6
  • Latest
Only one way... Only one institution only the price is expensive Janshakti Forum saved peoples money

ಒಂದೇ ದಾರಿ.. ಒಂದೇ ಸಂಸ್ಥೆ.. ದರ ಮಾತ್ರ ದುಬಾರಿ: ಜನರ ಹಣ ಉಳಿಸಿದ ಜನಶಕ್ತಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಒಂದೇ ದಾರಿ.. ಒಂದೇ ಸಂಸ್ಥೆ.. ದರ ಮಾತ್ರ ದುಬಾರಿ: ಜನರ ಹಣ ಉಳಿಸಿದ ಜನಶಕ್ತಿ!

AchyutKumar by AchyutKumar
May 23, 2025
in ರಾಜ್ಯ
Only one way... Only one institution only the price is expensive Janshakti Forum saved peoples money
advt advt advt
ADVERTISEMENT

ಕಾರವಾರ-ಅಂಕೋಲಾ-ಕುಮಟಾ ಮಾರ್ಗವಾಗಿ ನಿತ್ಯ ಓಡಾಡುವ ಸರ್ಕಾರಿ ಬಸ್ಸುಗಳಲ್ಲಿ ದರ ವ್ಯತ್ಯಾಸ ಕಾಣಿಸಿದೆ. ಒಂದೊAದು ಡಿಪೋ ಬಸ್ಸಿನಲ್ಲಿ ಒಂದೊAದು ರೀತಿ ಹಣ ಪಡೆಯಲಾಗುತ್ತಿದ್ದು, ಜನಶಕ್ತಿ ವೇದಿಕೆ ಈ ಬಗ್ಗೆ ಹೋರಾಟ ನಡೆಸಿ 6 ತಾಸಿನಲ್ಲಿ ಸಮಸ್ಯೆ ಬಗೆಹರಿಸಿದೆ.

ಅಂಕೋಲಾದ ಬೇಲೇಕೇರಿ ತಿರುವಿನಿಂದ ಕಾರವಾರಕ್ಕೆ ಕುಮಟಾ ಮತ್ತು ಅಂಕೋಲಾ ಡಿಪೋದ ಬಸ್ಸಿನ ದರದಲ್ಲಿ ವ್ಯತ್ಯಾಸವಿರುವುದು ಶುಕ್ರವಾರ ಗಮನಕ್ಕೆ ಬಂದಿತು. ಕುಮಟಾ ಡಿಪೋ ಬಸ್‌ಗಳಲ್ಲಿ 43 ರೂ ಟಿಕೆಟ್ ಕೊಡುತ್ತಿದ್ದು, ಕಾರವಾರ ಡಿಪೋದವರು 58ರೂಪಾಯಿಯ ಟಿಕೆಟ್ ನೀಡುತ್ತಿದ್ದರು. ಬೇಲೆಕೇರಿ ಕ್ರಾಸ್‌ನಿಂದ ಅವರ್ಸಾಕ್ಕೆ ಕುಮಟಾ ಡಿಪೋದ ಬಸ್‌ಗಳಲ್ಲಿ 20 ರೂ ಹಾಗೂ ಕಾರವಾರ ಡಿಪೋದ ಬಸ್‌ಗಳಲ್ಲಿ 35 ರೂ ವಸೂಲಿ ನಡೆದಿತ್ತು.

Advertisement. Scroll to continue reading.
ADVERTISEMENT
ADVERTISEMENT

ಸರ್ಕಾರಿ ಸಂಸ್ಥೆಯ ಬಸ್ಸುಗಳಲ್ಲಿಯೇ ಹಣ ವ್ಯತ್ಯಾಸವಾದ ಬಗ್ಗೆ ಪ್ರಯಾಣಿಕರು ಜನಶಕ್ತಿ ವೇದಿಕೆಗೆ ದೂರು ನೀಡಿದ್ದರು. ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಈ ಬಗ್ಗೆ ನಿಗಮದ ಎಂ ಡಿ ಪ್ರಿಯಾಂಗ ಎಂ ಅವರ ಗಮನಕ್ಕೆ ತಂದರು. ಡಿಪೋ ವ್ಯವಸ್ಥಾಪಕರ ಜೊತೆ ಮಾತನಾಡಿದ ಪ್ರಿಯಾಂಗ ಎಂ ಆರು ತಾಸಿನಲ್ಲಿ ಸಮಸ್ಯೆ ಬಗೆಹರಿಸಿದರು. `ತಾಂತ್ರಿಕ ಕಾರಣದಿಂದ 15ರೂ ಹಣ ವ್ಯತ್ಯಾಸವಾಗಿದ್ದು, ಇದೀಗ ಪ್ರಯಾಣಿಕರ ಲೂಟಿ ತಪ್ಪಿದೆ’ ಎಂದು ಮಾಧವ ನಾಯಕ ಪ್ರತಿಕ್ರಿಯಿಸಿದರು.

Advertisement. Scroll to continue reading.

 

ShareSendTweetShare
ADVERTISEMENT
Previous Post

ಮದ್ಯದ ಜೊತೆ ವಿಷ ಸೇವನೆ: ಕಟ್ಟಡ ಕಾರ್ಮಿಕನ ಬದುಕು ಕೊನೆ

Next Post

ಮಹಿಳಾ ಸತ್ಯಾಗ್ರಹ ಸ್ಮಾರಕದ ವ್ಯವಸ್ಥೆ.. ಸಂಪೂರ್ಣ ಅವ್ಯವಸ್ಥೆ!

Next Post
The arrangement of the Women's Satyagraha Memorial... a complete mess!

ಮಹಿಳಾ ಸತ್ಯಾಗ್ರಹ ಸ್ಮಾರಕದ ವ್ಯವಸ್ಥೆ.. ಸಂಪೂರ್ಣ ಅವ್ಯವಸ್ಥೆ!

ಯಾವ ಊರಲ್ಲಿ ಎಷ್ಟು ಮಳೆ? ಈ ಲೆಕ್ಕಾಚಾರ ಮಾಡುವವರು ಯಾರು?

ಯಾವ ಊರಲ್ಲಿ ಎಷ್ಟು ಮಳೆ? ಈ ಲೆಕ್ಕಾಚಾರ ಮಾಡುವವರು ಯಾರು?

Canara Excellence College Children's performance in KCET exam

ಕೆನರಾ ಎಕ್ಸಲೆನ್ಸ್ ಕಾಲೇಜು: ಕೆಸಿಇಟಿ ಪರೀಕ್ಷೆಯಲ್ಲಿ ಮಕ್ಕಳ ಸಾಧನೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.