6
  • Latest
Public anger against HESCOM over power outage

ಕೈ ಕೊಟ್ಟ ಕರೆಂಟ್: ಹೆಸ್ಕಾಂ ವಿರುದ್ಧ ಜನಾಕ್ರೋಶ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೈ ಕೊಟ್ಟ ಕರೆಂಟ್: ಹೆಸ್ಕಾಂ ವಿರುದ್ಧ ಜನಾಕ್ರೋಶ

AchyutKumar by AchyutKumar
in ಸ್ಥಳೀಯ
Public anger against HESCOM over power outage

ಕಾರವಾರದಲ್ಲಿ ಪದೇ ಪದೇ ವಿದ್ಯುತ್ ಕಡಿತವಾಗುವುದನ್ನು ಖಂಡಿಸಿ ಕಡವಾಡದ ಜನ ಹೆಸ್ಕಾಂ ಕಚೇರಿ ಎದುರು ಆಕ್ರೋಶವ್ಯಕ್ತಪಡಿಸಿದ್ದಾರೆ.

ADVERTISEMENT

ಶುಕ್ರವಾರ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಜನ ಅಧಿಕಾರಿಗಳ ವಿರುದ್ಧ ಅಸಮಧಾನವ್ಯಕ್ತಪಡಿಸಿದರು. `ಫೋನ್ ಮಾಡಿದರೂ ಇಲ್ಲಿ ಸ್ವೀಕರಿಸುವವರಿಲ್ಲ’ ಎಂದು ಆಕ್ರೋಶವ್ಯಕ್ತಪಡಿಸಿದರು. `ಕಚೇರಿಗೆ ಬಂದರೂ ಅಧಿಕಾರಿಗಳು ಸಿಗುವುದಿಲ್ಲ’ ಎಂದು ದೂರಿದರು.

`ಮಳೆಗಾಲ ಪೂರ್ವದಲ್ಲಿಯೇ ವಿದ್ಯುತ್ ಕಡಿತ ಜೋರಾಗಿದೆ. ಮಳೆಗಾಲದ ಪರಿಸ್ಥಿತಿ ಏನು?’ ಎಂದು ಪ್ರಶ್ನಿಸಿದರು. `ಕಳೆದ ನಾಲ್ಕು ದಿನಗಳಿಂದ ಕಡವಾಡ ಭಾಗದಲ್ಲಿ ಕರೆಂಟ್ ಇಲ್ಲ. ದೂರು ನೀಡಿದರೂ ದುರಸ್ಥಿ ಆಗಿಲ್ಲ. ರಾತ್ರಿ ವೇಳೆಯಲ್ಲಿಯೂ ವಿದ್ಯುತ್ ಕಡಿತ ಮಾಡಲಾಗಿದ್ದು, ಜನ ಸಮಸ್ಯೆ ಅನುಭವಿಸುತ್ತಿದ್ದಾರೆ’ ಎಂದು ವಿವರಿಸಿದರು.

Advertisement. Scroll to continue reading.

ಹೆಸ್ಕಾಂ ಅಧಿಕಾರಿಗಳ ವಿರುದ್ಧ ಅಲ್ಲಿದ್ದವರು ಧಿಕ್ಕಾರ ಕೂಗಿದರು. ಸಮಸ್ಯೆ ಆಲಿಸಲು ಅಧಿಕಾರಿಗಳು ಬಾರದ ಕಾರಣ ಆಕ್ರೋಶವ್ಯಕ್ತಪಡಿಸಿದರು.

Advertisement. Scroll to continue reading.
Previous Post

ಅರಬ್ಬಿ ಸಮುದ್ರದಲ್ಲಿ ವಾಯುಬಾರ ಕುಸಿತ: ಭಾರೀ ಮಳೆಗೆ ಕೊಚ್ಚಿದ ಮುಖ್ಯ ರಸ್ತೆ!

Next Post

ಕತ್ತಲಾದರೂ ಕೆಲಸ ನಿಲ್ಲಿಸದ ಹೆಸ್ಕಾಂ ಸಿಬ್ಬಂದಿ!

Next Post
HESCOM staff who don't stop working even when it's dark!

ಕತ್ತಲಾದರೂ ಕೆಲಸ ನಿಲ್ಲಿಸದ ಹೆಸ್ಕಾಂ ಸಿಬ್ಬಂದಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ