6
  • Latest
Playing Andar Bahar is not a crime!

ಅಂದರ್ ಬಾಹರ್ ಆಡುವುದು ಅಪರಾಧವೇ ಅಲ್ಲ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅಂದರ್ ಬಾಹರ್ ಆಡುವುದು ಅಪರಾಧವೇ ಅಲ್ಲ!

AchyutKumar by AchyutKumar
May 23, 2025
in ರಾಜ್ಯ
Playing Andar Bahar is not a crime!
advt advt advt
ADVERTISEMENT

`ಅಂದರ್ ಬಾಹರ್ ಆಡುವುದು ಅಪರಾಧ ಅಲ್ಲ’ ಎಂದು ಧಾರವಾಡ ಹೈಕೋರ್ಟ ಹೇಳಿದೆ. ಅಂದರ್ ಬಾಹರ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಶಿರಸಿಯ 13ಜನರ ವಿರುದ್ಧದ ಪ್ರಕರಣವನ್ನು ನ್ಯಾಯಾಲಯ ರದ್ಧು ಮಾಡಿದೆ.

ಶಿರಸಿಯ ಇಟಗುಳಿಯ ರಾಮಚಂದ್ರ ಹೆಗಡೆ ಅವರ ಮನೆಯಲ್ಲಿ ಅಂದರ್ ಬಾಹರ್ ಆಟ ನಡೆಯುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದರು. ರಾಮಚಂದ್ರ ಹೆಗಡೆ ಅವರ ಜೊತೆ ಮಂಜುನಾಥ ಸುಬ್ರಾಯ ಹೆಗಡೆ, ಕೇಶವ ಹೆಗಡೆ, ಮಂಜುನಾಥ ರಾಮಚಂದ್ರ ಹೆಗಡೆ, ಮಹೇಶ ಹೆಗಡೆ, ನಾರಾಯಣ ಹೆಗಡೆ, ವಿನಯ ಹೆಗಡೆ, ಕಮಲಾಕರ ಭಟ್ಟ, ಆನಂದ ಹೆಗಡೆ, ಮಂಜುನಾಥ ಸತ್ಯನಾರಾಯಣ ಹೆಗಡೆ, ಗಣಪತಿ ಹೆಗಡೆ, ಮಹಾಬಲೇಶ್ವರ ಹೆಗಡೆ ಹಾಗೂ ಕಾರ್ತಿಕ ಹೆಗಡೆ ಎಂಬಾತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಏಪ್ರಿಲ್ 9ರಂದು ಈ ದಾಳಿ ನಡೆದಿತ್ತು. ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ದಾಳಿ ನಡೆಸಿದ್ದರು. ಈ ದಾಳಿ ಪ್ರಶ್ನಿಸಿ ರಾಮಚಂದ್ರ ಹೆಗಡೆ ಅವರು ಹೈಕೋರ್ಟಿನ ಮೊರೆ ಹೋಗಿದ್ದರು. ನ್ಯಾಯವಾದಿ ಸೌರಬ ಹೆಗಡೆ ಅವರ ಮೂಲಕ ಇಸ್ಪಿಟ್ ಆಡುವುದು ಅಪರಾಧ ಅಲ್ಲ ಎಂದು ಅವರು ನ್ಯಾಯಾಲಯದ ಮುಂದೆ ವಾದಿಸಿದ್ದರು.

Advertisement. Scroll to continue reading.

ವಾದ ಆಲಿಸಿದ ನ್ಯಾಯಾಲಯ `ಅಂದರ್ ಬಾಹರ್ ಆಡುವುದು ಕೌಶಲ್ಯದ ಆಟ’ ಎಂದು ಅಭಿಪ್ರಾಯವ್ಯಕ್ತಪಡಿಸಿದೆ. ಇದರೊಂದಿಗೆ `ಪೊಲೀಸರು ಅಪರಾಧದ ಅಗತ್ಯ ಅಂಶ ಪತ್ತೆ ಹಚ್ಚಿಲ್ಲ. ಕೌಶಲ್ಯದ ಆಟವನ್ನು ಜೂಜಾಟ ಎಂದು ಪರಿಗಣಿಸಲು ಬರುವುದಿಲ್ಲ’ ಎಂದು ಹೇಳಿದೆ. ಅಪರಾಧ ಸಾಭೀತು ಮಾಡಲು ಸಾಕ್ಷಿ ಇಲ್ಲದಿರುವುದನ್ನು ಗಮನಿಸಿ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ರದ್ದು ಮಾಡಿದೆ.

ಗಮನಿಸಿ: ಜೂಜಾಟ ನಡೆಸಿ, ಹಣ ಕಳೆದುಕೊಳ್ಳಬೇಡಿ

ShareSendTweetShare
ADVERTISEMENT
Previous Post

ಅಂದದ ಮನೆಗೆ ಚಂದದ ಅಲಂಕಾರ: ಆಶ್ರಯ ನೀಡಿದ ಆಸರೆಗೆ 100ರ ಸಡಗರ!

Next Post

ಮೂಲಭೂತ ಹಕ್ಕಿಗೆ ಪರದಾಟ: ಸಿದ್ದು ಮನೆ ಮುಂದೆ ಸಿದ್ದಿ ಜನರ ಹೋರಾಟ!

Next Post
Struggle for fundamental rights: The struggle of the Siddhi people in front of their homes!

ಮೂಲಭೂತ ಹಕ್ಕಿಗೆ ಪರದಾಟ: ಸಿದ್ದು ಮನೆ ಮುಂದೆ ಸಿದ್ದಿ ಜನರ ಹೋರಾಟ!

Illegal sand: Beat police complaint against the tipper that fell into the river!

ನದಿಗೆ ಬಿದ್ದು ಸಿಕ್ಕಿಬಿದ್ದ ಅಕ್ರಮ ಮರಳು ಸಾಗಾಟದ ಲಾರಿ!

Mosquito menace Village Panchayat President falls into the gutter!

ಸೊಳ್ಳೆಗಳ ಕಾಟ: ಗಟಾರಕ್ಕೀಳಿದ ಗ್ರಾ ಪಂ ಅಧ್ಯಕ್ಷ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.