6
  • Latest
HESCOM staff who don't stop working even when it's dark!

ಕತ್ತಲಾದರೂ ಕೆಲಸ ನಿಲ್ಲಿಸದ ಹೆಸ್ಕಾಂ ಸಿಬ್ಬಂದಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕತ್ತಲಾದರೂ ಕೆಲಸ ನಿಲ್ಲಿಸದ ಹೆಸ್ಕಾಂ ಸಿಬ್ಬಂದಿ!

AchyutKumar by AchyutKumar
May 23, 2025
in ಸ್ಥಳೀಯ
HESCOM staff who don't stop working even when it's dark!
advt advt advt
ADVERTISEMENT

ಯಲ್ಲಾಪುರದ ಗ್ರಾಮೀಣ ಭಾಗದಲ್ಲಿ 4-5 ದಿನಗಳಿಂದ ವಿದ್ಯುತ್ ಪೂರೈಕೆ ಸರಿಯಾಗಿಲ್ಲ. ಈ ಬಗ್ಗೆ ದೂರು ಸ್ವೀಕರಿಸುವ ಹೆಸ್ಕಾಂ ಸಿಬ್ಬಂದಿ ರಾತ್ರಿ ವೇಳೆಯಲ್ಲಿಯೂ ಕೆಲಸ ಮಾಡುತ್ತಿದ್ದಾರೆ.

Advertisement. Scroll to continue reading.

ಉಚಗೇರಿಯ ರಾಜಿವಾಡ ಬಳಿ ನಾಲ್ಕು ದಿನಗಳಿಂದ ವಿದ್ಯುತ್ ಇಲ್ಲ ಎಂಬುದನ್ನು ಅರಿತು ಗುರುವಾರ ರಾತ್ರಿ ಹೆಸ್ಕಾಂ ಸಿಬ್ಬಂದಿ ಅಲ್ಲಿಗೆ ಧಾವಿಸಿದರು. ತಡರಾತ್ರಿಯವರೆಗೆ ಸಾಹಸ ನಡೆಸಿ ಆ ಊರಿಗೆ ವಿದ್ಯುತ್ ಕಲ್ಪಿಸಿದರು. ರಭಸ ಗಾಳಿಯಿಂದಾಗಿ ವಿದ್ಯುತ್ ತಂತಿ ಮೇಲೆ ಮರ ಬಿದ್ದಿದ್ದರಿಂದ ವಿದ್ಯುತ್ ಸರಬರಾಜು ಇರಲಿಲ್ಲ. ಮಳೆಯ ಅಬ್ಬರಕ್ಕೆ ವಿದ್ಯುತ್ ಕಂಬ ಸಹ ಮುರಿದಿದ್ದವು.

ADVERTISEMENT
ADVERTISEMENT

ಹೆಸ್ಕಾಂ ಸಿಬ್ಬಂದಿ ಧರ್ಮರಾಜ ಬೆಡಸಗಾವ್ ವಿದ್ಯುತ್ ಸಂಪರ್ಕ ಮರು ಜೋಡಣೆಯ ಕಾಯಾಚರಣೆಯಲ್ಲಿದ್ದರು. ಅವರ ಜೊತೆ ಆಶಿ ಪೋತಗೇರಿ, ಪ್ರವೀಣ ಬಾಪೂಜಿ ಊರಿಗೆ ವಿದ್ಯುತ್ ಬೆಳಕು ಕೊಡಿಸಿದರು. ಸ್ಥಳೀಯರಾದ ಮಂಜುನಾಥ ನೇರಲಗಿ ಹಾಗೂ ದತ್ತಾತ್ರೆಯ ಹೆಗಡೆ ಸಹ ಸಹಕಾರ ನೀಡಿದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಕೈ ಕೊಟ್ಟ ಕರೆಂಟ್: ಹೆಸ್ಕಾಂ ವಿರುದ್ಧ ಜನಾಕ್ರೋಶ

Next Post

ಮದ್ಯದ ಜೊತೆ ವಿಷ ಸೇವನೆ: ಕಟ್ಟಡ ಕಾರ್ಮಿಕನ ಬದುಕು ಕೊನೆ

Next Post
Hundreds of houses destroyed for cheap liquor: Kamaripet Sarai fights with Goan liquor!

ಮದ್ಯದ ಜೊತೆ ವಿಷ ಸೇವನೆ: ಕಟ್ಟಡ ಕಾರ್ಮಿಕನ ಬದುಕು ಕೊನೆ

Only one way... Only one institution only the price is expensive Janshakti Forum saved peoples money

ಒಂದೇ ದಾರಿ.. ಒಂದೇ ಸಂಸ್ಥೆ.. ದರ ಮಾತ್ರ ದುಬಾರಿ: ಜನರ ಹಣ ಉಳಿಸಿದ ಜನಶಕ್ತಿ!

The arrangement of the Women's Satyagraha Memorial... a complete mess!

ಮಹಿಳಾ ಸತ್ಯಾಗ್ರಹ ಸ್ಮಾರಕದ ವ್ಯವಸ್ಥೆ.. ಸಂಪೂರ್ಣ ಅವ್ಯವಸ್ಥೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.