6
  • Latest
Natural disaster Innocent life lost due to lightning strike!

ಪ್ರಕೃತಿ ವಿಕೋಪ: ಸಿಡಿಲ ಆಘಾತಕ್ಕೆ ಮುಗ್ದ ಜೀವ ಬಲಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಪ್ರಕೃತಿ ವಿಕೋಪ: ಸಿಡಿಲ ಆಘಾತಕ್ಕೆ ಮುಗ್ದ ಜೀವ ಬಲಿ!

AchyutKumar by AchyutKumar
May 20, 2025
in ರಾಜ್ಯ
Natural disaster Innocent life lost due to lightning strike!
advt advt advt
ADVERTISEMENT

ಕಳೆದ ವರ್ಷ ಶಿರೂರು ಗುಡ್ಡ ಕುಸಿತದ ಅವಧಿಯಲ್ಲಿ ಕೂದಲಳೆ ಅಂತರದಲ್ಲಿ ಬಚಾವಾಗಿದ್ದ ತಮಾಣಿ ಗೌಡ ಈ ವರ್ಷದ ಮೊದಲ ಮಳೆಗೆ ಬಲಿಯಾಗಿದ್ದಾರೆ. ಸಿಡಿಲು ಬಡಿದಿದ್ದರಿಂದ ಅವರು ಕೊನೆ ಉಸಿರೆಳೆದಿದ್ದಾರೆ.

ಶಿರೂರು ಗುಡ್ಡ ಕುಸಿತ ಅವಧಿಯಲ್ಲಿ ತಮಾಣಿ ಗೌಡ (65) ಅವರು ಕೊನೆ ಕ್ಷಣದಲ್ಲಿ ಬದುಕುಳಿದಿದ್ದರು. ಆಗ, ಶೌಚಕ್ಕಾಗಿ ನದಿ ಕಡೆ ಹೋಗಿದ್ದ ಅವರು ಗಂಗಾವಳಿಯ ಅಬ್ಬರ ನೋಡಿ ಮನೆ ಕಡೆ ಹೊರಟಿದ್ದರು. ಪ್ರವಾಹದ ನೀರು ಮನೆಗೆ ನುಗ್ಗುವುದನ್ನು ನೋಡಿ ಅಲ್ಲಿಂದ ಓಡಿ ಪರಾರಿಯಾಗಿದ್ದರು. ಇದರಿಂದ ಅವರು ಆ ವೇಳೆ ಜೀವ ಉಳಿಸಿಕೊಂಡಿದ್ದು, ಅದೇ ಮನೆ ರಿಪೇರಿ ವೇಳೆ ಸೋಮವಾರ ಸಿಡಿಲು ಬಡಿದು ಸಾವನಪ್ಪಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಅಂಕೋಲಾದ ಉಳುವರೆಯಲ್ಲಿ ಮನೆ ಕಟ್ಟಿಕೊಂಡಿದ್ದ ತಮಾಣಿ ಗೌಡ ಅವರಿಗೆ ಬೇರೆ ಎಲ್ಲಿಯೂ ಆಶ್ರಯವಿರಲಿಲ್ಲ. ಹೀಗಾಗಿ ಪ್ರವಾಹ ಮುಗಿದ ನಂತರವೂ ಅವರು ಅಲ್ಲಿಯೇ ವಾಸವಾಗಿದ್ದರು. ಕಳೆದ ವರ್ಷದ ಮಳೆಗೆ ಅವರ ಮನೆ ಹಾಳಾಗಿತ್ತು. ಹೀಗಾಗಿ ಸೋಮವಾರ ಅವರು ಮನೆ ರಿಪೇರಿ ಕೆಲಸಕ್ಕೆ ಮುಂದಾಗಿದ್ದರು. ಮನೆಯ ಮೇಲ್ಚಾವಣಿ ದುರಸ್ತಿ ಮಾಡುವಾಗ ಮಳೆ ಶುರುವಾಗಿದ್ದು, ಈ ವೇಳೆ ಬಡಿದ ಸಿಡಲು ತಿಮಾಣಿ ಗೌಡರ ಜೀವಪಡೆಯಿತು.

Advertisement. Scroll to continue reading.
ShareSendTweetShare
ADVERTISEMENT
Previous Post

ಉತ್ತರ ಕನ್ನಡ | ಸಿಡಲ ಆರ್ಭಟ-ವರುಣ ಆಘಾತ: ನೆತ್ತಿಯ ಮೇಲೆ ಕೆಂಪು ದೀಪ!

Next Post

ಅರಣ್ಯ ಹೋರಾಟ: ಮಹಿಳೆಯರಿಗೆ ಪ್ರತ್ಯೇಕ ಘಟಕ!

Next Post
ಅರಣ್ಯ ಹೋರಾಟ: ಮಹಿಳೆಯರಿಗೆ ಪ್ರತ್ಯೇಕ ಘಟಕ!

ಅರಣ್ಯ ಹೋರಾಟ: ಮಹಿಳೆಯರಿಗೆ ಪ್ರತ್ಯೇಕ ಘಟಕ!

Congress minister falls at the feet of BJP!

ಬಿಜೆಪಿಗನ ಕಾಲಿಗೆ ಬಿದ್ದ ಕಾಂಗ್ರೆಸ್ ಸಚಿವ!

An invitation to active politics The Mysore Lion who roused the Hindu Tiger

ಸಕ್ರೀಯ ರಾಜಕಾರಣಕ್ಕೆ ಆಮಂತ್ರಣ: ಹಿಂದು ಹುಲಿಯನ್ನು ಬಡಿದೆಬ್ಬಿಸಿದ ಮೈಸೂರು ಸಿಂಹ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.