6
  • Latest
ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ಫ್ಯಾನಿಗೆ ನೇತಾಡಿದ ಹೊಟೇಲ್ ಮಾಣಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಫ್ಯಾನಿಗೆ ನೇತಾಡಿದ ಹೊಟೇಲ್ ಮಾಣಿ!

AchyutKumar by AchyutKumar
in ಸ್ಥಳೀಯ
ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ಮುಂಡಗೋಡಿನಲ್ಲಿ ಹೊಟೇಲ್ ನಡೆಸುವ ಪ್ರಕಾಶ ಚಿಗಳ್ಳಿ ಅವರ ಪುತ್ರ ಮಂಜುನಾಥ ಚಿಗಳ್ಳಿ ನೇಣಿಗೆ ಶರಣಾಗಿದ್ದಾರೆ.

ADVERTISEMENT

ಮುಂಡಗೋಡು ಪಟ್ಟಣದ ಶಿರಸಿ ರಸ್ತೆಯ ಪೆಟ್ರೊಲ್ ಬಂಕಿನ ಬಳಿ ಪ್ರಕಾಶ ಚಿಗಳ್ಳಿ ಅವರು ಹೊಟೇಲ್ ನಡೆಸುತ್ತಾರೆ. ಅದೇ ಹೊಟೇಲಿನಲ್ಲಿ ಮೇ 19ರಂದು 17 ವರ್ಷದ ಮಂಜುನಾಥ ಚಿಗಳ್ಳಿ ಸಾವನಪ್ಪಿದ್ದಾರೆ. ಪ್ಯಾನಿಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವ ಸಿಕ್ಕಿದೆ. ಅವರ ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ.


ಹೃದಯ ರೋಗ: ಆಸ್ಪತ್ರೆ ಸೇರಿದ ಮಹಿಳೆ ಇನ್ನಿಲ್ಲ

Advertisement. Scroll to continue reading.

ಹೃದಯ ರೋಗದಿಂದ ಬಳಲುತ್ತಿದ್ದ ಅಂಕೋಲಾ ಹಿಲ್ಲೂರಿನ ಲಲಿತಾ ನಾಯ್ಕ ಅವರು ಕುಮಟಾ ಆಸ್ಪತ್ರೆಯಲ್ಲಿ ಕೊನೆಉಸಿರೆಳೆದಿದ್ದಾರೆ.

Advertisement. Scroll to continue reading.

ಅಂಕೋಲಾ ಹಿಲ್ಲೂರು ಬಳಿಯ ತಿಂಗಳಬೈಲಿನ ಲಲತಾ ನಾಯ್ಕ (65) ಅವರು ಹೃದಯ ರೋಗಕ್ಕೆ ಒಳಗಾಗಿದ್ದರು. ಮೇ 18ರಂದು ರಾತ್ರಿ ಅವರಿಗೆ ಎದೆನೋವು ಕಾಣಿಸಿಕೊಂಡಿತು. ಹೀಗಾಗಿ ಅವರ ಪತಿ ಪುರುಷೋತ್ತಮ ನಾಯ್ಕ ಅವರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರು. ಮರುದಿನ ಅಲ್ಲಿನ ವೈದ್ಯರು ಲಲಿತಾ ನಾಯ್ಕ ಅವರ ಸಾವಿನ ಘೋಷಣೆ ಮಾಡಿದರು.

Previous Post

ಸಕ್ರೀಯ ರಾಜಕಾರಣಕ್ಕೆ ಆಮಂತ್ರಣ: ಹಿಂದು ಹುಲಿಯನ್ನು ಬಡಿದೆಬ್ಬಿಸಿದ ಮೈಸೂರು ಸಿಂಹ

Next Post

108 ಸಮಸ್ಯೆ: ಆಂಬುಲೆನ್ಸ್ ಅಡ್ಡಗಟ್ಟಿದ ಕಾಡುಪ್ರಾಣಿ!

Next Post
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

108 ಸಮಸ್ಯೆ: ಆಂಬುಲೆನ್ಸ್ ಅಡ್ಡಗಟ್ಟಿದ ಕಾಡುಪ್ರಾಣಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ