6
  • Latest
ಅರಣ್ಯ ಹೋರಾಟ: ಮಹಿಳೆಯರಿಗೆ ಪ್ರತ್ಯೇಕ ಘಟಕ!

ಅರಣ್ಯ ಹೋರಾಟ: ಮಹಿಳೆಯರಿಗೆ ಪ್ರತ್ಯೇಕ ಘಟಕ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಣ್ಯ ಹೋರಾಟ: ಮಹಿಳೆಯರಿಗೆ ಪ್ರತ್ಯೇಕ ಘಟಕ!

AchyutKumar by AchyutKumar
May 20, 2025
in ಸ್ಥಳೀಯ
advt advt advt
ADVERTISEMENT

33 ವರ್ಷಗಳಿಂದ ಕಾಡು ಸುತ್ತಿ ಅರಣ್ಯ ಹೋರಾಟ ನಡೆಸುತ್ತಿರುವ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಇದೀಗ ಮಹಿಳೆಯರಿಗಾಗಿ ಪ್ರತ್ಯೇಕ ಘಟಕ ಸ್ಥಾಪಿಸುತ್ತಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಹಕ್ಕು ಹೋರಾಟಗಾರರ ವೇದಿಕೆಗೆ 32,513 ಸದಸ್ಯರಿದ್ದಾರೆ. ಆ ಪೈಕಿ 23,817 ಅರಣ್ಯವಾಸಿಗಳು ಗುರುತಿನ ಪತ್ರ ಪಡೆದಿದ್ದಾರೆ. 919 ಹೋರಾಟಗಾರರು ನಾಯಕತ್ವದ ಹೊಣೆ ಹೊತ್ತಿದ್ದು, ಇದೀಗ ಮಹಿಳೆಯರಿಗೆ ಹೆಚ್ಚಿನ ಜವಾಬ್ದಾರಿ ನೀಡುವುದಕ್ಕಾಗಿ ಹೊಸ ಘಟಕ ಸ್ಥಾಪನೆಗೆ ಸಿದ್ಧತೆ ನಡೆದಿದೆ.

Advertisement. Scroll to continue reading.
ADVERTISEMENT
ADVERTISEMENT

ಹೋರಾಟಗಾರರ ವೇದಿಕೆ ಅಡಿ ಈಗಾಗಲೇ ನಾಲ್ಕು ಘಟಕಗಳಿದ್ದು, ಸದ್ಯ ಐದನೇ ಘಟಕದ ಉದ್ಘಾಟನೆಗೆ ಮುಹೂರ್ತ ಕೂಡಿ ಬಂದಿದೆ. ಮಹಿಳೆಯರ ವಿಚಾರ ವಿನಿಮಯ, ವೈಯಕ್ತಿಕ ಜವಾಬ್ದಾರಿ ಹೆಚ್ಚಳ ಉದ್ದೇಶದಿಂದ ಮಹಿಳೆಯರಿಗಾಗಿ ಪ್ರತ್ಯೇಕ ಘಟಕ ಸ್ಥಾಪನೆಗೆ ಹೋರಾಟಗಾರರ ವೇದಿಕೆ ಆಸಕ್ತಿವಹಿಸಿದೆ. ಯುವ ಘಟಕ, ಕಾನೂನು ಘಟಕ, ಸಂಘಟನಾ ಘಟಕ, ಪ್ರಚಾರ ಘಟಕದ ಜೊತೆ ಇನ್ಮುಂದೆ ಮಹಿಳಾ ಘಟಕ ಸಹ ಕಾರ್ಯನಿರ್ವಹಿಸಲಿದೆ.

Advertisement. Scroll to continue reading.

ಮೇ 24ರಂದು ಬೆಳಗ್ಗೆ 10 ಗಂಟೆಗೆ ಶಿರಸಿಯ ಹೋರಾಟಗಾರರ ವೇದಿಕೆಯ ಕಾರ್ಯಾಲಯದಲ್ಲಿ ಮಹಿಳಾ ಘಟಕ ಉದ್ಘಾಟನೆ ನಡೆಯಲಿದೆ. ಹೋರಾಟಗಾರರ ವೇದಿಕೆಯ ರಾಜ್ಯ ಪ್ರದಾನ ಸಂಚಾಲಕಿ ಹಾಗೂ ನ್ಯಾಯವಾದಿ ರಂಜಿತಾ ರವೀಂದ್ರ ಅವರು ಈ ವೇಳೆ ಮಹಿಳಾ ಘಟಕದ ಕುರಿತು ಮಾತನಾಡಲಿದ್ದಾರೆ.

ShareSendTweetShare
ADVERTISEMENT
Previous Post

ಪ್ರಕೃತಿ ವಿಕೋಪ: ಸಿಡಿಲ ಆಘಾತಕ್ಕೆ ಮುಗ್ದ ಜೀವ ಬಲಿ!

Next Post

ಬಿಜೆಪಿಗನ ಕಾಲಿಗೆ ಬಿದ್ದ ಕಾಂಗ್ರೆಸ್ ಸಚಿವ!

Next Post
Congress minister falls at the feet of BJP!

ಬಿಜೆಪಿಗನ ಕಾಲಿಗೆ ಬಿದ್ದ ಕಾಂಗ್ರೆಸ್ ಸಚಿವ!

An invitation to active politics The Mysore Lion who roused the Hindu Tiger

ಸಕ್ರೀಯ ರಾಜಕಾರಣಕ್ಕೆ ಆಮಂತ್ರಣ: ಹಿಂದು ಹುಲಿಯನ್ನು ಬಡಿದೆಬ್ಬಿಸಿದ ಮೈಸೂರು ಸಿಂಹ

ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ಫ್ಯಾನಿಗೆ ನೇತಾಡಿದ ಹೊಟೇಲ್ ಮಾಣಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.