6
  • Latest
Air pressure drops in the Arabian Sea Main road washed away by heavy rain!

ಅರಬ್ಬಿ ಸಮುದ್ರದಲ್ಲಿ ವಾಯುಬಾರ ಕುಸಿತ: ಭಾರೀ ಮಳೆಗೆ ಕೊಚ್ಚಿದ ಮುಖ್ಯ ರಸ್ತೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಅರಬ್ಬಿ ಸಮುದ್ರದಲ್ಲಿ ವಾಯುಬಾರ ಕುಸಿತ: ಭಾರೀ ಮಳೆಗೆ ಕೊಚ್ಚಿದ ಮುಖ್ಯ ರಸ್ತೆ!

AchyutKumar by AchyutKumar
in ದೇಶ - ವಿದೇಶ
Air pressure drops in the Arabian Sea Main road washed away by heavy rain!

ಕಳೆದ ಐದು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಹೀಗಾಗಿ ರೆಡ್ ಅಲರ್ಟ ಘೋಷಣೆ ಮುಂದುವರೆದಿದೆ.

ಶುಕ್ರವಾರ ಸುರಿದ ಮಳೆಗೆ ಶಿರಸಿ-ಕುಮಟಾ ರಸ್ತೆ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಬೆಣ್ಣೆ ಹೊಳೆ ಸೇತುವೆ ಬಳಿ ನಿರ್ಮಿಸಿದ ಬದಲಿ ರಸ್ತೆ ರಾತ್ರಿ ವೇಳೆ ಕೊಚ್ಚಿ ಹೋಗಿದೆ. ಹೀಗಾಗಿ ವಾಹನ ಸವಾರರು ತೊಂದರೆಗೆ ಸಿಲುಕಿದ್ದಾರೆ. ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಗುಡುಗು-ಸಿಡಿಲಿನ ಜೊತೆ ಜೋರು ಮಳೆಯಾಗುವ ಬಗ್ಗೆ ಜಿಲ್ಲಾಡಳಿತವೂ ಎಚ್ಚರಿಸಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು ಹೆಚ್ಚಿನ ಗಾಳಿ ಬೀಸುವ ಸಾಧ್ಯತೆಯನ್ನು ಅಲ್ಲಗಳೆಯುವ ಹಾಗಿಲ್ಲ. ಹೀಗಾಘಿ ಉತ್ತರ ಕನ್ನಡ, ಜಿಲ್ಲೆಯ ಕರಾವಳಿ ಪ್ರದೇಶವಾದ ಮಾಜಾಳಿಯಿಂದ ಭಟ್ಕಳದವರೆಗೆ ಹೈ ಅಲರ್ಟ ಎಚ್ಚರಿಕೆ ನೀಡಲಾಗಿದೆ. ಮೇ 24ರಂದು ಬೆಳಗ್ಗೆ 8.30ರಿಂದ ರಾತ್ರಿ 8.30ರವರೆಗೆ 2.7-3.3 ಮೀಟರ್ ವ್ಯಾಪ್ತಿಯ ಎತ್ತರದ ಅಲೆಗಳು ಏಳಲಿವೆ ಎಂಬ ಮುನ್ಸೂಚನೆಯಿದೆ. ಹೀಗಾಗಿ ಎಲ್ಲಾ ಬಗೆಯ ಸಮುದ್ರ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ.

ShareSendTweetShare
Previous Post

ಮಳೆಗಾಲದಲ್ಲಿಯೂ ಜಲಕ್ರೀಡೆಯ ಬಯಕೆ: ಕಾರಿನಲ್ಲಿ ಹೋಗುತ್ತಿದ್ದವರಿಗೆ ಗುದ್ದಿದ ಟಿಪ್ಪರ್

Next Post

ಕೈ ಕೊಟ್ಟ ಕರೆಂಟ್: ಹೆಸ್ಕಾಂ ವಿರುದ್ಧ ಜನಾಕ್ರೋಶ

Next Post
Public anger against HESCOM over power outage

ಕೈ ಕೊಟ್ಟ ಕರೆಂಟ್: ಹೆಸ್ಕಾಂ ವಿರುದ್ಧ ಜನಾಕ್ರೋಶ

HESCOM staff who don't stop working even when it's dark!

ಕತ್ತಲಾದರೂ ಕೆಲಸ ನಿಲ್ಲಿಸದ ಹೆಸ್ಕಾಂ ಸಿಬ್ಬಂದಿ!

Hundreds of houses destroyed for cheap liquor: Kamaripet Sarai fights with Goan liquor!

ಮದ್ಯದ ಜೊತೆ ವಿಷ ಸೇವನೆ: ಕಟ್ಟಡ ಕಾರ್ಮಿಕನ ಬದುಕು ಕೊನೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.