6
  • Latest
Mosquito menace Village Panchayat President falls into the gutter!

ಸೊಳ್ಳೆಗಳ ಕಾಟ: ಗಟಾರಕ್ಕೀಳಿದ ಗ್ರಾ ಪಂ ಅಧ್ಯಕ್ಷ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸೊಳ್ಳೆಗಳ ಕಾಟ: ಗಟಾರಕ್ಕೀಳಿದ ಗ್ರಾ ಪಂ ಅಧ್ಯಕ್ಷ!

AchyutKumar by AchyutKumar
in ಸ್ಥಳೀಯ
Mosquito menace Village Panchayat President falls into the gutter!

ಸೊಳ್ಳೆ ಕಾಟದಿಂದ ಬೇಸತ್ತ ಜನರ ಸಮಸ್ಯೆ ದೂರ ಮಾಡುವುದಕ್ಕಾಗಿ ಯಲ್ಲಾಪುರದ ವಜ್ರಳ್ಳಿ ಗ್ರಾ ಪಂ ಅಧ್ಯಕ್ಷ ಭಗೀರಥ ನಾಯ್ಕ ಅವರೇ ಗಟಾರಕ್ಕೆ ಇಳಿದು ಗಲೀಜು ಆರಿಸಿದ್ದಾರೆ!

ಕಳೆದ ನಾಲ್ಕು ದಿನಗಳಿಂದ ಯಲ್ಲಾಪುರ ಹಾಗೂ ಸುತ್ತಲಿನ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಪರಿಣಾಮ ವಜ್ರಳ್ಳಿಯಲ್ಲಿ ಹಾದು ಹೋದ ರಾಜ್ಯ ಹೆದ್ದಾರಿಯ ಗಟಾರದಲ್ಲಿಯೂ ಕೆಸರು ತುಂಬಿದೆ. ಗಟಾರದ ನಿರ್ವಹಣೆ ಸರಿಯಾಗಿಲ್ಲದ ಕಾರಣ ಆ ಭಾಗದ ಜನ ಸಮಸ್ಯೆ ಅನುಭವಿಸುತ್ತಿದ್ದಾರೆ. ಎಲ್ಲೆಂದರಲ್ಲಿ ನೀರು ನಿಂತಿರುವುದರಿAದ ಸೊಳ್ಳೆಗಳ ಉತ್ಪಾದನೆಯೂ ಜೋರಾಗಿದೆ.

ಅವಧಿಗೂ ಮುನ್ನ ಮಳೆಗಾಲ ಬಂದಿರುವುದರಿoದ ಸ್ಥಳೀಯ ಆಡಳಿತಗಳಿಂದ ಗಟಾರ ಸ್ವಚ್ಛತೆ ಸಾಧ್ಯವಾಗಿಲ್ಲ. ಗ್ರಾಮ ಪಂಚಾಯತ ಕಚೇರಿಗಳಲ್ಲಿ ಸ್ವಚ್ಛತಾ ಸಿಬ್ಬಂದಿ ಸಹ ಸಾಕಷ್ಟು ಪ್ರಮಾಣದಲ್ಲಿ ಇಲ್ಲ. ಹೀಗಾಗಿ ಗಟಾರದಲ್ಲಿ ವ್ಯಾಪಕ ಪ್ರಮಾಣದಲ್ಲಿ ತ್ಯಾಜ್ಯ ತುಂಬುತ್ತಿದ್ದು, ಅನಾಹುತ ತಪ್ಪಿಸುವುದಕ್ಕಾಗಿ ವಜ್ರಳ್ಳಿ ಗ್ರಾ ಪಂ ಅಧ್ಯಕ್ಷ ಭಗೀರಥ ನಾಯ್ಕ ಅವರೇ ಗಟಾರಕ್ಕೀಳಿದು ಕಸ-ಕಡ್ಡಿ ಆರಿಸಿದ್ದಾರೆ. ಜೊತೆಗೆ ಅಲ್ಲಿನ ತ್ಯಾಜ್ಯವನ್ನು ಮೇಲೆತ್ತಿದ್ದಾರೆ.

ShareSendTweetShare
Previous Post

ನದಿಗೆ ಬಿದ್ದು ಸಿಕ್ಕಿಬಿದ್ದ ಅಕ್ರಮ ಮರಳು ಸಾಗಾಟದ ಲಾರಿ!

Next Post

ಕುಸಿತದ ಆತಂಕ: ಸೇತುವೆಗಳ ಮೇಲೆ ಜಿಲ್ಲಾಡಳಿತದ ನಿಗಾ!

Next Post
Fear of collapse District administration monitoring bridges!

ಕುಸಿತದ ಆತಂಕ: ಸೇತುವೆಗಳ ಮೇಲೆ ಜಿಲ್ಲಾಡಳಿತದ ನಿಗಾ!

Movie song at Devi Utsav: Stabbed with a knife because the song stopped!

ಮನೆಯೊಳಗೆ ನುಗ್ಗಿದ ಮಳೆ ನೀರು: ಅಕ್ಕ-ಪಕ್ಕದವರ ನಡುವೆ ಹೊಡೆದಾಟ!

ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಮಳೆಗಾಲದಲ್ಲಿಯೂ ಜಲಕ್ರೀಡೆಯ ಬಯಕೆ: ಕಾರಿನಲ್ಲಿ ಹೋಗುತ್ತಿದ್ದವರಿಗೆ ಗುದ್ದಿದ ಟಿಪ್ಪರ್

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.