6
  • Latest
Hundreds of houses destroyed for cheap liquor: Kamaripet Sarai fights with Goan liquor!

ಮದ್ಯದ ಜೊತೆ ವಿಷ ಸೇವನೆ: ಕಟ್ಟಡ ಕಾರ್ಮಿಕನ ಬದುಕು ಕೊನೆ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮದ್ಯದ ಜೊತೆ ವಿಷ ಸೇವನೆ: ಕಟ್ಟಡ ಕಾರ್ಮಿಕನ ಬದುಕು ಕೊನೆ

AchyutKumar by AchyutKumar
in ಸ್ಥಳೀಯ
Hundreds of houses destroyed for cheap liquor: Kamaripet Sarai fights with Goan liquor!

ಅಂಕೋಲಾದಲ್ಲಿ ಸೆಂಟ್ರಿoಗ್ ಕೆಲಸ ಮಾಡಿಕೊಂಡಿದ್ದ ವಿನಾಯಕ ಗೌಡ ಅವರು ಸರಾಯಿ ಜೊತೆ ವಿಷ ಸೇವಿಸಿ ಸಾವನಪ್ಪಿದ್ದಾರೆ.

ADVERTISEMENT

ಅಂಕೋಲಾ ಶಿರುಕುಳಿಯಲ್ಲಿ ವಿನಾಯಕ ಗೌಡ (22) ವಾಸವಾಗಿದ್ದರು. ತಾಲೂಕಿನ ಎಲ್ಲಡೆಯಿಂದ ಅವರಿಗೆ ಸೆಂಟ್ರಿAಗ್ ಕೆಲಸಕ್ಕೆ ಕರೆಯೋಲೆ ಬರುತ್ತಿತ್ತು. ದುಡಿದ ಹಣವನ್ನು ಅವರು ತಮ್ಮ ವ್ಯಸನಕ್ಕೆ ಮೀಸಲಿಟ್ಟಿದ್ದರು.

ಮೇ 19ರಂದು ರಾಜೇಶ್ವರಿ ಶಾಲೆ ಆವರಣಕ್ಕೆ ತೆರಳಿ ಅವರು ಮದ್ಯ ಸೇವನೆ ಶುರು ಮಾಡಿದ್ದರು. ಮದ್ಯದ ಜೊತೆ ಅವರು ವಿಷವನ್ನು ಖರೀದಿಸಿದ್ದು, ಅದನ್ನು ಒಟ್ಟಿಗೆ ಸೇವಿಸಿದರು. ಅಸ್ವಸ್ಥಗೊಂಡ ವಿನಾಯಕ ಗೌಡ ಅವರನ್ನು ಅವರ ಅಣ್ಣ ಅಭಿಷೇಕ ಗೌಡ ಅವರು ಅಂಕೋಲಾ ಆಸ್ಪತ್ರೆಗೆ ದಾಖಲಿಸಿದರು.

Advertisement. Scroll to continue reading.

ಅದಾದ ನಂತ ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರಕ್ಕೆ ಕರೆದೊಯ್ದರು. ಅಲ್ಲಿಯೇ ಆಸ್ಪತ್ರೆಯಲ್ಲಿದ್ದ ವಿನಾಯಕ ಗೌಡ ಅವರು ಮೇ 22ರಂದು ಪ್ರಾಣ ಬಿಟ್ಟರು.

Advertisement. Scroll to continue reading.
Previous Post

ಕತ್ತಲಾದರೂ ಕೆಲಸ ನಿಲ್ಲಿಸದ ಹೆಸ್ಕಾಂ ಸಿಬ್ಬಂದಿ!

Next Post

ಒಂದೇ ದಾರಿ.. ಒಂದೇ ಸಂಸ್ಥೆ.. ದರ ಮಾತ್ರ ದುಬಾರಿ: ಜನರ ಹಣ ಉಳಿಸಿದ ಜನಶಕ್ತಿ!

Next Post
Only one way... Only one institution only the price is expensive Janshakti Forum saved peoples money

ಒಂದೇ ದಾರಿ.. ಒಂದೇ ಸಂಸ್ಥೆ.. ದರ ಮಾತ್ರ ದುಬಾರಿ: ಜನರ ಹಣ ಉಳಿಸಿದ ಜನಶಕ್ತಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ