6
  • Latest
suicide

ರೋಗಕ್ಕೆ ಬೆದರಿದ ನವವಿವಾಹಿತೆ: ಬಾವಿಗೆ ಹಾರಿ ಆತ್ಮಹತ್ಯೆ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರೋಗಕ್ಕೆ ಬೆದರಿದ ನವವಿವಾಹಿತೆ: ಬಾವಿಗೆ ಹಾರಿ ಆತ್ಮಹತ್ಯೆ!

AchyutKumar by AchyutKumar
in ಸ್ಥಳೀಯ
suicide

ಮುಖದ ಮೇಲೆ ಆದ ಸಣ್ಣ ಗುಳ್ಳೆಗೆ ಚಿಕಿತ್ಸೆಪಡೆಯಲು ಆಸ್ಪತ್ರೆಗೆ ದಾಖಲಾದ ನವವಿವಾಹಿತೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಅದೇ ನೋವಿನಲ್ಲಿ ಅವರು ಬಾವಿಗೆ ಹಾರಿ ಜೀವಬಿಟ್ಟಿದ್ದಾರೆ.

ADVERTISEMENT

ಶಿರಸಿ ಬನವಾಸಿಯ ನವನಗೇರಿ ಮುಂಡಗೆಹಳ್ಳಿಯ ಸಂಗೀತಾ ಗೌಡ (28) ಅವರು ಒಂದು ವರ್ಷದ ಹಿಂದೆ ಸಿದ್ದಾಪುರದ ಮುರ್ಗಿನಮನೆಯ ದೇವೇಂದ್ರ ಗೌಡ ಅವರನ್ನು ಮದುವೆ ಆಗಿದ್ದರು. 8 ತಿಂಗಳ ಹಿಂದೆ ಅವರಿಗೆ ಸಕ್ಕರೆ ಕಾಯಿಲೆ ಕಾಣಿಸಿಕೊಂಡಿತು. ಕೆಎಸ್ ಹೆಗಡೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಈ ವೇಳೆ ಅವರಿಗೆ ಕಿಡ್ನಿ ಸಮಸ್ಯೆಯಿರುವ ಬಗ್ಗೆ ಮಾಹಿತಿ ದೊರೆಯಿತು.

ಈ ನಡುವೆ ಹಣೆ ಮೇಲೆ ಗುಳ್ಳೆಯಾಗಿದ್ದರಿಂದ ಶಿರಸಿ ಮಾರಿಕಾಂಬಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದರು. ಆ ವೇಳೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನು ಹುಬ್ಬಳ್ಳಿಯ ಕಿಮ್ಸ್’ಗೆ ದಾಖಲಿಸಲಾಯಿತು. ಅಲ್ಲಿ ಡಯಾಲಿಸಿಸ್ ಮಾಡಿಸಿದಾಗ ಕಣ್ಣಿನ ದೋಷ ಕಾಣಿಸಿತು. ಸಕ್ಕರೆ ಕಾಯಿಲೆ, ಕಿಡ್ನಿ ದೋಷ, ಮುಖದ ಮೇಲಿನ ಗುಳ್ಳೆ ಜೊತೆ ಕಣ್ಣಿನ ಸಮಸ್ಯೆಯೂ ಕಾಣಿಸಿಕೊಂಡಿದ್ದರಿoದ ಸಂಗೀತಾ ಗೌಡ ಅವರು ಮಾನಸಿಕವಾಗಿ ಕುಗ್ಗಿ ಹೋದರು.

Advertisement. Scroll to continue reading.

ಮೇ 20ರ ರಾತ್ರಿ ಎಲ್ಲರೂ ಊಟ ಮಾಡಿ ಮಲಗಿದ್ದರು. ರಾತ್ರಿ 11 ಗಂಟೆ ವೇಳೆಗೆ ಸಂಗೀತಾ ಗೌಡ ಅವರು ಕಾಣಲಿಲ್ಲ. ಹೀಗಾಗಿ ಅವರ ತಾಯಿ ಎಲ್ಲಾ ಕಡೆ ಹುಡುಕಾಟ ನಡೆಸಿದರು. ಬಾವಿ ಬಳಿ ಬಂದು ನೋಡಿದಾಗ ಅದರಲ್ಲಿ ಸಂಗೀತಾ ಗೌಡ ಅವರು ಶವವಾಗಿದ್ದರು. ಸಂಗೀತಾ ಅವರ ಅಣ್ಣ ಭಾಸ್ಕರ ಗೌಡ ಅವರು ಈ ಬಗ್ಗೆ ಬನವಾಸಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದರು.

Advertisement. Scroll to continue reading.
Previous Post

ಬ್ಯಾಂಕ್ ಮ್ಯಾನೇಜರ್ ಕಾರಿಗೆ ಟೆಂಪೋ ಡಿಕ್ಕಿ

Next Post

ತೆಲಂಗಾರ ಕಾಡಿನಲ್ಲಿ ಎಲೆಮಾನವರ ಕಾಟ!

Next Post
Gambling in the name of Friends Club: 17 people sentenced to prison!

ತೆಲಂಗಾರ ಕಾಡಿನಲ್ಲಿ ಎಲೆಮಾನವರ ಕಾಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ