6
  • Latest
monsoon-season-problem-complaint-resolution-in-10-minutes

ಮಳೆಗಾಲದ ಸಮಸ್ಯೆ: 10 ನಿಮಿಷದಲ್ಲಿ ದೂರು ಪರಿಹಾರ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಳೆಗಾಲದ ಸಮಸ್ಯೆ: 10 ನಿಮಿಷದಲ್ಲಿ ದೂರು ಪರಿಹಾರ!

AchyutKumar by AchyutKumar
May 22, 2025
in ಸ್ಥಳೀಯ
monsoon-season-problem-complaint-resolution-in-10-minutes

ಗುರುವಾರ ಸಹಾಯವಾಣಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯ ಭೇಟಿ ನೀಡಿ ಪರಿಶೀಲನೆ ನಡೆಸಿದರು

advt advt advt
ADVERTISEMENT

ಉತ್ತರ ಕನ್ನಡ ಜಿಲ್ಲಾಡಳಿತ ಸ್ಥಾಪಿಸಿದ ಸಹಾಯವಾಣಿಗೆ ಜಿಲ್ಲೆಯ ನಾನಾ ಭಾಗಗಳಿಂದ ದೂರು ಬರುತ್ತಿದೆ. ಸರಿಸುಮಾರು 10ರಿಂದ 20 ನಿಮಿಷದೊಳಗೆ ಆ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತ ಶ್ರಮಿಸುತ್ತಿದೆ.

ಗುರುವಾರ ಬೆಳಗ್ಗೆ 11.10ಕ್ಕೆ ಭಟ್ಕಳದ ಯಲ್ವಡಿಕರ್ ಬಳಿ ಮನೆ ಕುಸಿತದ ಮಾಹಿತಿ ಬಂದಿದ್ದು, 11.30ರೊಳಗೆ ಕಂದಾಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಸಮಸ್ಯೆಗೆ ಸಿಲುಕಿದ್ದ ಸಂತ್ರಸ್ತರನ್ನು ಸಮಾಧಾನ ಮಾಡಿದರು. ಕಾರವಾರ ನೌಕಾನೆಲೆಯ ಅರ್ಗಾ ಬಳಿ ರಸ್ತೆಗೆ ಮರ ಬಿದ್ದ ಬಗ್ಗೆ ಸಂಜೆ 5.20ಕ್ಕೆ ದೂರು ಸ್ವೀಕಾರವಾಗಿದ್ದು. 5.30ರ ವೇಳೆ ಐಆರ್‌ಬಿ ಹಾಗೂ ಅರಣ್ಯ ಇಲಾಖೆಯವರು ಆ ಮರ ತೆರವು ಮಾಡಿದರು.

Advertisement. Scroll to continue reading.
ADVERTISEMENT
ADVERTISEMENT

ಶಿರಸಿಯ ಹುಲೇಕರ್ ಮತ್ತು ಕೆಹೆಚ್‌ಬಿ ಕಾಲೋನಿಯಲ್ಲಿ ಮಳೆಯಿಂದ ಮನೆ ಹಾನಿ ನಡೆದ ಬಗ್ಗೆ ದೂರು ಸಲ್ಲಿಕೆಯಾಗಿದ್ದು, ತಕ್ಷಣ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಆಡಳಿತಾಧಿಕಾರಿಗಳು ಅಲ್ಲಿಗೆ ದೌಡಾಯಿಸಿದರು. ಕಾರವಾರದ ಹೈ ಚರ್ಚ ರಸ್ತೆಯ ಬಳಿ ಚರಂಡಿಯಲ್ಲಿ ನೀರು ಹರಿಯಲು ತೊಂದರೆಯಾದ ಕುರಿತು 12.28ಕ್ಕೆ ದೂರು ಬಂದಿತು. ಮಧ್ಯಾಹ್ನ 4.58ರೊಳಗೆ ನಗರಸಭೆಯವರು ಚರಂಡಿ ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹೋಗುವಂತೆ ಮಾಡಿದರು. ಗೋಕರ್ಣದಲ್ಲಿ ಚರಂಡಿ ಬಳಿ ಇದ್ದ ತ್ಯಾಜ್ಯದ ರಾಶಿಯ ಕುರಿತು 10.58ಕ್ಕೆ ದೂರು ಸಲ್ಲಿಕೆಯಾಯಿತು. 12.50ರ ಸುಮಾರಿಗೆ ಆ ಪ್ರದೇಶ ಸ್ವಚ್ಛವಾಗಿತ್ತು.

ಮಳೆಗಾಲದ ದೂರುಗಳನ್ನು ಸ್ವೀಕರಿಸುವುದಕ್ಕಾಗಿ ಉತ್ತರ ಕನ್ನಡ ಜಿಲ್ಲಾಡಳಿತ 24*7 ಸಹಾಯವಾಣಿ ತೆರೆದಿದೆ. ಈ ಸಹಾಯವಾಣಿಗೆ ಬರಪೂರ ಫೋನ್ ಬರುತ್ತಿದ್ದು, ಆದ್ಯತೆಯ ಮೇರೆಗೆ ಸಮಸ್ಯೆ ಬಗೆಹರಿಸಲಾಗುತ್ತಿದೆ. ಗುರುವಾರ ಸಹಾಯವಾಣಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. `ತುರ್ತು ನಿರ್ವಹಣಾ ಕೇಂದ್ರಕ್ಕೆ ಬರುವ ಎಲ್ಲಾ ರೀತಿಯ ಕರೆಗಳ ಮತ್ತು ವಾಟ್ಸಾಪ್ ಮೂಲಕ ದಾಖಲಾಗುವ ಸಮಸ್ಯೆಗಳನ್ನು ದಾಖಲಿಸಬೇಕು’ ಎಂದು ಅವರು ಸೂಚಿಸಿದರು.

Advertisement. Scroll to continue reading.

ಜಿಲ್ಲಾ ತುರ್ತು ಕಾರ್ಯಚರಣಾ ಕೇಂದ್ರಕ್ಕೆ ಸಲ್ಲಿಕೆಯಾಗುವ ಎಲ್ಲಾ ದೂರುಗಳ ಕುರಿತಂತೆ ದೂರುದಾರರ ಸಂಪರ್ಕ ಸಂಖ್ಯೆ, ಸಮಯ ಸೇರಿದಂತೆ ಸಂಪೂರ್ಣ ಮಾಹಿತಿಯಂತೆ ದಾಖಲಿಸಲಾಗುತ್ತಿದೆ. ಈ ಕೇಂದ್ರದಲ್ಲಿ ತುರ್ತು ಕಾರ್ಯಚರಣೆ ಕೈಗೊಳ್ಳುವ ಇಲಾಖೆಗಳಾದ ಪೊಲೀಸ್, ಅರಣ್ಯ, ಕಂದಾoಯ, ಬಿಎಸ್‌ಎನ್‌ಎಲ್, ಹೆಸ್ಕಾಂ ಇಲಾಖೆಗಳ ಸಿಬ್ಬಂದಿ 24*7 ಪಾಳಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಸಮಸ್ಯೆ ಬಗೆಹರಿದ ನಂತರ ಅಲ್ಲಿನ ಫೋಟೋ ಜೊತೆ ಅಧಿಕಾರಿಗಳು ಜಿಲ್ಲಾಡಳಿತಕ್ಕೆ ದಾಖಲೆ ಸಲ್ಲಿಸುವುದು ಕಡ್ಡಾಯ.

ಮಳೆಗಾಲದಲ್ಲಿ ನೀವು ಸಮಸ್ಯೆ ಅನುಭವಿಸುತ್ತಿದ್ದೀರಾ? ಹಾಗಾದರೆ, ಇಲ್ಲಿ ಸಂಪರ್ಕಿಸಿ: 08382-229857 ಅಥವಾ 9483511015

ShareSendTweetShare
ADVERTISEMENT
Previous Post

ಉತ್ತರ ಕನ್ನಡ: ಈ ಪ್ರದೇಶದಲ್ಲಿ ಫೋಟೋ ತೆಗೆಯುವುದು ನಿಷಿದ್ಧ!

Next Post

ಸ್ಯಾಮಿಸ್ ಡ್ರೀಮ್‌ಲ್ಯಾಂಡ್‌ನಿಂದ ಯುಗ ಪ್ರವರ್ತಕ ಅವಳಿ ಯೋಜನೆಗಳ ಅನಾವರಣ: ಗಣ್ಯರ ಸಮ್ಮುಖದಲ್ಲಿ,ಪತ್ರಿಕಾ ಸಮಾವೇಶದಲ್ಲಿ ಘೋಷಣೆ

Next Post
Sammy's Dreamland unveils groundbreaking twin projects: Announcement at press conference in presence of dignitaries

ಸ್ಯಾಮಿಸ್ ಡ್ರೀಮ್‌ಲ್ಯಾಂಡ್‌ನಿಂದ ಯುಗ ಪ್ರವರ್ತಕ ಅವಳಿ ಯೋಜನೆಗಳ ಅನಾವರಣ: ಗಣ್ಯರ ಸಮ್ಮುಖದಲ್ಲಿ,ಪತ್ರಿಕಾ ಸಮಾವೇಶದಲ್ಲಿ ಘೋಷಣೆ

Beautiful decoration for a beautiful house 100% of the people who gave shelter to the poor!

ಅಂದದ ಮನೆಗೆ ಚಂದದ ಅಲಂಕಾರ: ಆಶ್ರಯ ನೀಡಿದ ಆಸರೆಗೆ 100ರ ಸಡಗರ!

Playing Andar Bahar is not a crime!

ಅಂದರ್ ಬಾಹರ್ ಆಡುವುದು ಅಪರಾಧವೇ ಅಲ್ಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.