6
  • Latest
An invitation to active politics The Mysore Lion who roused the Hindu Tiger

ಸಕ್ರೀಯ ರಾಜಕಾರಣಕ್ಕೆ ಆಮಂತ್ರಣ: ಹಿಂದು ಹುಲಿಯನ್ನು ಬಡಿದೆಬ್ಬಿಸಿದ ಮೈಸೂರು ಸಿಂಹ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಸಕ್ರೀಯ ರಾಜಕಾರಣಕ್ಕೆ ಆಮಂತ್ರಣ: ಹಿಂದು ಹುಲಿಯನ್ನು ಬಡಿದೆಬ್ಬಿಸಿದ ಮೈಸೂರು ಸಿಂಹ

AchyutKumar by AchyutKumar
in ರಾಜಕೀಯ
An invitation to active politics The Mysore Lion who roused the Hindu Tiger

ಮೈಸೂರಿನ ಮಾಜಿ ಸಂಸದ ಪ್ರತಾಪ ಸಿಂಹ ಅವರು ಉತ್ತರ ಕನ್ನಡದ ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರನ್ನು ಮತ್ತೆ ಸಕ್ರೀಯ ರಾಜಕಾರಣ ಆಗಮಿಸುವಂತೆ ಆಮಂತ್ರಿಸಿದ್ದಾರೆ.

ADVERTISEMENT

ಅನoತಕುಮಾರ ಹೆಗಡೆ ಅವರ ಜೊತೆ ಪ್ರತಾಪ ಸಿಂಹ ಅವರು ಕಳೆದ ಲೋಕಸಭಾ ಚುನಾವಣೆ ಅವಧಿಯಲ್ಲಿ ಬಿಜೆಪಿಯ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಅವರ ಗೆಲುವು ಖಚಿತ ಎಂಬ ಅರಿವಿದ್ದರೂ ಬಿಜೆಪಿ ಆ ಇಬ್ಬರಿಗೂ ಬಿ ಪಾರಂ ನೀಡಿರಲಿಲ್ಲ. ಹೀಗಾಗಿ ಅನಂತಕುಮಾರ ಹೆಗಡೆ ಅವರ ಜೊತೆ ಪ್ರತಾಪ ಸಿಂಹ ಸಹ ಬೇಸರದಲ್ಲಿದ್ದರು. ಆದರೆ, ಪ್ರತಾಪ ಸಿಂಹ ಅದನ್ನು ಎಲ್ಲಿಯೂ ತೋರಿಸಿಕೊಂಡಿರಲಿಲ್ಲ. ಅನಂತಕುಮಾರ ಹೆಗಡೆ ಅವರು ರಾಜಕಾರಣದಿಂದ ಅಂತರ ಕಾಯ್ದುಕೊಂಡಿದ್ದರು.

ಈ ನಡುವೆ ಪ್ರತಾಪ ಸಿಂಹ ಅವರು ಕೆಲ ತಿಂಗಳ ಹಿಂದೆ ಶಿರಸಿಗೆ ಬಂದಿದ್ದರು. ಆ ವೇಳೆ ರಾಜ್ಯ ಸರ್ಕಾರದ ವಿರುದ್ಧ ಪ್ರತಾಪ ಸಿಂಹ ವಾಗ್ದಾಳಿ ನಡೆಸಿದ್ದರು. ಪ್ರತಾಪ ಸಿಂಹ ಅವರು ಮದುವೆ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದರೂ, ಆ ವೇಳೆಯಲ್ಲಿಯೇ ಅವರು ಅನಂತಕುಮಾರ ಹೆಗಡೆ ಅವರೊಡನೆ ಸಂಪರ್ಕದಲ್ಲಿದ್ದರು. ಆಗ ಈ ಇಬ್ಬರು ರಾಜಕೀಯ ವಿಚಾರವಾಗಿ ಮಾತನಾಡಿದ ಬಗ್ಗೆ ಮಾಹಿತಿಯಿದ್ದರೂ ಅಧಿಕೃತ ಪುರಾವೆಗಳಿರಲಿಲ್ಲ.

Advertisement. Scroll to continue reading.

ಸದ್ಯ, ಫೇಸ್ಬುಕ್ ಮೂಲಕ ಪ್ರತಾಪ ಸಿಂಹ ಅವರು ಅನಂತಕುಮಾರ ಹೆಗಡೆ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಇದರ ಜೊತೆ `ಮತ್ತೆ ಸಕ್ರೀಯ ರಾಜಕಾರಣಕ್ಕೆ ಬನ್ನಿ’ ಎಂಬ ಆಮಂತ್ರಣ ನೀಡಿದ್ದಾರೆ. ಈ ವೇಳೆ ಅನಂತಕುಮಾರ ಹೆಗಡೆ ಅವರಿಗೆ ಹುಟ್ಟು ಹಬ್ಬದ ಸುರಿಮಳೆಯಾಗಿದೆ. ಜೊತೆಗೆ ಅನಂತಕುಮಾರ ಹೆಗಡೆ, ಪ್ರತಾಪ ಸಿಂಹ, ಬಸವನಗೌಡ ಪಾಟೀಲ ಯತ್ನಾಳ, ಈಶ್ವರಪ್ಪ ಮೊದಲಾದವರನ್ನು ಬಿಜೆಪಿ ದೂರವಿಟ್ಟಿರುವುದಕ್ಕೆ ಕಮೆಂಟ್ ಬಾಕ್ಸಿನಲ್ಲಿ ಹಲವರು ಬೇಸರವ್ಯಕ್ತಪಡಿಸಿದ್ದಾರೆ.

Advertisement. Scroll to continue reading.
Previous Post

ಬಿಜೆಪಿಗನ ಕಾಲಿಗೆ ಬಿದ್ದ ಕಾಂಗ್ರೆಸ್ ಸಚಿವ!

Next Post

ಫ್ಯಾನಿಗೆ ನೇತಾಡಿದ ಹೊಟೇಲ್ ಮಾಣಿ!

Next Post
ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ಫ್ಯಾನಿಗೆ ನೇತಾಡಿದ ಹೊಟೇಲ್ ಮಾಣಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ