6
  • Latest
Illegal sand: Beat police complaint against the tipper that fell into the river!

ನದಿಗೆ ಬಿದ್ದು ಸಿಕ್ಕಿಬಿದ್ದ ಅಕ್ರಮ ಮರಳು ಸಾಗಾಟದ ಲಾರಿ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನದಿಗೆ ಬಿದ್ದು ಸಿಕ್ಕಿಬಿದ್ದ ಅಕ್ರಮ ಮರಳು ಸಾಗಾಟದ ಲಾರಿ!

AchyutKumar by AchyutKumar
May 23, 2025
in ಸ್ಥಳೀಯ
Illegal sand: Beat police complaint against the tipper that fell into the river!
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಶರಾವತಿ ನದಿಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಮಳೆಗಾಲದ ಅವಧಿಯಲ್ಲಿಯೂ ಜಲಚರಗಳ ಜೀವಕ್ಕೆ ತೊಂದರೆಯಾಗುವ ರೀತಿಯಲ್ಲಿ ಮರಳು ತೆಗೆಯಲಾಗುತ್ತಿದೆ.

ಹೊನ್ನಾವರದ ಶರಾವತಿ ನದಿಯಲ್ಲಿ ಅಕ್ರಮ ಮರಳು ತೆಗೆದ ಲಾರಿ ಅದೇ ನದಿಯಲ್ಲಿ ಮುಳುಗಿದೆ ಸತತ ಕಾರ್ಯಾಚರಣೆಯ ನಂತರ ಆ ಲಾರಿಯನ್ನು ಮೇಲೆತ್ತಲಾಗಿದ್ದು, ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಶರಾವತಿ ನದಿಯಲ್ಲಿನ ಅಕ್ರಮ ಮರಳುಗಾರಿಕೆ ತಡೆಯುವಂತೆ ಅನೇಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಮೀನುಗಾರರು ಸೇರಿ ಸ್ಥಳೀಯರು ಹೋರಾಟವನ್ನು ಮಾಡಿದ್ದಾರೆ. ಆದರೆ, ಇದರಿಂದ ಯಾವುದೇ ಪ್ರಯೋಜನವಾಗಿಲ್ಲ. ಸದ್ಯ, ಮಳೆಗಾಲದ ಅವಧಿಯಲ್ಲಿ ಸಹ ಇಲ್ಲಿ ಅಕ್ರಮವಾಗಿ ಮರಳು ತೆಗೆಯಲಾಗುತ್ತಿದೆ. ಮರಳುಗಾರಿಕೆ ನಡೆಸುವವರು ಹಾಗೂ ಅಧಿಕಾರಿಗಳ ನಡುವೆ ಒಳ ಒಪ್ಪಂದದ ಆರೋಪಗಳು ಇವೆ.

Advertisement. Scroll to continue reading.

ಒಮ್ಮೆ ಗಣಿ ಇಲಾಖೆ ಅಧಿಕಾರಿಗಳು ಮರಳುಗಾರಿಕೆ ತಡೆಯಲು ತೆರಳಿದಾಗ ಅವರ ಮೇಲೆ ಆಕ್ರಮಣ ನಡೆದಿತ್ತು. ಹೀಗಾಗಿ ಅವರು ಇದೀಗ ಸುಮ್ಮನಿದ್ದಾರೆ. ಆ ಲಾಭಪಡೆದ ಮರಳು ದಂಧೆಕೋರರು ರಾತ್ರಿ-ಹಗಲೆನ್ನದೇ ಅಕ್ರಮ ನಡೆಸುತ್ತಿದ್ದಾರೆ. ಗುರುವಾರ ಸಂಜೆ ಕಾಸರಗೋಡು ಬಳಿ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಟಿಪ್ಪರ್ ಶರಾವತಿ ನದಿಗೆ ಬಿದ್ದಿದೆ. ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿರುವ ಹಿನ್ನಲೆ ಟಿಪ್ಪರ್ ಚಾಲಕ ದಾರಿ ತಪ್ಪಿದ್ದಾರೆ. ನದಿ ಅಂಚಿನ ಪ್ರದೇಶ ತೇವವಾಗಿದ್ದು, ಲಾರಿಯನ್ನು ತನ್ನೊಳಗೆ ಎಳೆದಿದೆ.

ಮರಳುಸಹಿತ ನದಿಗೆ ಬಿದ್ದ ಟಿಪ್ಪರನ್ನು ಕ್ರೇನ್ ಬಳಸಿ ಮೇಲೆತ್ತಲಾಗಿದೆ. ಇದರ ವಿಡಿಯೋ ವೈರಲ್ ಆಗಿದೆ.

ShareSendTweetShare
ADVERTISEMENT
Previous Post

ಮೂಲಭೂತ ಹಕ್ಕಿಗೆ ಪರದಾಟ: ಸಿದ್ದು ಮನೆ ಮುಂದೆ ಸಿದ್ದಿ ಜನರ ಹೋರಾಟ!

Next Post

ಸೊಳ್ಳೆಗಳ ಕಾಟ: ಗಟಾರಕ್ಕೀಳಿದ ಗ್ರಾ ಪಂ ಅಧ್ಯಕ್ಷ!

Next Post
Mosquito menace Village Panchayat President falls into the gutter!

ಸೊಳ್ಳೆಗಳ ಕಾಟ: ಗಟಾರಕ್ಕೀಳಿದ ಗ್ರಾ ಪಂ ಅಧ್ಯಕ್ಷ!

Fear of collapse District administration monitoring bridges!

ಕುಸಿತದ ಆತಂಕ: ಸೇತುವೆಗಳ ಮೇಲೆ ಜಿಲ್ಲಾಡಳಿತದ ನಿಗಾ!

Movie song at Devi Utsav: Stabbed with a knife because the song stopped!

ಮನೆಯೊಳಗೆ ನುಗ್ಗಿದ ಮಳೆ ನೀರು: ಅಕ್ಕ-ಪಕ್ಕದವರ ನಡುವೆ ಹೊಡೆದಾಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.