6
  • Latest
ಉತ್ತರ ಕನ್ನಡ | ಸಿಡಲ ಆರ್ಭಟ-ವರುಣ ಆಘಾತ: ನೆತ್ತಿಯ ಮೇಲೆ ಕೆಂಪು ದೀಪ!

ಉತ್ತರ ಕನ್ನಡ | ಸಿಡಲ ಆರ್ಭಟ-ವರುಣ ಆಘಾತ: ನೆತ್ತಿಯ ಮೇಲೆ ಕೆಂಪು ದೀಪ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಉತ್ತರ ಕನ್ನಡ | ಸಿಡಲ ಆರ್ಭಟ-ವರುಣ ಆಘಾತ: ನೆತ್ತಿಯ ಮೇಲೆ ಕೆಂಪು ದೀಪ!

AchyutKumar by AchyutKumar
in ಸ್ಥಳೀಯ
ಉತ್ತರ ಕನ್ನಡ | ಸಿಡಲ ಆರ್ಭಟ-ವರುಣ ಆಘಾತ: ನೆತ್ತಿಯ ಮೇಲೆ ಕೆಂಪು ದೀಪ!

ಕುಮಟಾ ಸಿದ್ದಾಪುರ ರಸ್ತೆಯ ದೃಶ್ಯ

ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಮುಂದಿನ ಏಳು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ ಘೋಷಿಸಲಾಗಿದೆ.

ADVERTISEMENT

ಮಳೆಯ ಅಬ್ಬರಕ್ಕೆ ಕುಮಟಾ-ಸಿದ್ದಾಪುರ ರಸ್ತೆ ಬಂದ್ ಆಗಿದೆ. ಶಿರಸಿ-ಮುಂಡಗೋಡು ರಸ್ತೆ ಸಂಚಾರ ಅಸ್ತವ್ಯಸ್ಥಗೊಂಡಿದೆ. ಶಿರಸಿಯ ಹಣ್ಣಿನ ಅಂಗಡಿ ಮೇಲೆ ಮರ ಮುರಿದು ಬಿದ್ದಿದೆ. ಕರಾವಳಿ ಭಾಗದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ತಲುಪಬೇಕಾದ ಸ್ಥಳಕ್ಕೆ ತಲುಪಲಾಗದೇ ವಾಹನ ಸವಾರರು ಪರದಾಡುತ್ತಿದ್ದಾರೆ.

ಕುಮಟಾ, ಶಿರಸಿ, ಅಂಕೋಲಾ, ಸಿದ್ದಾಪುರ, ಯಲ್ಲಾಪುರ ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಗುಡುಗು-ಸಿಡಿಲಿನ ಅಬ್ಬರವೂ ಜೋರಾಗಿದೆ. ಇನ್ನೂ ಒಂದು ವಾರಗಳ ಕಾಲ ಮಳೆ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಮೊದಲು ಎರಡು ದಿನಗಳ ಕಾಲ ರೆಡ್ ಅಲರ್ಟ ಘೋಷಿಸಲಾಗಿದ್ದು, ಇದೀಗ ಅದನ್ನು ಮುಂದುವರೆಸಲಾಗಿದೆ.

Advertisement. Scroll to continue reading.

ನೀರು ನುಗ್ಗುವ ಆತಂಕ:
ಮಳೆಗಾಲದ ಪೂರ್ವ ಸಿದ್ಧತೆಗೆ ಮಾಡಿಕೊಳ್ಳುವ ಮುನ್ನ ಮಳೆ ಶುರುವಾಗಿದ್ದರಿಂದ ನಗರ ಪ್ರದೇಶಗಳಲ್ಲಿ ಸಮಸ್ಯೆ ಹೆಚ್ಚಾಗಿದೆ. ಅನೇಕ ಕಡೆ ಚರಂಡಿ ನೀರು ಮನೆಗಳಿಗೆ ನುಗ್ಗುವ ಆತಂಕ ಎದುರಾಗಿದೆ. ಇದರೊಂದಿಗೆ ಸಾಂಕ್ರಾಮಿಕ ರೋಗ ಭೀತಿಯಿಂದ ಜನ ಭಯಗೊಂಡಿದ್ದಾರೆ.

Advertisement. Scroll to continue reading.
Previous Post

ಗಂಗಾವಳಿ ಕೊಳ್ಳದಲ್ಲಿ ಕೋಲಾಹಲ: ಜೀವ ಜಲಕ್ಕೆ ಅಪಾಯ!

Next Post

ಪ್ರಕೃತಿ ವಿಕೋಪ: ಸಿಡಿಲ ಆಘಾತಕ್ಕೆ ಮುಗ್ದ ಜೀವ ಬಲಿ!

Next Post
Natural disaster Innocent life lost due to lightning strike!

ಪ್ರಕೃತಿ ವಿಕೋಪ: ಸಿಡಿಲ ಆಘಾತಕ್ಕೆ ಮುಗ್ದ ಜೀವ ಬಲಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ