6
  • Latest
Canara Excellence College Children's performance in KCET exam

ಕೆನರಾ ಎಕ್ಸಲೆನ್ಸ್ ಕಾಲೇಜು: ಕೆಸಿಇಟಿ ಪರೀಕ್ಷೆಯಲ್ಲಿ ಮಕ್ಕಳ ಸಾಧನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕೆನರಾ ಎಕ್ಸಲೆನ್ಸ್ ಕಾಲೇಜು: ಕೆಸಿಇಟಿ ಪರೀಕ್ಷೆಯಲ್ಲಿ ಮಕ್ಕಳ ಸಾಧನೆ

AchyutKumar by AchyutKumar
May 24, 2025
in ರಾಜ್ಯ
Canara Excellence College Children's performance in KCET exam
advt advt advt
ADVERTISEMENT

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಕೆಸಿಇಟಿ ಪರೀಕ್ಷೆಯಲ್ಲಿ ಕುಮಟಾದ ಕೆನರಾ ಎಕ್ಸಲೆನ್ಸ್ ಪ ಪೂ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.

ಈ ಕಾಲೇಜಿನ ಒಟ್ಟು 73 ವಿದ್ಯಾರ್ಥಿಗಳು ಈ ಪರೀಕ್ಷೆ ಎದುರಿಸಿದ್ದರು. ಅದರಲ್ಲಿ ಒಬ್ಬರು ಸಾವಿರದೊಳಗಿನ ರ‍್ಯಾಂಕ್ ಪಡೆದು ಅಗ್ರಶ್ರೇಣಿಯ ದಾಖಲೆ ಬರೆದಿದ್ದಾರೆ. ಇದರೊಂದಿಗೆ ನಾಲ್ಕು ವಿದ್ಯಾರ್ಥಿಗಳು ಐದು ಸಾವರದೊಳಗಿನ ಹಾಗೂ ಆರು ವಿದ್ಯಾರ್ಥಿಗಳು 10 ಸಾವಿರದೊಳಗಿನ ರ‍್ಯಾಂಕ್‌ಪಡೆದು ಕಾಲೇಜಿನ ಹಿರಿಮೆ ಹೆಚ್ಚಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಇಂಜಿನಿಯರಿ0ಗ್ ವಿಭಾಗದಲ್ಲಿ ಪ್ರಣವ ಎಮ್ ಭಟ್ಟ ಅವರು 938ನೇ ರ‍್ಯಾಂಕ್ ಪಡೆದಿದ್ದಾರೆ. ಶ್ರದ್ಧಾ ಆರ್ ಭಟ್ಟ ಅವರು 1785, ಸೌರವ ಗಾಂವ್ಕರ ಅವರು 2172, ಆದರ್ಶ ಎಂ ಅವರು 2818, ಗಣೇಶ ಗೌಡ ಅವರು 7092, ಸುಜಿತ್ ಭಾಸ್ಕರ್ ಭಟ್ಟ ಅವರು 7908, ನಿತ್ಯಾನಂದ ಭಟ್ಟ ಅವರು 10587, ಅಪೂರ್ವಾ ಜಿ ಭಟ್ಟ ಅವರು 10787ನೇ ರ‍್ಯಾಂಕ್ ಪಡೆದಿದ್ದಾರೆ.

Advertisement. Scroll to continue reading.

ಗುಣಮಟ್ಟದ ಶಿಕ್ಷಣದ ಜೊತೆ ಸಂಸ್ಕಾರಯುತ ಕಲಿಕೆಯಲ್ಲಿ ಈ ಕಾಲೇಜು ಮುಂಚೂಣಿಯಲ್ಲಿದೆ. `ಪ್ರತಿಭೆಗೆ ತಕ್ಕ ಪ್ರೋತ್ಸಾಹ ಸಿಗುವುದರಿಂದ ಸಾಧನೆ ಸಾಧ್ಯವಾಗಿದೆ’ ವಿದ್ಯಾರ್ಥಿಗಳಳ ಮಾತು. ಕೆನರಾ ಎಕ್ಸಲೆನ್ಸ್ ಕಾಲೇಜು ಮಕ್ಕಳ ಸಾಧನೆಯ ಬಗ್ಗೆ ಸಂಸ್ಥೆ ಅಧ್ಯಕ್ಷ ಡಾ ಜಿ ಜಿ ಹೆಗಡೆ ಅವರು ಮೆಚ್ಚುಗೆವ್ಯಕ್ತಪಡಿಸಿದರು. ಕಾಲೇಜು ಆಡಳಿತ ಮಂಡಳಿಯ ವಿಶ್ವಸ್ಥರಾದ ಡಿ ಎನ್ ಭಟ್ಟ ಹಾಗೂ ಪ್ರಾಚಾರ್ಯ ನಾಗರಾಜ ಜಿ ಅವರು ಮಕ್ಕಳ ಸಾಧನೆಗೆ ಸಂತಸವ್ಯಕ್ತಪಡಿಸಿದರು.

ShareSendTweetShare
ADVERTISEMENT
Previous Post

ಯಾವ ಊರಲ್ಲಿ ಎಷ್ಟು ಮಳೆ? ಈ ಲೆಕ್ಕಾಚಾರ ಮಾಡುವವರು ಯಾರು?

Next Post

ರಸ್ತೆ ಹೊಂಡ ಮುಚ್ಚಲು ಕೋರ್ಟಿನ ಮೊರೆ!

Next Post
Court petition to close potholes!

ರಸ್ತೆ ಹೊಂಡ ಮುಚ್ಚಲು ಕೋರ್ಟಿನ ಮೊರೆ!

Kannadavani Court stays police investigation!

ಕನ್ನಡವಾಣಿ: ಪೊಲೀಸ್ ತನಿಖೆಗೆ ನ್ಯಾಯಾಲಯದ ತಡೆ!

Dakota Express bus.. Notice to Durgamba!

ಡಕೋಟಾ ಎಕ್ಸಪ್ರೆಸ್ ಬಸ್ಸು.. ದುರ್ಗಾಂಬೆಗೆ ನೋಟಿಸ್ಸು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.