6
  • Latest
Part-time clothes dealer.. full-time thief It took 15 years to catch him!

ಪಾರ್ಟ ಟೈಂ ಬಟ್ಟೆ ವ್ಯಾಪಾರಿ.. ಪುಲ್ ಟೈಂ ಕಳ್ಳ: ಆತನನ್ನು ಹಿಡಿಯಲು 15 ವರ್ಷವೇ ಬೇಕಾಯ್ತು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪಾರ್ಟ ಟೈಂ ಬಟ್ಟೆ ವ್ಯಾಪಾರಿ.. ಪುಲ್ ಟೈಂ ಕಳ್ಳ: ಆತನನ್ನು ಹಿಡಿಯಲು 15 ವರ್ಷವೇ ಬೇಕಾಯ್ತು!

AchyutKumar by AchyutKumar
in ಸ್ಥಳೀಯ
Part-time clothes dealer.. full-time thief It took 15 years to catch him!

`ಅಲ್ಲಿ ಜಗಳ ನಡೆಯುತ್ತಿದೆ. ಆಭರಣ ಕಸಿದುಕೊಳ್ಳುತ್ತಿದ್ದಾರೆ’ ಎಂದು ಮಹಿಳೆಯರನ್ನು ನಂಬಿಸಿ ಅವರ ಆಭರಣಗಳನ್ನು ಅಪಹರಿಸುವುದನ್ನು ಕಾಯಕವನ್ನಾಗಿಸಿಕೊಂಡಿದ್ದವನನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಕಲಬುರಗಿಯ ಯುಸುಫ್ ಖಾನ್ ಎಂಬಾತ ಬಟ್ಟೆ ವ್ಯಾಪಾರಿ. ಜೊತೆಗೆ ಕಳ್ಳತನ ಆತನ ಕುಲ ಕಸುಬು. ಬಾಗಲಕೋಟೆ, ಜಮಖಂಡಿ, ನವನಗರ, ಮಹಲಿಂಗಪುರ, ಹುಬ್ಬಳ್ಳಿ ಸೇರಿ ಹಲವು ಕಡೆ ಈತ ಮಹಿಳೆಯರನ್ನು ಯಾಮಾರಿಸಿ ಅವರ ಬಳಿಯಿದ್ದ ಚಿನ್ನಾಭರಣಗಳನ್ನು ದೋಚಿದ್ದ. ರಾಜ್ಯದ ನಾನಾ ಕಡೆ 24 ಕಳ್ಳತನ ಪ್ರಕರಣದಲ್ಲಿ ಈತ ಪ್ರಮುಖ ಆರೋಪಿಯಾಗಿದ್ದ.

2010ರಲ್ಲಿ ಶಿರಸಿಯಲ್ಲಿ ಸಹ ಮಹಿಳೆಯರ ಚಿನ್ನ ಕದ್ದು ಸಿಕ್ಕಿಬಿದ್ದಿದ್ದ. ಆ ವೇಳೆ ನ್ಯಾಯಾಲಯದಿಂದ ಜಾಮೀನುಪಡೆದ ನಾಪತ್ತೆಯಾದ ಯುಸುಫ್ ಖಾನ್ ನಂತರ ಯಾರ ಕೈಗೂ ಸಿಕ್ಕಿರಲಿಲ್ಲ. ಸಾಕಷ್ಟು ಕಡೆ ಪೊಲೀಸರು ಹುಡುಕಾಟ ನಡೆಸಿದರೂ ಆ ಕಳ್ಳನ ಸುಳಿವಿರಲಿಲ್ಲ. ತೆಲಂಗಾಣಕ್ಕೆ ತೆರಳಿದ್ದ ಯುಸೀಪ್ ಖಾನ್ ಅಲ್ಲಿಯೂ ತನ್ನ ಅಪರಾಧ ಕೃತ್ಯಗಳನ್ನು ಮುಂದುವರೆಸಿದ್ದ.

Advertisement. Scroll to continue reading.

ಸದ್ಯ ಆತ ಕಲಬುರಗಿಯ ರೆಹಮತ್ ನಗರದಲ್ಲಿ ಅಡಗಿರುವುದನ್ನು ಪತ್ತೆ ಮಾಡಿದ ಶಿರಸಿ ಪೊಲೀಸರು ಆತನ ಬಂಧನಕ್ಕೆ ಬಲೆ ಬೀಸಿದರು. ಮೇ 20ರಂದು ಪೊಲೀಸ್ ಅಧೀಕ್ಷಕ ಎಂ ನಾರಾಯಣ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಗದೀಶ ಎಂ ಹಾಗೂ ಶಿರಸಿ ಡಿವೈಎಸ್ಪಿ ಗಣೇಶ ಕೆ ಎಲ್ ಅವರ ಸೂಚನೆ ಮೇರೆಗೆ ಸಿಪಿಐ ಶಶಿಕಾಂತ ವರ್ಮ ತಂಡದವರು ಕಲಬುರಗಿಯಲ್ಲಿ ಕಾರ್ಯಾಚರಣೆ ನಡೆಸಿದರು. ಬೆರಳಚ್ಚು ವಿಭಾಗದ ಪಿಐ ರಾಘವೇಂದ್ರ ನಾಯ್ಕ, ಪಿಐ ರಾಜಕುಮಾರ ಉಕ್ಕಲಿ, ರತ್ನಾ ಕುರಿ ಅವರ ಜೊತೆ ಪೊಲೀಸ್ ಸಿಬ್ಬಂದಿ ಮಹಾಂತೇಶ ಬಾರಕೆರ್, ಅಶೋಕ ನಾಯ್ಕ, ಸಂದೀಪ ನಿಂಬಾಯಿ, ರಾಮಯ್ಯ ಪೂಜಾರಿ ಯುಸಿಫ್ ಖಾನ್’ನನ್ನು ಬಂಧಿಸಿದರು.

Advertisement. Scroll to continue reading.

ಕಾರವಾರ ಟೆಕ್ನಿಕಲ್ ಸೆಲ್’ನ ಉದಯ ಗುನಗಾ, ಬೆರಳಚ್ಚು ವಿಭಾಗದ ಲಿಂಗರಾಜ, ಸುಬ್ರಮಣ್ಯ ಪಿಟಿ ಸಹ ಈ ಕಾರ್ಯಾಚರಣೆಯಲ್ಲಿದ್ದರು.

Previous Post

ಪರಿಸರ ಪ್ರವಾಸೋದ್ಯಮಕ್ಕೆ ಮತ್ತೊಂದು ಆಯಾಮ: ಈ ಸಲ ಮೂರನೇ ವರ್ಷದ ಮಾವಿನ ಮೇಳ!

Next Post

ಸಚಿವರ ಜೊತೆ ಅಧಿಕಾರಿಗಳ ವಿಡಿಯೋ ಕಾಲ್!

Next Post
Video call between officials and ministers!

ಸಚಿವರ ಜೊತೆ ಅಧಿಕಾರಿಗಳ ವಿಡಿಯೋ ಕಾಲ್!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ