6
  • Latest
Even though the rain has stopped the damage is still there The specter of a landslide lurks beneath the hill!

ಮಳೆ ನಿಂತರೂ ಹಾನಿ ತಪ್ಪಿಲ್ಲ: ಗುಡ್ಡದ ಕೆಳಗೆ ಕುಸಿತದ ಭೂತ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಳೆ ನಿಂತರೂ ಹಾನಿ ತಪ್ಪಿಲ್ಲ: ಗುಡ್ಡದ ಕೆಳಗೆ ಕುಸಿತದ ಭೂತ!

AchyutKumar by AchyutKumar
in ಸ್ಥಳೀಯ
Even though the rain has stopped the damage is still there The specter of a landslide lurks beneath the hill!

ರಸ್ತೆ ಕುಸಿತದ ಹಿನ್ನಲೆ ಮಿರ್ಜಾನ್-ಶಿರಸಿ ರಸ್ತೆ ಸಂಚಾರ ನಿಷೇಧಿಸಲಾಗಿದೆ

ಕಳೆದ ಎರಡು ದಿನಗಳಿಗೆ ಹೋಲಿಸಿದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಕೊಂಚ ಕಡಿಮೆಯಾಗಿದೆ. ಆದರೆ, ಹಾನಿ ಪ್ರಮಾಣ ಕಡಿಮೆ ಆಗಿಲ್ಲ.

ಎರಡು ವರ್ಷಗಳ ಹಿಂದೆ ಕಳಚೆಯಲ್ಲಿ ಭಾರೀ ಪ್ರಮಾಣದ ಗುಡ್ಡ ಕುಸಿತ ಉಂಟಾಗಿತ್ತು. ಕಳೆದ ವರ್ಷ ಶಿರೂರಿನಲ್ಲಿ ದೊಡ್ಡ ಪ್ರಮಾಣದ ಗುಡ್ಡ ಕುಸಿದಿತ್ತು. ಅಪಾರ ಸಾವು-ನೋವಿನ ಬೆನ್ನಲ್ಲೆ ಉತ್ತರ ಕನ್ನಡ ಜಿಲ್ಲಾಡಳಿತ ಒಟ್ಟು 439 ಕಡೆ ಗುಡ್ಡ ಕುಸಿಯುವ ಸಾಧ್ಯತೆಯಿರುವುದನ್ನು ಗಮನಿಸಿತ್ತು. ಗುಡ್ಡ ಕುಸಿತ ಆಗದಿರಲು ಪರಿಹಾರೋಪಾಯ ಕಂಡುಕೊAಡಿದ್ದರೂ ಅದನ್ನು ಜಾರಿ ಮಾಡಲು ಸಾಧ್ಯವಾಗಿರಲಿಲ್ಲ.

ಈ ಬೆನ್ನಲ್ಲೆ ಈ ವರ್ಷದ ಮಳೆಗಾಲ ಶುರುವಾಗಿದೆ. ಸೋಮವಾರದಿಂದ ಸುರಿದ ಮಳೆಗೆ ಅಲ್ಲಲ್ಲಿ ಅನೇಕ ಅವಾಂತರಗಳು ಸೃಷ್ಠಿಯಾಗಿದೆ. ಬುಧವಾರ ಮಳೆ ಪ್ರಮಾಣ ಕಡಿಮೆಯಿದ್ದರೂ ಭೂ ಕುಸಿತ ಪ್ರಕರಣಗಳು ವರದಿಯಾಗಿದೆ. ಅದರ ಪ್ರಕಾರ ಕುಮಟಾ-ಶಿರಸಿ ರಸ್ತೆಯ ದೇವಿಮನೆ ಘಟ್ಟದಲ್ಲಿ ಕಲ್ಪಂಡೆ ಕುಸಿದಿದೆ. ಕುಮಟಾ ತಾಲೂಕಿನ ಖೈರೆ ಕ್ರಾಸಿನ ಬಳಿಯೂ ರಸ್ತೆ ಕುಸಿದಿದೆ.

ದೇವಿಮನೆ ಘಟ್ಟ ಪ್ರದೇಶದಲ್ಲಿ ಕಲ್ಬಂಡೆ ಒಡೆಯಲಾಗುತ್ತಿದ್ದು, ಬಂಡೆಯೊAದು ರಸ್ತೆಗೆ ಬಂದಿತ್ತು. ಜಿಲ್ಲಾಡಳಿತ ಇದೀಗ ಅದನ್ನು ತೆರವು ಮಾಡಿದೆ. ಮಿರ್ಜಾನ್ ಖೈರೆ ಕ್ರಾಸಿನಿಂದ ಕಗಾಲ್ ಹೋಗುವ ರಸ್ತೆ ಕುಸಿದ ಪರಿಣಾಮ ಆ ಮಾರ್ಗ ಸಂಚಾರವನ್ನು ನಿಷೇಧಿಸಲಾಗಿದೆ. ಅನೇಕ ಕಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿದೆ. ಗೋಕರ್ಣದಲ್ಲಿ ನೀರು ನುಗ್ಗಿದ ಪ್ರದೇಶವನ್ನು ಅಲ್ಲಿನ ಆಡಳಿತ ಸರಿಪಡಿಸಿದೆ.

ಕತಗಾಲ್ – ಮಿರ್ಜಾನ್ ರಸ್ತೆ ಸಂಚಾರ ಬಂದ್ ಮಾಡಿದ್ದರಿಂದ 18ಕಿಮೀ ಸುತ್ತುವರೆದು ಸಂಚರಿಸುವುದು ಅನಿವಾರ್ಯವಾಗಿದೆ. ಕರಾವಳಿ ಭಾಗದಲ್ಲಿ ಮಳೆ ಮುಂದುವರೆದಿದೆ. ಮಲೆನಾಡು ಭಾಗದಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಶಿರಸಿ, ಸಿದ್ದಾಪುರ, ಯಲ್ಲಾಪುರ ಭಾಗದಲ್ಲಿ ಜೋರಾದ ಗಾಳಿಸಹಿತ ಮಳೆ ಸುರಿದಿದೆ.

ಮತ್ತೆ ಮಳೆಯಾಗುವ ಸಾಧ್ಯತೆ ಹಿನ್ನಲೆ ಜನ ಸಾಕಷ್ಟು ಮುನ್ನಚ್ಚರಿಕೆವಹಿಸಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.

 

ShareSendTweetShare
Previous Post

ಲೆಕ್ಕ ತಪ್ಪಿದ ಲೆಕ್ಕಾಧಿಕಾರಿ: ಈ ಭ್ರಷ್ಟನ ದಿನದ ದುಡಿಮೆ 10 ಸಾವಿರ!

Next Post

ಕದಂಬ ಸೈನ್ಯ ಸೇರಿದ INS ಕೌಂಡಿನ್ಯ: ಭಾರತೀಯ ಸೇನೆ ಇನ್ನಷ್ಟು ಭಲಿಷ್ಠ!

Next Post
INS Kaundinya joins Kadamba army Indian Army becomes even stronger!

ಕದಂಬ ಸೈನ್ಯ ಸೇರಿದ INS ಕೌಂಡಿನ್ಯ: ಭಾರತೀಯ ಸೇನೆ ಇನ್ನಷ್ಟು ಭಲಿಷ್ಠ!

Tourism The Center is not receiving the study committee report!

ಪ್ರವಾಸೋದ್ಯಮ: ಕೇಂದ್ರಕ್ಕೆ ಸಿಗುತ್ತಿಲ್ಲ ಅಧ್ಯಯನ ಸಮಿತಿ ವರದಿ!

ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಬ್ಯಾಂಕ್ ಮ್ಯಾನೇಜರ್ ಕಾರಿಗೆ ಟೆಂಪೋ ಡಿಕ್ಕಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.