6
  • Latest
Shiruru | ಶಿರೂರು ಗುಡ್ಡ – ಗಂಗಾವಳಿ ನದಿ: ದುರಂತಕ್ಕೆ ಒಂದು ತಿಂಗಳು – ನೀರಿನ ಅಡಿ ಮಣ್ಣಾದ ರಹಸ್ಯಗಳೇನು?

ಉತ್ತರ ಕನ್ನಡ: ಈ ಪ್ರದೇಶದಲ್ಲಿ ಫೋಟೋ ತೆಗೆಯುವುದು ನಿಷಿದ್ಧ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಉತ್ತರ ಕನ್ನಡ: ಈ ಪ್ರದೇಶದಲ್ಲಿ ಫೋಟೋ ತೆಗೆಯುವುದು ನಿಷಿದ್ಧ!

AchyutKumar by AchyutKumar
in ರಾಜ್ಯ
Shiruru | ಶಿರೂರು ಗುಡ್ಡ – ಗಂಗಾವಳಿ ನದಿ: ದುರಂತಕ್ಕೆ ಒಂದು ತಿಂಗಳು – ನೀರಿನ ಅಡಿ ಮಣ್ಣಾದ ರಹಸ್ಯಗಳೇನು?

ಮಳೆಗಾಲದ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೆದ್ದಾರಿ ಅಂಚಿನಲ್ಲಿ ಸಣ್ಣ-ಪುಟ್ಟ ಜಲಪಾತ ಸೃಷ್ಠಿಯಾಗುತ್ತಿದೆ. ಆದರೆ, ಅಲ್ಲಿ ನಿಂತು ಫೋಟೋ ತೆಗೆಯುವುದು ಅತ್ಯಂತ ಅಪಾಯಕಾರಿ.

ADVERTISEMENT

ಕಳೆದ ವರ್ಷ ಶಿರೂರಿನ ಬಳಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದಿದ್ದು, 12 ಜನ ಸಾವನಪ್ಪಿದ್ದಾರೆ. ಇದರೊಂದಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 439 ಕಡೆ ಗುಡ್ಡ ಕುಸಿಯುವ ಸಾಧ್ಯತೆಯ ಬಗ್ಗೆ ವಿಜ್ಞಾನಿಗಳು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದ್ದಾರೆ. ಈ ಹಿನ್ನಲೆ ಉತ್ತರ ಕನ್ನಡ ಜಿಲ್ಲಾಡಳಿತ ಅಪಾಯಕಾರಿ ವಲಯಗಳಲ್ಲಿ ಹಲವು ಚಟುವಟಿಕೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಕಳೆದ ವರ್ಷ ಗುಡ್ಡ ಕುಸಿತವಾದ ಅಂಕೋಲಾ ತಾಲೂಕಿನ ಬಳಲೆ ಹೋಬಳಿಯ ಶಿರೂರು ಗ್ರಾಮ ಪ್ರದೇಶವನ್ನು ಜಿಲ್ಲಾಡಳಿತ ಭೂ ಕುಸಿತ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿದೆ. ಸದ್ಯ ಮಳೆ ಶುರುವಾಗಿದ್ದು, ಅಂಕೋಲಾದ ಹಲವು ಕಡೆ ಗುಡ್ಡ ಕುಸಿತ ಕಾಣಿಸಿದೆ. ತಹಶೀಲ್ದಾರರು ಸಹ ಸ್ಥಳ ಪರಿಶೀಲನೆ ನಡೆಸಿ ಆ ಭಾಗದಲ್ಲಿ ಮಣ್ಣು ಸಡಲಗೊಂಡು ನೆಲಕ್ಕೆ ಉರುಳುವುದನ್ನು ಖಚಿತಪಡಿಸಿದ್ದಾರೆ. ಈ ಬಾರಿಯೂ ಭೂ ಕುಸಿತದ ಸಾಧ್ಯತೆಯಿರುವ ಹಿನ್ನಲೆ ಶಿರೂರು ಸುತ್ತಲಿನ ಪ್ರದೇಶದಲ್ಲಿ ಫೋಟೋ ತೆಗೆಯುವುದನ್ನು ಸರ್ಕಾರ ನಿಷೇಧಿಸಿದೆ.

Advertisement. Scroll to continue reading.

ನದಿಯ ನೀರಿನಲ್ಲಿ ಸ್ನಾನ ಮಾಡುವುದು, ಅಲ್ಲಿ ವಾಹನ ನಿಲ್ಲಿಸಿ ವಿಶ್ರಾಂತಿ ಪಡೆಯುವುದು ಸಹ ನಿಷೇಧದ ವ್ಯಾಪ್ತಿಗೆ ಬರುತ್ತದೆ.

Advertisement. Scroll to continue reading.
Previous Post

ಸಚಿವರ ಜೊತೆ ಅಧಿಕಾರಿಗಳ ವಿಡಿಯೋ ಕಾಲ್!

Next Post

ಮಳೆಗಾಲದ ಸಮಸ್ಯೆ: 10 ನಿಮಿಷದಲ್ಲಿ ದೂರು ಪರಿಹಾರ!

Next Post
monsoon-season-problem-complaint-resolution-in-10-minutes

ಮಳೆಗಾಲದ ಸಮಸ್ಯೆ: 10 ನಿಮಿಷದಲ್ಲಿ ದೂರು ಪರಿಹಾರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ