6
  • Latest
Shiruru | ಶಿರೂರು ಗುಡ್ಡ – ಗಂಗಾವಳಿ ನದಿ: ದುರಂತಕ್ಕೆ ಒಂದು ತಿಂಗಳು – ನೀರಿನ ಅಡಿ ಮಣ್ಣಾದ ರಹಸ್ಯಗಳೇನು?

ಉತ್ತರ ಕನ್ನಡ: ಈ ಪ್ರದೇಶದಲ್ಲಿ ಫೋಟೋ ತೆಗೆಯುವುದು ನಿಷಿದ್ಧ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಉತ್ತರ ಕನ್ನಡ: ಈ ಪ್ರದೇಶದಲ್ಲಿ ಫೋಟೋ ತೆಗೆಯುವುದು ನಿಷಿದ್ಧ!

AchyutKumar by AchyutKumar
May 22, 2025
in ರಾಜ್ಯ
advt advt advt
ADVERTISEMENT

ಮಳೆಗಾಲದ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೆದ್ದಾರಿ ಅಂಚಿನಲ್ಲಿ ಸಣ್ಣ-ಪುಟ್ಟ ಜಲಪಾತ ಸೃಷ್ಠಿಯಾಗುತ್ತಿದೆ. ಆದರೆ, ಅಲ್ಲಿ ನಿಂತು ಫೋಟೋ ತೆಗೆಯುವುದು ಅತ್ಯಂತ ಅಪಾಯಕಾರಿ.

ಕಳೆದ ವರ್ಷ ಶಿರೂರಿನ ಬಳಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದಿದ್ದು, 12 ಜನ ಸಾವನಪ್ಪಿದ್ದಾರೆ. ಇದರೊಂದಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 439 ಕಡೆ ಗುಡ್ಡ ಕುಸಿಯುವ ಸಾಧ್ಯತೆಯ ಬಗ್ಗೆ ವಿಜ್ಞಾನಿಗಳು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದ್ದಾರೆ. ಈ ಹಿನ್ನಲೆ ಉತ್ತರ ಕನ್ನಡ ಜಿಲ್ಲಾಡಳಿತ ಅಪಾಯಕಾರಿ ವಲಯಗಳಲ್ಲಿ ಹಲವು ಚಟುವಟಿಕೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

Advertisement. Scroll to continue reading.
ADVERTISEMENT
ADVERTISEMENT

ಕಳೆದ ವರ್ಷ ಗುಡ್ಡ ಕುಸಿತವಾದ ಅಂಕೋಲಾ ತಾಲೂಕಿನ ಬಳಲೆ ಹೋಬಳಿಯ ಶಿರೂರು ಗ್ರಾಮ ಪ್ರದೇಶವನ್ನು ಜಿಲ್ಲಾಡಳಿತ ಭೂ ಕುಸಿತ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿದೆ. ಸದ್ಯ ಮಳೆ ಶುರುವಾಗಿದ್ದು, ಅಂಕೋಲಾದ ಹಲವು ಕಡೆ ಗುಡ್ಡ ಕುಸಿತ ಕಾಣಿಸಿದೆ. ತಹಶೀಲ್ದಾರರು ಸಹ ಸ್ಥಳ ಪರಿಶೀಲನೆ ನಡೆಸಿ ಆ ಭಾಗದಲ್ಲಿ ಮಣ್ಣು ಸಡಲಗೊಂಡು ನೆಲಕ್ಕೆ ಉರುಳುವುದನ್ನು ಖಚಿತಪಡಿಸಿದ್ದಾರೆ. ಈ ಬಾರಿಯೂ ಭೂ ಕುಸಿತದ ಸಾಧ್ಯತೆಯಿರುವ ಹಿನ್ನಲೆ ಶಿರೂರು ಸುತ್ತಲಿನ ಪ್ರದೇಶದಲ್ಲಿ ಫೋಟೋ ತೆಗೆಯುವುದನ್ನು ಸರ್ಕಾರ ನಿಷೇಧಿಸಿದೆ.

Advertisement. Scroll to continue reading.

ನದಿಯ ನೀರಿನಲ್ಲಿ ಸ್ನಾನ ಮಾಡುವುದು, ಅಲ್ಲಿ ವಾಹನ ನಿಲ್ಲಿಸಿ ವಿಶ್ರಾಂತಿ ಪಡೆಯುವುದು ಸಹ ನಿಷೇಧದ ವ್ಯಾಪ್ತಿಗೆ ಬರುತ್ತದೆ.

ShareSendTweetShare
ADVERTISEMENT
Previous Post

ಸಚಿವರ ಜೊತೆ ಅಧಿಕಾರಿಗಳ ವಿಡಿಯೋ ಕಾಲ್!

Next Post

ಮಳೆಗಾಲದ ಸಮಸ್ಯೆ: 10 ನಿಮಿಷದಲ್ಲಿ ದೂರು ಪರಿಹಾರ!

Next Post
monsoon-season-problem-complaint-resolution-in-10-minutes

ಮಳೆಗಾಲದ ಸಮಸ್ಯೆ: 10 ನಿಮಿಷದಲ್ಲಿ ದೂರು ಪರಿಹಾರ!

Sammy's Dreamland unveils groundbreaking twin projects: Announcement at press conference in presence of dignitaries

ಸ್ಯಾಮಿಸ್ ಡ್ರೀಮ್‌ಲ್ಯಾಂಡ್‌ನಿಂದ ಯುಗ ಪ್ರವರ್ತಕ ಅವಳಿ ಯೋಜನೆಗಳ ಅನಾವರಣ: ಗಣ್ಯರ ಸಮ್ಮುಖದಲ್ಲಿ,ಪತ್ರಿಕಾ ಸಮಾವೇಶದಲ್ಲಿ ಘೋಷಣೆ

Beautiful decoration for a beautiful house 100% of the people who gave shelter to the poor!

ಅಂದದ ಮನೆಗೆ ಚಂದದ ಅಲಂಕಾರ: ಆಶ್ರಯ ನೀಡಿದ ಆಸರೆಗೆ 100ರ ಸಡಗರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.