6
  • Latest
Mosquito menace Village Panchayat President falls into the gutter!

ಸೊಳ್ಳೆಗಳ ಕಾಟ: ಗಟಾರಕ್ಕೀಳಿದ ಗ್ರಾ ಪಂ ಅಧ್ಯಕ್ಷ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸೊಳ್ಳೆಗಳ ಕಾಟ: ಗಟಾರಕ್ಕೀಳಿದ ಗ್ರಾ ಪಂ ಅಧ್ಯಕ್ಷ!

AchyutKumar by AchyutKumar
in ಸ್ಥಳೀಯ
Mosquito menace Village Panchayat President falls into the gutter!

ಸೊಳ್ಳೆ ಕಾಟದಿಂದ ಬೇಸತ್ತ ಜನರ ಸಮಸ್ಯೆ ದೂರ ಮಾಡುವುದಕ್ಕಾಗಿ ಯಲ್ಲಾಪುರದ ವಜ್ರಳ್ಳಿ ಗ್ರಾ ಪಂ ಅಧ್ಯಕ್ಷ ಭಗೀರಥ ನಾಯ್ಕ ಅವರೇ ಗಟಾರಕ್ಕೆ ಇಳಿದು ಗಲೀಜು ಆರಿಸಿದ್ದಾರೆ!

ADVERTISEMENT

ಕಳೆದ ನಾಲ್ಕು ದಿನಗಳಿಂದ ಯಲ್ಲಾಪುರ ಹಾಗೂ ಸುತ್ತಲಿನ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಪರಿಣಾಮ ವಜ್ರಳ್ಳಿಯಲ್ಲಿ ಹಾದು ಹೋದ ರಾಜ್ಯ ಹೆದ್ದಾರಿಯ ಗಟಾರದಲ್ಲಿಯೂ ಕೆಸರು ತುಂಬಿದೆ. ಗಟಾರದ ನಿರ್ವಹಣೆ ಸರಿಯಾಗಿಲ್ಲದ ಕಾರಣ ಆ ಭಾಗದ ಜನ ಸಮಸ್ಯೆ ಅನುಭವಿಸುತ್ತಿದ್ದಾರೆ. ಎಲ್ಲೆಂದರಲ್ಲಿ ನೀರು ನಿಂತಿರುವುದರಿAದ ಸೊಳ್ಳೆಗಳ ಉತ್ಪಾದನೆಯೂ ಜೋರಾಗಿದೆ.

ಅವಧಿಗೂ ಮುನ್ನ ಮಳೆಗಾಲ ಬಂದಿರುವುದರಿoದ ಸ್ಥಳೀಯ ಆಡಳಿತಗಳಿಂದ ಗಟಾರ ಸ್ವಚ್ಛತೆ ಸಾಧ್ಯವಾಗಿಲ್ಲ. ಗ್ರಾಮ ಪಂಚಾಯತ ಕಚೇರಿಗಳಲ್ಲಿ ಸ್ವಚ್ಛತಾ ಸಿಬ್ಬಂದಿ ಸಹ ಸಾಕಷ್ಟು ಪ್ರಮಾಣದಲ್ಲಿ ಇಲ್ಲ. ಹೀಗಾಗಿ ಗಟಾರದಲ್ಲಿ ವ್ಯಾಪಕ ಪ್ರಮಾಣದಲ್ಲಿ ತ್ಯಾಜ್ಯ ತುಂಬುತ್ತಿದ್ದು, ಅನಾಹುತ ತಪ್ಪಿಸುವುದಕ್ಕಾಗಿ ವಜ್ರಳ್ಳಿ ಗ್ರಾ ಪಂ ಅಧ್ಯಕ್ಷ ಭಗೀರಥ ನಾಯ್ಕ ಅವರೇ ಗಟಾರಕ್ಕೀಳಿದು ಕಸ-ಕಡ್ಡಿ ಆರಿಸಿದ್ದಾರೆ. ಜೊತೆಗೆ ಅಲ್ಲಿನ ತ್ಯಾಜ್ಯವನ್ನು ಮೇಲೆತ್ತಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ನದಿಗೆ ಬಿದ್ದು ಸಿಕ್ಕಿಬಿದ್ದ ಅಕ್ರಮ ಮರಳು ಸಾಗಾಟದ ಲಾರಿ!

Next Post

ಚಿತ್ರದ ಬಗ್ಗೆ ಹೆಚ್ಚಿದ ನಿರೀಕ್ಷೆ: ಕುತೂಹಲದಿಂದ ಕೂಡಿದ ಕಾಟ್ಟಾಲನ್!

Next Post
Increased expectations about the film curious-quatalon

ಚಿತ್ರದ ಬಗ್ಗೆ ಹೆಚ್ಚಿದ ನಿರೀಕ್ಷೆ: ಕುತೂಹಲದಿಂದ ಕೂಡಿದ ಕಾಟ್ಟಾಲನ್!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ