6
  • Latest
An invitation to active politics The Mysore Lion who roused the Hindu Tiger

ಸಕ್ರೀಯ ರಾಜಕಾರಣಕ್ಕೆ ಆಮಂತ್ರಣ: ಹಿಂದು ಹುಲಿಯನ್ನು ಬಡಿದೆಬ್ಬಿಸಿದ ಮೈಸೂರು ಸಿಂಹ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಸಕ್ರೀಯ ರಾಜಕಾರಣಕ್ಕೆ ಆಮಂತ್ರಣ: ಹಿಂದು ಹುಲಿಯನ್ನು ಬಡಿದೆಬ್ಬಿಸಿದ ಮೈಸೂರು ಸಿಂಹ

AchyutKumar by AchyutKumar
May 20, 2025
in ರಾಜಕೀಯ
An invitation to active politics The Mysore Lion who roused the Hindu Tiger
advt advt advt
ADVERTISEMENT

ಮೈಸೂರಿನ ಮಾಜಿ ಸಂಸದ ಪ್ರತಾಪ ಸಿಂಹ ಅವರು ಉತ್ತರ ಕನ್ನಡದ ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರನ್ನು ಮತ್ತೆ ಸಕ್ರೀಯ ರಾಜಕಾರಣ ಆಗಮಿಸುವಂತೆ ಆಮಂತ್ರಿಸಿದ್ದಾರೆ.

ಅನoತಕುಮಾರ ಹೆಗಡೆ ಅವರ ಜೊತೆ ಪ್ರತಾಪ ಸಿಂಹ ಅವರು ಕಳೆದ ಲೋಕಸಭಾ ಚುನಾವಣೆ ಅವಧಿಯಲ್ಲಿ ಬಿಜೆಪಿಯ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಅವರ ಗೆಲುವು ಖಚಿತ ಎಂಬ ಅರಿವಿದ್ದರೂ ಬಿಜೆಪಿ ಆ ಇಬ್ಬರಿಗೂ ಬಿ ಪಾರಂ ನೀಡಿರಲಿಲ್ಲ. ಹೀಗಾಗಿ ಅನಂತಕುಮಾರ ಹೆಗಡೆ ಅವರ ಜೊತೆ ಪ್ರತಾಪ ಸಿಂಹ ಸಹ ಬೇಸರದಲ್ಲಿದ್ದರು. ಆದರೆ, ಪ್ರತಾಪ ಸಿಂಹ ಅದನ್ನು ಎಲ್ಲಿಯೂ ತೋರಿಸಿಕೊಂಡಿರಲಿಲ್ಲ. ಅನಂತಕುಮಾರ ಹೆಗಡೆ ಅವರು ರಾಜಕಾರಣದಿಂದ ಅಂತರ ಕಾಯ್ದುಕೊಂಡಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಈ ನಡುವೆ ಪ್ರತಾಪ ಸಿಂಹ ಅವರು ಕೆಲ ತಿಂಗಳ ಹಿಂದೆ ಶಿರಸಿಗೆ ಬಂದಿದ್ದರು. ಆ ವೇಳೆ ರಾಜ್ಯ ಸರ್ಕಾರದ ವಿರುದ್ಧ ಪ್ರತಾಪ ಸಿಂಹ ವಾಗ್ದಾಳಿ ನಡೆಸಿದ್ದರು. ಪ್ರತಾಪ ಸಿಂಹ ಅವರು ಮದುವೆ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದರೂ, ಆ ವೇಳೆಯಲ್ಲಿಯೇ ಅವರು ಅನಂತಕುಮಾರ ಹೆಗಡೆ ಅವರೊಡನೆ ಸಂಪರ್ಕದಲ್ಲಿದ್ದರು. ಆಗ ಈ ಇಬ್ಬರು ರಾಜಕೀಯ ವಿಚಾರವಾಗಿ ಮಾತನಾಡಿದ ಬಗ್ಗೆ ಮಾಹಿತಿಯಿದ್ದರೂ ಅಧಿಕೃತ ಪುರಾವೆಗಳಿರಲಿಲ್ಲ.

Advertisement. Scroll to continue reading.

ಸದ್ಯ, ಫೇಸ್ಬುಕ್ ಮೂಲಕ ಪ್ರತಾಪ ಸಿಂಹ ಅವರು ಅನಂತಕುಮಾರ ಹೆಗಡೆ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಇದರ ಜೊತೆ `ಮತ್ತೆ ಸಕ್ರೀಯ ರಾಜಕಾರಣಕ್ಕೆ ಬನ್ನಿ’ ಎಂಬ ಆಮಂತ್ರಣ ನೀಡಿದ್ದಾರೆ. ಈ ವೇಳೆ ಅನಂತಕುಮಾರ ಹೆಗಡೆ ಅವರಿಗೆ ಹುಟ್ಟು ಹಬ್ಬದ ಸುರಿಮಳೆಯಾಗಿದೆ. ಜೊತೆಗೆ ಅನಂತಕುಮಾರ ಹೆಗಡೆ, ಪ್ರತಾಪ ಸಿಂಹ, ಬಸವನಗೌಡ ಪಾಟೀಲ ಯತ್ನಾಳ, ಈಶ್ವರಪ್ಪ ಮೊದಲಾದವರನ್ನು ಬಿಜೆಪಿ ದೂರವಿಟ್ಟಿರುವುದಕ್ಕೆ ಕಮೆಂಟ್ ಬಾಕ್ಸಿನಲ್ಲಿ ಹಲವರು ಬೇಸರವ್ಯಕ್ತಪಡಿಸಿದ್ದಾರೆ.

ShareSendTweetShare
ADVERTISEMENT
Previous Post

ಬಿಜೆಪಿಗನ ಕಾಲಿಗೆ ಬಿದ್ದ ಕಾಂಗ್ರೆಸ್ ಸಚಿವ!

Next Post

ಫ್ಯಾನಿಗೆ ನೇತಾಡಿದ ಹೊಟೇಲ್ ಮಾಣಿ!

Next Post
ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ಫ್ಯಾನಿಗೆ ನೇತಾಡಿದ ಹೊಟೇಲ್ ಮಾಣಿ!

ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

108 ಸಮಸ್ಯೆ: ಆಂಬುಲೆನ್ಸ್ ಅಡ್ಡಗಟ್ಟಿದ ಕಾಡುಪ್ರಾಣಿ!

Movie song at Devi Utsav: Stabbed with a knife because the song stopped!

ಮಂಕಿಯಲ್ಲಿ ಮಂಗನಾಟ: ಶಿಲ್ಪಿ ಜೊತೆ ಹೊಡೆದಾಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.