6
  • Latest
Part-time clothes dealer.. full-time thief It took 15 years to catch him!

ಪಾರ್ಟ ಟೈಂ ಬಟ್ಟೆ ವ್ಯಾಪಾರಿ.. ಪುಲ್ ಟೈಂ ಕಳ್ಳ: ಆತನನ್ನು ಹಿಡಿಯಲು 15 ವರ್ಷವೇ ಬೇಕಾಯ್ತು!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪಾರ್ಟ ಟೈಂ ಬಟ್ಟೆ ವ್ಯಾಪಾರಿ.. ಪುಲ್ ಟೈಂ ಕಳ್ಳ: ಆತನನ್ನು ಹಿಡಿಯಲು 15 ವರ್ಷವೇ ಬೇಕಾಯ್ತು!

AchyutKumar by AchyutKumar
May 22, 2025
in ಸ್ಥಳೀಯ
Part-time clothes dealer.. full-time thief It took 15 years to catch him!
advt advt advt
ADVERTISEMENT

`ಅಲ್ಲಿ ಜಗಳ ನಡೆಯುತ್ತಿದೆ. ಆಭರಣ ಕಸಿದುಕೊಳ್ಳುತ್ತಿದ್ದಾರೆ’ ಎಂದು ಮಹಿಳೆಯರನ್ನು ನಂಬಿಸಿ ಅವರ ಆಭರಣಗಳನ್ನು ಅಪಹರಿಸುವುದನ್ನು ಕಾಯಕವನ್ನಾಗಿಸಿಕೊಂಡಿದ್ದವನನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿಯ ಯುಸುಫ್ ಖಾನ್ ಎಂಬಾತ ಬಟ್ಟೆ ವ್ಯಾಪಾರಿ. ಜೊತೆಗೆ ಕಳ್ಳತನ ಆತನ ಕುಲ ಕಸುಬು. ಬಾಗಲಕೋಟೆ, ಜಮಖಂಡಿ, ನವನಗರ, ಮಹಲಿಂಗಪುರ, ಹುಬ್ಬಳ್ಳಿ ಸೇರಿ ಹಲವು ಕಡೆ ಈತ ಮಹಿಳೆಯರನ್ನು ಯಾಮಾರಿಸಿ ಅವರ ಬಳಿಯಿದ್ದ ಚಿನ್ನಾಭರಣಗಳನ್ನು ದೋಚಿದ್ದ. ರಾಜ್ಯದ ನಾನಾ ಕಡೆ 24 ಕಳ್ಳತನ ಪ್ರಕರಣದಲ್ಲಿ ಈತ ಪ್ರಮುಖ ಆರೋಪಿಯಾಗಿದ್ದ.

ADVERTISEMENT
ADVERTISEMENT

2010ರಲ್ಲಿ ಶಿರಸಿಯಲ್ಲಿ ಸಹ ಮಹಿಳೆಯರ ಚಿನ್ನ ಕದ್ದು ಸಿಕ್ಕಿಬಿದ್ದಿದ್ದ. ಆ ವೇಳೆ ನ್ಯಾಯಾಲಯದಿಂದ ಜಾಮೀನುಪಡೆದ ನಾಪತ್ತೆಯಾದ ಯುಸುಫ್ ಖಾನ್ ನಂತರ ಯಾರ ಕೈಗೂ ಸಿಕ್ಕಿರಲಿಲ್ಲ. ಸಾಕಷ್ಟು ಕಡೆ ಪೊಲೀಸರು ಹುಡುಕಾಟ ನಡೆಸಿದರೂ ಆ ಕಳ್ಳನ ಸುಳಿವಿರಲಿಲ್ಲ. ತೆಲಂಗಾಣಕ್ಕೆ ತೆರಳಿದ್ದ ಯುಸೀಪ್ ಖಾನ್ ಅಲ್ಲಿಯೂ ತನ್ನ ಅಪರಾಧ ಕೃತ್ಯಗಳನ್ನು ಮುಂದುವರೆಸಿದ್ದ.

Advertisement. Scroll to continue reading.
Advertisement. Scroll to continue reading.

ಸದ್ಯ ಆತ ಕಲಬುರಗಿಯ ರೆಹಮತ್ ನಗರದಲ್ಲಿ ಅಡಗಿರುವುದನ್ನು ಪತ್ತೆ ಮಾಡಿದ ಶಿರಸಿ ಪೊಲೀಸರು ಆತನ ಬಂಧನಕ್ಕೆ ಬಲೆ ಬೀಸಿದರು. ಮೇ 20ರಂದು ಪೊಲೀಸ್ ಅಧೀಕ್ಷಕ ಎಂ ನಾರಾಯಣ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಗದೀಶ ಎಂ ಹಾಗೂ ಶಿರಸಿ ಡಿವೈಎಸ್ಪಿ ಗಣೇಶ ಕೆ ಎಲ್ ಅವರ ಸೂಚನೆ ಮೇರೆಗೆ ಸಿಪಿಐ ಶಶಿಕಾಂತ ವರ್ಮ ತಂಡದವರು ಕಲಬುರಗಿಯಲ್ಲಿ ಕಾರ್ಯಾಚರಣೆ ನಡೆಸಿದರು. ಬೆರಳಚ್ಚು ವಿಭಾಗದ ಪಿಐ ರಾಘವೇಂದ್ರ ನಾಯ್ಕ, ಪಿಐ ರಾಜಕುಮಾರ ಉಕ್ಕಲಿ, ರತ್ನಾ ಕುರಿ ಅವರ ಜೊತೆ ಪೊಲೀಸ್ ಸಿಬ್ಬಂದಿ ಮಹಾಂತೇಶ ಬಾರಕೆರ್, ಅಶೋಕ ನಾಯ್ಕ, ಸಂದೀಪ ನಿಂಬಾಯಿ, ರಾಮಯ್ಯ ಪೂಜಾರಿ ಯುಸಿಫ್ ಖಾನ್’ನನ್ನು ಬಂಧಿಸಿದರು.

ಕಾರವಾರ ಟೆಕ್ನಿಕಲ್ ಸೆಲ್’ನ ಉದಯ ಗುನಗಾ, ಬೆರಳಚ್ಚು ವಿಭಾಗದ ಲಿಂಗರಾಜ, ಸುಬ್ರಮಣ್ಯ ಪಿಟಿ ಸಹ ಈ ಕಾರ್ಯಾಚರಣೆಯಲ್ಲಿದ್ದರು.

ShareSendTweetShare
ADVERTISEMENT
Previous Post

ಪರಿಸರ ಪ್ರವಾಸೋದ್ಯಮಕ್ಕೆ ಮತ್ತೊಂದು ಆಯಾಮ: ಈ ಸಲ ಮೂರನೇ ವರ್ಷದ ಮಾವಿನ ಮೇಳ!

Next Post

ಸಚಿವರ ಜೊತೆ ಅಧಿಕಾರಿಗಳ ವಿಡಿಯೋ ಕಾಲ್!

Next Post
Video call between officials and ministers!

ಸಚಿವರ ಜೊತೆ ಅಧಿಕಾರಿಗಳ ವಿಡಿಯೋ ಕಾಲ್!

Shiruru | ಶಿರೂರು ಗುಡ್ಡ – ಗಂಗಾವಳಿ ನದಿ: ದುರಂತಕ್ಕೆ ಒಂದು ತಿಂಗಳು – ನೀರಿನ ಅಡಿ ಮಣ್ಣಾದ ರಹಸ್ಯಗಳೇನು?

ಉತ್ತರ ಕನ್ನಡ: ಈ ಪ್ರದೇಶದಲ್ಲಿ ಫೋಟೋ ತೆಗೆಯುವುದು ನಿಷಿದ್ಧ!

monsoon-season-problem-complaint-resolution-in-10-minutes

ಮಳೆಗಾಲದ ಸಮಸ್ಯೆ: 10 ನಿಮಿಷದಲ್ಲಿ ದೂರು ಪರಿಹಾರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.