6
  • Latest
Playing Andar Bahar is not a crime!

ಅಂದರ್ ಬಾಹರ್ ಆಡುವುದು ಅಪರಾಧವೇ ಅಲ್ಲ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅಂದರ್ ಬಾಹರ್ ಆಡುವುದು ಅಪರಾಧವೇ ಅಲ್ಲ!

AchyutKumar by AchyutKumar
in ರಾಜ್ಯ
Playing Andar Bahar is not a crime!

`ಅಂದರ್ ಬಾಹರ್ ಆಡುವುದು ಅಪರಾಧ ಅಲ್ಲ’ ಎಂದು ಧಾರವಾಡ ಹೈಕೋರ್ಟ ಹೇಳಿದೆ. ಅಂದರ್ ಬಾಹರ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಶಿರಸಿಯ 13ಜನರ ವಿರುದ್ಧದ ಪ್ರಕರಣವನ್ನು ನ್ಯಾಯಾಲಯ ರದ್ಧು ಮಾಡಿದೆ.

ADVERTISEMENT

ಶಿರಸಿಯ ಇಟಗುಳಿಯ ರಾಮಚಂದ್ರ ಹೆಗಡೆ ಅವರ ಮನೆಯಲ್ಲಿ ಅಂದರ್ ಬಾಹರ್ ಆಟ ನಡೆಯುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದರು. ರಾಮಚಂದ್ರ ಹೆಗಡೆ ಅವರ ಜೊತೆ ಮಂಜುನಾಥ ಸುಬ್ರಾಯ ಹೆಗಡೆ, ಕೇಶವ ಹೆಗಡೆ, ಮಂಜುನಾಥ ರಾಮಚಂದ್ರ ಹೆಗಡೆ, ಮಹೇಶ ಹೆಗಡೆ, ನಾರಾಯಣ ಹೆಗಡೆ, ವಿನಯ ಹೆಗಡೆ, ಕಮಲಾಕರ ಭಟ್ಟ, ಆನಂದ ಹೆಗಡೆ, ಮಂಜುನಾಥ ಸತ್ಯನಾರಾಯಣ ಹೆಗಡೆ, ಗಣಪತಿ ಹೆಗಡೆ, ಮಹಾಬಲೇಶ್ವರ ಹೆಗಡೆ ಹಾಗೂ ಕಾರ್ತಿಕ ಹೆಗಡೆ ಎಂಬಾತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಏಪ್ರಿಲ್ 9ರಂದು ಈ ದಾಳಿ ನಡೆದಿತ್ತು. ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ದಾಳಿ ನಡೆಸಿದ್ದರು. ಈ ದಾಳಿ ಪ್ರಶ್ನಿಸಿ ರಾಮಚಂದ್ರ ಹೆಗಡೆ ಅವರು ಹೈಕೋರ್ಟಿನ ಮೊರೆ ಹೋಗಿದ್ದರು. ನ್ಯಾಯವಾದಿ ಸೌರಬ ಹೆಗಡೆ ಅವರ ಮೂಲಕ ಇಸ್ಪಿಟ್ ಆಡುವುದು ಅಪರಾಧ ಅಲ್ಲ ಎಂದು ಅವರು ನ್ಯಾಯಾಲಯದ ಮುಂದೆ ವಾದಿಸಿದ್ದರು.

Advertisement. Scroll to continue reading.

ವಾದ ಆಲಿಸಿದ ನ್ಯಾಯಾಲಯ `ಅಂದರ್ ಬಾಹರ್ ಆಡುವುದು ಕೌಶಲ್ಯದ ಆಟ’ ಎಂದು ಅಭಿಪ್ರಾಯವ್ಯಕ್ತಪಡಿಸಿದೆ. ಇದರೊಂದಿಗೆ `ಪೊಲೀಸರು ಅಪರಾಧದ ಅಗತ್ಯ ಅಂಶ ಪತ್ತೆ ಹಚ್ಚಿಲ್ಲ. ಕೌಶಲ್ಯದ ಆಟವನ್ನು ಜೂಜಾಟ ಎಂದು ಪರಿಗಣಿಸಲು ಬರುವುದಿಲ್ಲ’ ಎಂದು ಹೇಳಿದೆ. ಅಪರಾಧ ಸಾಭೀತು ಮಾಡಲು ಸಾಕ್ಷಿ ಇಲ್ಲದಿರುವುದನ್ನು ಗಮನಿಸಿ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ರದ್ದು ಮಾಡಿದೆ.

Advertisement. Scroll to continue reading.

ಗಮನಿಸಿ: ಜೂಜಾಟ ನಡೆಸಿ, ಹಣ ಕಳೆದುಕೊಳ್ಳಬೇಡಿ

Previous Post

ಅಂದದ ಮನೆಗೆ ಚಂದದ ಅಲಂಕಾರ: ಆಶ್ರಯ ನೀಡಿದ ಆಸರೆಗೆ 100ರ ಸಡಗರ!

Next Post

ಮೂಲಭೂತ ಹಕ್ಕಿಗೆ ಪರದಾಟ: ಸಿದ್ದು ಮನೆ ಮುಂದೆ ಸಿದ್ದಿ ಜನರ ಹೋರಾಟ!

Next Post
Struggle for fundamental rights: The struggle of the Siddhi people in front of their homes!

ಮೂಲಭೂತ ಹಕ್ಕಿಗೆ ಪರದಾಟ: ಸಿದ್ದು ಮನೆ ಮುಂದೆ ಸಿದ್ದಿ ಜನರ ಹೋರಾಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ