಗಿದ್ದರು. ಬಲೆ ಸರಿಪಡಿಸುತ್ತಿರುವಾಗ ಅವರು ಸಮುದ್ರಕ್ಕೆ ಬಿದ್ದಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಮರುದಿನ ಮೀನು ಭೇಟೆಗೆ ಹೋಗಬೇಕಿದ್ದ ಕಾರ್ಮಿಕರೆಲ್ಲರೂ ಅವರ ಹುಡುಕಾಟ ನಡೆಸಿದ್ದರು. ಆದರೆ, ವಿವೇಕ್ ಹರಿಕಂತ್ರ ಎಲ್ಲಿಯೂ ಪತ್ತೆ ಆಗಿರಲಿಲ್ಲ. ಸೋಮವಾರ ಸಂಜೆ ಅವರ ಶವ ಸಿಕ್ಕಿದೆ. ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ShareSendTweetShare
ADVERTISEMENT
Previous Post

ಹೆಸ್ಕಾಂ ಸಿಬ್ಬಂದಿಗೆ ಹೃದಯ ಆಘಾತ: ಊಟಕ್ಕೂ ಸಮಯ ನೀಡದ ಯಮ!

Next Post

ಒಂಟಿ ಮಹಿಳೆ ಮೇಲೆ ಕಳ್ಳರ ಕಣ್ಣು!

Next Post
ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ಒಂಟಿ ಮಹಿಳೆ ಮೇಲೆ ಕಳ್ಳರ ಕಣ್ಣು!

Turmoil in the Gangavali Valley Danger to living water!

ಗಂಗಾವಳಿ ಕೊಳ್ಳದಲ್ಲಿ ಕೋಲಾಹಲ: ಜೀವ ಜಲಕ್ಕೆ ಅಪಾಯ!

ಉತ್ತರ ಕನ್ನಡ | ಸಿಡಲ ಆರ್ಭಟ-ವರುಣ ಆಘಾತ: ನೆತ್ತಿಯ ಮೇಲೆ ಕೆಂಪು ದೀಪ!

ಉತ್ತರ ಕನ್ನಡ | ಸಿಡಲ ಆರ್ಭಟ-ವರುಣ ಆಘಾತ: ನೆತ್ತಿಯ ಮೇಲೆ ಕೆಂಪು ದೀಪ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.