6
  • Latest
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಮಳೆಗಾಲದಲ್ಲಿಯೂ ಜಲಕ್ರೀಡೆಯ ಬಯಕೆ: ಕಾರಿನಲ್ಲಿ ಹೋಗುತ್ತಿದ್ದವರಿಗೆ ಗುದ್ದಿದ ಟಿಪ್ಪರ್

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮಳೆಗಾಲದಲ್ಲಿಯೂ ಜಲಕ್ರೀಡೆಯ ಬಯಕೆ: ಕಾರಿನಲ್ಲಿ ಹೋಗುತ್ತಿದ್ದವರಿಗೆ ಗುದ್ದಿದ ಟಿಪ್ಪರ್

AchyutKumar by AchyutKumar
in ರಾಜ್ಯ
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಮೈಸೂರಿನಿಂದ ದಾಂಡೇಲಿಗೆ ಪ್ರವಾಸಕ್ಕೆ ಬಂದಿದ್ದ ಐದು ಜನ ಜಲಕ್ರೀಡೆಗಾಗಿ ತೆರಳುತ್ತಿದ್ದು, ಅವರ ಕಾರಿಗೆ ಟಿಪ್ಪರ್ ಗುದ್ದಿದೆ. ಹೀಗಾಗಿ ಮಳೆಗಾಲದ ಜಲಕ್ರೀಡೆ ಮೊಟಕುಗೊಳಿಸಿದ ಆ ಐವರು ಪ್ರವಾಸಿಗರು ಊರಿಗೆ ಮರಳಿದ್ದಾರೆ.

ADVERTISEMENT

ಮೇ 18ರಂದು ಮೈಸೂರಿನ ರವಿಚಂದ್ರ ವನಗಿರಿಗೌಡ ಅವರು ತಮ್ಮ ಕುಟುಂಬದ ಸ್ನೇಹಿತರ ಜೊತೆ ದಾಂಡೇಲಿಗೆ ಬಂದಿದ್ದರು. ಅಲ್ಲಿ-ಇಲ್ಲಿ ಸುತ್ತಾಟದ ನಂತರ ಕಾಳಿ ನದಿಯಲ್ಲಿ ಜಲ ಸಾಹಸ ಚಟುವಟಿಕೆ ನಡೆಸಲು ನಿರ್ಧರಿಸಿದ್ದರು. ಅದರ ಪ್ರಕಾರ ಮೇ 22ರ ಮಧ್ಯಾಹ್ನ ಗ್ರೀನ್ ಹಿಡನ್ ರೆಸಾರ್ಟಿನಿಂದ ಆಲ್ಬಾ ವಾಟರ್ ಆಕ್ಟಿವಿಟಿಗೆ ತೆರಳುತ್ತಿದ್ದರು.

ಗಣೇಶಗುಡಿಯ ಅಯ್ಯಪ್ಪ ದೇವಸ್ಥಾನದ ಬಳಿಯ ತಿರುವಿನಲ್ಲಿ ರವಿಚಂದ್ರ ವನಗಿರಿಗೌಡ ಅವರು ಸಂಚರಿಸುತ್ತಿದ್ದ ಕಾರಿಗೆ ಟಿಪ್ಪರ್ ಡಿಕ್ಕಿಯಾಯಿತು. ಜೊಯಿಡಾ ಕಡೆಯಿಂದ ಜೋರಾಗಿ ಟಿಪ್ಪರ್ ಓಡಿಸಿಕೊಂಡು ಬಂದ ರಾಮನಗರದ ಲಕ್ಷ್ಮಣ ಠಾಣೆಕರ್ ಅವರು ಕಾರಿಗೆ ತಮ್ಮ ವಾಹನ ಗುದ್ದಿದರು.

Advertisement. Scroll to continue reading.

ಪರಿಣಾಮ ಕಾರು ಜಖಂ ಆಯಿತು. ಕಾರಿನ ಒಳಗಿದ್ದ ರವಿಚಂದ್ರ ವನಗಿರಿಗೌಡ ಅವರ ಜೊತೆ ಮನು ಮಾದೇವನ್, ರಾಜ ಸ್ವಾಮಿನಾಯಕ, ಕಾರ್ತಿಕ ಶಿವಣ್ಣ, ಪಿನಿತ್ ಮರಿದಂಡನಾಯಕ ಸಹ ಗಾಯಗೊಂಡರು. ಆಸ್ಪತ್ರೆಗೆ ತೆರಳಿ ಚೇತರಿಸಿಕೊಂಡ ನಂತರ ಟಿಪ್ಪರ್ ಚಾಲಕನ ವಿರುದ್ಧ ಅವರು ರಾಮನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ.

Advertisement. Scroll to continue reading.
Previous Post

ಮನೆಯೊಳಗೆ ನುಗ್ಗಿದ ಮಳೆ ನೀರು: ಅಕ್ಕ-ಪಕ್ಕದವರ ನಡುವೆ ಹೊಡೆದಾಟ!

Next Post

ಅರಬ್ಬಿ ಸಮುದ್ರದಲ್ಲಿ ವಾಯುಬಾರ ಕುಸಿತ: ಭಾರೀ ಮಳೆಗೆ ಕೊಚ್ಚಿದ ಮುಖ್ಯ ರಸ್ತೆ!

Next Post
Air pressure drops in the Arabian Sea Main road washed away by heavy rain!

ಅರಬ್ಬಿ ಸಮುದ್ರದಲ್ಲಿ ವಾಯುಬಾರ ಕುಸಿತ: ಭಾರೀ ಮಳೆಗೆ ಕೊಚ್ಚಿದ ಮುಖ್ಯ ರಸ್ತೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ