6
  • Latest
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಬ್ಯಾಂಕ್ ಮ್ಯಾನೇಜರ್ ಕಾರಿಗೆ ಟೆಂಪೋ ಡಿಕ್ಕಿ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬ್ಯಾಂಕ್ ಮ್ಯಾನೇಜರ್ ಕಾರಿಗೆ ಟೆಂಪೋ ಡಿಕ್ಕಿ

AchyutKumar by AchyutKumar
in ಸ್ಥಳೀಯ

ಯಲ್ಲಾಪುರದ ತಾಮೀರ್ ಕೋ ಆಪರೇಟಿವ್ ಸೊಸೈಟಿ ಶಾಖಾ ವ್ಯವಸ್ಥಾಪಕ ಮೀರ್ ಕರೀಂ ಅವರಿಗೆ ಸಿದ್ದಾಪುರದಲ್ಲಿ ಅಪಘಾತವಾಗಿದೆ. ಮೀರ್ ಕರೀಂ ಅವರ ಕಾರು ಜಖಂ ಆಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೇ 20ರಂದು ಮೀರ್ ಕರಂ ಅವರು ಶಿರಸಿಯಿಂದ ಸಿದ್ದಾಪುರ ಕಡೆ ಕಾರು ಚಲಾಯಿಸಿಕೊಂಡು ಹೊರಟಿದ್ದರು. ಕಾನಸೂರು ಬಸ್ ನಿಲ್ದಾಣದ ಹತ್ತಿರ ಟೆಂಪೋವೊAದು ಅವರ ಕಾರಿಗೆ ಹಿಂದಿನಿoದ ಗುದ್ದಿತು. ಆ ಟೆಂಪೋವನ್ನು ಶಿರಸಿ ಕಾಗೋಡಿನ ಲೋಹಿತ್ ನಾಯ್ಕರು ಓಡಿಸುತ್ತಿದ್ದರು.

ಟೆಂಪೋ ವೇಗವಾಗಿ ಬಂದು ಗುದ್ದಿದ ಕಾರಣ ಕಾರಿನ ಹಿಂಬಾಗ ಜಖಂ ಆಗಿದೆ. ಟೆಂಪೋಗೆ ಸಹ ಹಾನಿಯಾಗಿದೆ. ಈ ನಡುವೆ ಎರಡು ವಾಹನ ಚಾಲಕರ ನಡುವೆ ವಾಗ್ವಾದ ನಡೆದಿದ್ದು, ಅದು ಅಲ್ಲಿಯೇ ಬಗೆಹರಿಯದ ಕಾರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಕಾರು ಜಖಂ ಮಾಡಿದ ಬಗ್ಗೆ ಟೆಂಪೋ ಚಾಲಕನ ವಿರುದ್ಧ ಮೀರ್ ಕರೀಂ ದೂರು ನೀಡಿದ್ದಾರೆ.

ShareSendTweetShare
Previous Post

ಪ್ರವಾಸೋದ್ಯಮ: ಕೇಂದ್ರಕ್ಕೆ ಸಿಗುತ್ತಿಲ್ಲ ಅಧ್ಯಯನ ಸಮಿತಿ ವರದಿ!

Next Post

ರೋಗಕ್ಕೆ ಬೆದರಿದ ನವವಿವಾಹಿತೆ: ಬಾವಿಗೆ ಹಾರಿ ಆತ್ಮಹತ್ಯೆ!

Next Post
suicide

ರೋಗಕ್ಕೆ ಬೆದರಿದ ನವವಿವಾಹಿತೆ: ಬಾವಿಗೆ ಹಾರಿ ಆತ್ಮಹತ್ಯೆ!

Gambling in the name of Friends Club: 17 people sentenced to prison!

ತೆಲಂಗಾರ ಕಾಡಿನಲ್ಲಿ ಎಲೆಮಾನವರ ಕಾಟ!

Money lesson from the doctor This little insurance is needed throughout life... and even after life!

ವೈದ್ಯರು ಹೇಳಿದ ಹಣಕ್ಲಾಸು: ಜೀವನದ ಉದ್ದಕ್ಕೂ.. ಜೀವನದ ನಂತರವೂ ಬೇಕು ಈ ಪುಟ್ಟ ವಿಮೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.