6
  • Latest

ಕೊನೆಗೂ ಫಲಿಸಲಿಲ್ಲ ಹಲವರ ಪ್ರಾರ್ಥನೆ: ಆರೈಕೆಗೂ ಸಹಕರಿಸದೇ ಅಧಿಕಾರಿಗಳ ಕ್ರೂರ ವರ್ತನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕೊನೆಗೂ ಫಲಿಸಲಿಲ್ಲ ಹಲವರ ಪ್ರಾರ್ಥನೆ: ಆರೈಕೆಗೂ ಸಹಕರಿಸದೇ ಅಧಿಕಾರಿಗಳ ಕ್ರೂರ ವರ್ತನೆ

AchyutKumar by AchyutKumar
in ರಾಜ್ಯ

ಗೋಕರ್ಣದಲ್ಲಿ ಬಸ್ ಅಪಘಾತದಿಂದ ಗಾಯಗೊಂಡು ಐದು ದಿನಗಳಿಂದ ಚಿತ್ರಹಿಂಸೆ ಅನುಭವಿಸುತ್ತಿದ್ದ ದನ ಭಾನುವಾರ ಸಂಜೆ ಸಾವನಪ್ಪಿದೆ.
ಸ್ಥಳೀಯ ಗ್ರಾ ಪಂ ಸದಸ್ಯ ಸುಜಯ ಶೆಟ್ಟಿ ಹಾಗೂ ಅಲ್ಲಿನ ರಿಕ್ಷಾ ಮಾಲಕರು ಜಾನುವಾರನ್ನು ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ನಡೆಸಿದ್ದರು. ಬಸ್ ನಿಲ್ದಾಣದ ಮೂಲೆಯಲ್ಲಿ ಅದಕ್ಕೆ ಆಶ್ರಯ ಕಲ್ಪಿಸಿ, ನಿತ್ಯ ಮೇವು ಒದಗಿಸುತ್ತಿದ್ದರು. ವೈದ್ಯರನ್ನು ಕರೆಯಿಸಿ ಅದಕ್ಕೆ ಚಿಕಿತ್ಸೆ ಕೊಡಿಸಿದ್ದರು.
ಆದರೆ, ಸಾರಿಗೆ ಘಟಕದವರು ಜಾನುವಾರನ್ನು ಬೇರೆಡೆ ಸ್ಥಳಾಂತರಿಸುವoತೆ ಒತ್ತಡ ಹಾಕುತ್ತಿದ್ದು, ಕೆಎಸ್‌ಆರ್‌ಟಿಸಿ ಜಾಗದಲ್ಲಿ ಜಾನುವಾರು ಆರೈಕೆ ಮಾಡುತ್ತಿರುವುದನ್ನು ಕಂಡು ವಿಭಾಗ ಕಚೇರಿಯ ಅಧಿಕಾರಿಗಳು ಅಧೀನ ಸಿಬ್ಬಂದಿ ವಿರುದ್ಧ ಗರಂ ಆಗಿದ್ದರು. ಸಂಸ್ಥೆಯ ಬಸ್ ಹಾಯ್ದು ದನ ಜೀವನ್ಮರಣದ ನಡುವೆ ಹೋರಾಡುತ್ತಿದ್ದರೂ ಅಧಿಕಾರಿಗಳಿಗೆ ಅದರ ಬಗ್ಗೆ ಕಾಳಜಿ ಇರಲಿಲ್ಲ. ಅನಗತ್ಯವಾಗಿ ಅಧಿಕಾರಿಗಳು ತೊಂದರೆ ನೀಡುತ್ತಿರುವುದಕ್ಕೆ ಜನರು ಆಕ್ಷೇಪಿಸಿದರು.
ಸಂಜೆ ಜಾನುವಾರು ಸಾವನಪ್ಪಿದ ಸುದ್ದಿ ಕೇಳಿ ಅನೇಕರು ಮರುಕ ವ್ಯಕ್ತಪಡಿಸಿದರು. ಗ್ರಾ ಪಂ ಅಧ್ಯಕ್ಷೆ ಸಮುನಾ ಗೌಡ ಜೆಸಿಬಿ ಕಳುಹಿಸಿ, ಮೃತ ಜಾನುವಾರನ್ನು ದಫನ್ ಮಾಡುವ ಪ್ರಕ್ರಿಯೆಗೆ ನೆರವು ನೀಡಿದರು.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಅಂಕೋಲೆಗೆ ಹೊರಟ ಬಾಲಕ ಹೋಗಿದ್ದಾದರೂ ಎಲ್ಲಿ?

Next Post

ಗ್ರಾಮಸಭೆಗೆ ಬರಲು ಜನರ ನಿರಾಸಕ್ತಿ

Next Post

ಗ್ರಾಮಸಭೆಗೆ ಬರಲು ಜನರ ನಿರಾಸಕ್ತಿ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ