6
  • Latest
ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ಒಂಟಿ ಮಹಿಳೆ ಮೇಲೆ ಕಳ್ಳರ ಕಣ್ಣು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಒಂಟಿ ಮಹಿಳೆ ಮೇಲೆ ಕಳ್ಳರ ಕಣ್ಣು!

AchyutKumar by AchyutKumar
May 19, 2025
in ಸ್ಥಳೀಯ
advt advt advt
ADVERTISEMENT

ಭಟ್ಕಳದಿಂದ ಹೊನ್ನಾವರಕ್ಕೆ ಹೋಗುವ ರಾಷ್ಟಿçÃಯ ಹೆದ್ದಾರಿ ಅಂಚಿನಲ್ಲಿ ಅಂಗಡಿ ನಡೆಸುವ ದೀಪಿಕಾ ಗೌಡ ಅವರನ್ನು ಅಡ್ಡಗಟ್ಟಿದ ಆಗಂತುಕರು ಮಾಂಗಲ್ಯದ ಸರ ದೋಚಿ ಪರಾರಿಯಾಗಿದ್ದಾರೆ. 2.85 ಲಕ್ಷ ರೂ ಮೌಲ್ಯದ ಬಂಗಾರದ ಸರ ಕಳೆದುಕೊಂಡ ದೀಪಿಕಾ ಗೌಡ ಅವರು ಪೊಲೀಸರ ಮೊರೆ ಹೋಗಿದ್ದಾರೆ.

ಗುಣವಂತೆಯ ಕೆಳಗಿನ ಹಕ್ಕಲಕೇರಿಯಲ್ಲಿ ದೀಪಿಕಾ ಗೌಡ (34) ಅವರ ಅಂಗಡಿಯಿದೆ. ಅಲ್ಲಿ ಅವರು ಒಂಟಿಯಾಗಿ ಜನರಲ್ ಸ್ಟೋರ್ಸ ನಡೆಸುತ್ತಾರೆ. ದೀಪಿಕಾ ಅವರು ಒಂಟಿಯಾಗಿರುವುದನ್ನು ನೋಡಿದ ಇಬ್ಬರು ಮೇ 18ರಂದು ಗ್ರಾಹಕರ ನೆಪದಲ್ಲಿ ಅಂಗಡಿಗೆ ಆಗಮಿಸಿದ್ದಾರೆ. ಅದಾದ ನಂತರ ಅಂಗಡಿಯ ಡ್ರಾವರನ್ನು ಹುಡುಕಾಡಿ, ಅಲ್ಲಿದ್ದ ಸರ ಅಪಹರಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ಆ ಇಬ್ಬರು ಆಗಂತುಕರು ಬೈಕಿನಲ್ಲಿ ಬಂದಿದ್ದು, ಒಬ್ಬರು ಹೆಲ್ಮೆಟ್ ಧರಿಸಿದ್ದರು. ಇನ್ನೊಬ್ಬರು ಮುಖಕ್ಕೆ ಮಾಸ್ಕ್ ಹಾಕಿಕೊಂಡಿದ್ದರು. ಅವರಿಬ್ಬರು ಹೊನ್ನಾವರ ಕಡೆ ಬೈಕ್ ಓಡಿಸಿಕೊಂಡು ಹೋದರು’ ಎಂದು ದೀಪಿಕಾ ನಾಯ್ಕ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸರಗಳ್ಳರ ಹುಡುಕಾಟ ನಡೆದಿದೆ.

Advertisement. Scroll to continue reading.

 

 

ShareSendTweetShare
ADVERTISEMENT
Previous Post

ಕಾಣೆಯಾಗಿದ್ದ ಮೀನು ಕಾರ್ಮಿಕನ ಮರಣ

Next Post

ಗಂಗಾವಳಿ ಕೊಳ್ಳದಲ್ಲಿ ಕೋಲಾಹಲ: ಜೀವ ಜಲಕ್ಕೆ ಅಪಾಯ!

Next Post
Turmoil in the Gangavali Valley Danger to living water!

ಗಂಗಾವಳಿ ಕೊಳ್ಳದಲ್ಲಿ ಕೋಲಾಹಲ: ಜೀವ ಜಲಕ್ಕೆ ಅಪಾಯ!

ಉತ್ತರ ಕನ್ನಡ | ಸಿಡಲ ಆರ್ಭಟ-ವರುಣ ಆಘಾತ: ನೆತ್ತಿಯ ಮೇಲೆ ಕೆಂಪು ದೀಪ!

ಉತ್ತರ ಕನ್ನಡ | ಸಿಡಲ ಆರ್ಭಟ-ವರುಣ ಆಘಾತ: ನೆತ್ತಿಯ ಮೇಲೆ ಕೆಂಪು ದೀಪ!

Natural disaster Innocent life lost due to lightning strike!

ಪ್ರಕೃತಿ ವಿಕೋಪ: ಸಿಡಿಲ ಆಘಾತಕ್ಕೆ ಮುಗ್ದ ಜೀವ ಬಲಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.