6
  • Latest
Illegal sand: Beat police complaint against the tipper that fell into the river!

ನದಿಗೆ ಬಿದ್ದು ಸಿಕ್ಕಿಬಿದ್ದ ಅಕ್ರಮ ಮರಳು ಸಾಗಾಟದ ಲಾರಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನದಿಗೆ ಬಿದ್ದು ಸಿಕ್ಕಿಬಿದ್ದ ಅಕ್ರಮ ಮರಳು ಸಾಗಾಟದ ಲಾರಿ!

AchyutKumar by AchyutKumar
in ಸ್ಥಳೀಯ
Illegal sand: Beat police complaint against the tipper that fell into the river!

ಉತ್ತರ ಕನ್ನಡ ಜಿಲ್ಲೆಯ ಶರಾವತಿ ನದಿಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಮಳೆಗಾಲದ ಅವಧಿಯಲ್ಲಿಯೂ ಜಲಚರಗಳ ಜೀವಕ್ಕೆ ತೊಂದರೆಯಾಗುವ ರೀತಿಯಲ್ಲಿ ಮರಳು ತೆಗೆಯಲಾಗುತ್ತಿದೆ.

ADVERTISEMENT

ಹೊನ್ನಾವರದ ಶರಾವತಿ ನದಿಯಲ್ಲಿ ಅಕ್ರಮ ಮರಳು ತೆಗೆದ ಲಾರಿ ಅದೇ ನದಿಯಲ್ಲಿ ಮುಳುಗಿದೆ ಸತತ ಕಾರ್ಯಾಚರಣೆಯ ನಂತರ ಆ ಲಾರಿಯನ್ನು ಮೇಲೆತ್ತಲಾಗಿದ್ದು, ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶರಾವತಿ ನದಿಯಲ್ಲಿನ ಅಕ್ರಮ ಮರಳುಗಾರಿಕೆ ತಡೆಯುವಂತೆ ಅನೇಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಮೀನುಗಾರರು ಸೇರಿ ಸ್ಥಳೀಯರು ಹೋರಾಟವನ್ನು ಮಾಡಿದ್ದಾರೆ. ಆದರೆ, ಇದರಿಂದ ಯಾವುದೇ ಪ್ರಯೋಜನವಾಗಿಲ್ಲ. ಸದ್ಯ, ಮಳೆಗಾಲದ ಅವಧಿಯಲ್ಲಿ ಸಹ ಇಲ್ಲಿ ಅಕ್ರಮವಾಗಿ ಮರಳು ತೆಗೆಯಲಾಗುತ್ತಿದೆ. ಮರಳುಗಾರಿಕೆ ನಡೆಸುವವರು ಹಾಗೂ ಅಧಿಕಾರಿಗಳ ನಡುವೆ ಒಳ ಒಪ್ಪಂದದ ಆರೋಪಗಳು ಇವೆ.

Advertisement. Scroll to continue reading.

ಒಮ್ಮೆ ಗಣಿ ಇಲಾಖೆ ಅಧಿಕಾರಿಗಳು ಮರಳುಗಾರಿಕೆ ತಡೆಯಲು ತೆರಳಿದಾಗ ಅವರ ಮೇಲೆ ಆಕ್ರಮಣ ನಡೆದಿತ್ತು. ಹೀಗಾಗಿ ಅವರು ಇದೀಗ ಸುಮ್ಮನಿದ್ದಾರೆ. ಆ ಲಾಭಪಡೆದ ಮರಳು ದಂಧೆಕೋರರು ರಾತ್ರಿ-ಹಗಲೆನ್ನದೇ ಅಕ್ರಮ ನಡೆಸುತ್ತಿದ್ದಾರೆ. ಗುರುವಾರ ಸಂಜೆ ಕಾಸರಗೋಡು ಬಳಿ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಟಿಪ್ಪರ್ ಶರಾವತಿ ನದಿಗೆ ಬಿದ್ದಿದೆ. ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿರುವ ಹಿನ್ನಲೆ ಟಿಪ್ಪರ್ ಚಾಲಕ ದಾರಿ ತಪ್ಪಿದ್ದಾರೆ. ನದಿ ಅಂಚಿನ ಪ್ರದೇಶ ತೇವವಾಗಿದ್ದು, ಲಾರಿಯನ್ನು ತನ್ನೊಳಗೆ ಎಳೆದಿದೆ.

Advertisement. Scroll to continue reading.

ಮರಳುಸಹಿತ ನದಿಗೆ ಬಿದ್ದ ಟಿಪ್ಪರನ್ನು ಕ್ರೇನ್ ಬಳಸಿ ಮೇಲೆತ್ತಲಾಗಿದೆ. ಇದರ ವಿಡಿಯೋ ವೈರಲ್ ಆಗಿದೆ.

Previous Post

ಮೂಲಭೂತ ಹಕ್ಕಿಗೆ ಪರದಾಟ: ಸಿದ್ದು ಮನೆ ಮುಂದೆ ಸಿದ್ದಿ ಜನರ ಹೋರಾಟ!

Next Post

ಸೊಳ್ಳೆಗಳ ಕಾಟ: ಗಟಾರಕ್ಕೀಳಿದ ಗ್ರಾ ಪಂ ಅಧ್ಯಕ್ಷ!

Next Post
Mosquito menace Village Panchayat President falls into the gutter!

ಸೊಳ್ಳೆಗಳ ಕಾಟ: ಗಟಾರಕ್ಕೀಳಿದ ಗ್ರಾ ಪಂ ಅಧ್ಯಕ್ಷ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ