6
  • Latest
Electric shock Two lives that were meant to be lived ended in half a lifetime!

ವಿದ್ಯುತ್ ಆಘಾತ: ಅರ್ದ ಆಯಸ್ಸಿಗೆ ಮುಕ್ತಾಯಗೊಂಡಿತು ಬಾಳಿ ಬದುಕಬೇಕಿದ್ದ ಎರಡು ಜೀವ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಿದ್ಯುತ್ ಆಘಾತ: ಅರ್ದ ಆಯಸ್ಸಿಗೆ ಮುಕ್ತಾಯಗೊಂಡಿತು ಬಾಳಿ ಬದುಕಬೇಕಿದ್ದ ಎರಡು ಜೀವ!

AchyutKumar by AchyutKumar
in ಸ್ಥಳೀಯ
Electric shock Two lives that were meant to be lived ended in half a lifetime!

ಅಂಕೋಲಾದ ಅವರ್ಸಾದಲ್ಲಿ ವಿದ್ಯುತ್ ತಂತಿ ನೆಲಕ್ಕೆ ಬಿದ್ದಿದ್ದು, ಅದರ ಅರಿವಿಲ್ಲದೇ ತಂತಿ ತುಳಿದ ಎರಡು ಜೀವಗಳು ಸಾವನಪ್ಪಿದೆ.

ADVERTISEMENT

ಮಹಾರಾಷ್ಟದಲ್ಲಿ ಕೆಲಸ ಮಾಡಿಕೊಂಡಿದ್ದ ಅವರ್ಸಾ ದಂಡೇಭಾಗದ ಮಹಾಂತೇಶ ಭಾನಾವಳಿಕರ್ (25) ಮೊನ್ನೆ ಊರಿಗೆ ಬಂದಿದ್ದರು. ಗುರುವಾರ ಸಮೀಪದ ಅಂಗಡಿಗೆ ಹೋಗಿದ್ದ ಅವರು ಮನೆಗೆ ಮರಳುತ್ತಿದ್ದರು. ಆ ವೇಳೆ ರಸ್ತೆಗೆ ಅಡ್ಡಲಾಗಿ ವಿದ್ಯುತ್ ತಂತಿ ಬಿದ್ದಿದ್ದು, ಅದನ್ನು ಮಹಾಂತೇಶ್ ಗಮನಿಸದೇ ಕಾಲಿನಿಂದ ಮೆಟ್ಟಿದರು. ವಿದ್ಯುತ್ ಆಘಾತಕ್ಕೆ ಒಳಗಾಗಿ ಅಲ್ಲಿಯೇ ಅವರು ಕೊನೆಯುಸಿರೆಳೆದರು.

ಅಂಕೋಲಾ ಆಸ್ಪತ್ರೆಯ ವೈದ್ಯರು ಮಹಾಂತೇಶ ಭಾನಾವಳಿಕರ್ ಅವರ ಸಾವನ್ನು ಖಚಿತಪಡಿಸಿದರು. ಅದೇ ಮಾರ್ಗವಾಗಿ ತೆರಳುತ್ತಿದ್ದ ಜಾನುವಾರು ಸಹ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನಪ್ಪಿರುವುದು ನಂತರ ಗೊತ್ತಾಯಿತು. ಹೆಸ್ಕಾಂ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಕೈ ಕೊಟ್ಟ ಕರೆಂಟು: ಕಾನಸೂರು ಜನತೆಗೆ ಕತ್ತಲೆಯ ಕಾಟ!

Next Post

ಪರಿಸರ ಪ್ರವಾಸೋದ್ಯಮಕ್ಕೆ ಮತ್ತೊಂದು ಆಯಾಮ: ಈ ಸಲ ಮೂರನೇ ವರ್ಷದ ಮಾವಿನ ಮೇಳ!

Next Post
Another dimension to ecotourism This time the third annual mango fair!

ಪರಿಸರ ಪ್ರವಾಸೋದ್ಯಮಕ್ಕೆ ಮತ್ತೊಂದು ಆಯಾಮ: ಈ ಸಲ ಮೂರನೇ ವರ್ಷದ ಮಾವಿನ ಮೇಳ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ