6
  • Latest
Kannadavani Court stays police investigation!

ಕನ್ನಡವಾಣಿ: ಪೊಲೀಸ್ ತನಿಖೆಗೆ ನ್ಯಾಯಾಲಯದ ತಡೆ!

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕನ್ನಡವಾಣಿ: ಪೊಲೀಸ್ ತನಿಖೆಗೆ ನ್ಯಾಯಾಲಯದ ತಡೆ!

AchyutKumar by AchyutKumar
in ರಾಜ್ಯ
Kannadavani Court stays police investigation!

ಕುಮಟಾ ಶಾಸಕ ದಿನಕರ ಶೆಟ್ಟಿ ಅವರ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದು, ಆ ಬಗ್ಗೆ ವರದಿ ಪ್ರಕಟಿಸಿದ್ದ `ಕನ್ನಡವಾಣಿ’ ವಿರುದ್ಧ ದಾಖಲಾದ ಪೊಲೀಸ್ ಪ್ರಕರಣದ ತನಿಖೆಗೆ ಧಾರವಾಡ ಹೈಕೋರ್ಟ ತಡೆಯಾಜ್ಞೆ ನೀಡಿದೆ.

ADVERTISEMENT

ಶಾಸಕ ದಿನಕರ ಶೆಟ್ಟಿ ಅವರ ಮನೆಯಲ್ಲಿ 80 ಸಾವಿರ ರೂ ಹಣ ಕಳ್ಳತನ ನಡೆದಿತ್ತು. ಮಹಿಳೆಯೊಬ್ಬರು ಈ ಹಣ ಅಪಹರಿಸಿದ ಬಗ್ಗೆ ವದಂತಿ ಹಬ್ಬಿತ್ತು. ಆ ಮಹಿಳೆ ಶಾಸಕ ದಿನಕರ ಶೆಟ್ಟಿ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಈ ಬಗ್ಗೆ `ಕನ್ನಡವಾಣಿ’ ಮಹಿಳೆ ಮಾತನಾಡಿದ ಆಡಿಯೋ ದಾಖಲೆಗಳ ಜೊತೆ ವರದಿ ಪ್ರಸಾರ ಮಾಡಿತ್ತು. ಮಧುಸೂದನ ಹೆಗಡೆ ಎಂಬಾತರು ಕನ್ನಡವಾಣಿ ವಿರುದ್ಧಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಪೊಲೀಸರು ಪ್ರಕರಣದ ವಿಚಾರಣೆ ಶುರು ಮಾಡಿದ್ದು, ಕನ್ನಡವಾಣಿ ಪರವಾಗಿ ನ್ಯಾಯವಾದಿ ಪ್ರಶಾಂತ್ ನಾಯಕ್ ಹಾಗೂ ಸೌರಭ್ ಹೆಗಡೆ ಹೊಡ್ಲಮನೆ ಹೈಕೋರ್ಟಿನ ಮೊರೆ ಹೋಗಿದ್ದರು. `ಕನ್ನಡವಾಣಿ ಯಾವುದೇ ಅಪರಾಧ ಮಾಡಿಲ್ಲ. ಮಹಿಳೆಯ ಹೇಳಿಕೆಯನ್ನು ಮಾತ್ರ ಪ್ರಕಟಿಸಿದೆ’ ಎಂದು ಅವರು ನ್ಯಾಯಾಲಯಕ್ಕೆ ಮನವರಿಕೆ ಮಾಡಿದರು. ಈ ಹಿನ್ನಲೆ ಮುಂದಿನ ಆದೇಶದವರೆಗೂ ಪ್ರಕರಣದ ವಿಚಾರಣೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

Advertisement. Scroll to continue reading.
Advertisement. Scroll to continue reading.
Previous Post

ರಸ್ತೆ ಹೊಂಡ ಮುಚ್ಚಲು ಕೋರ್ಟಿನ ಮೊರೆ!

Next Post

ಡಕೋಟಾ ಎಕ್ಸಪ್ರೆಸ್ ಬಸ್ಸು.. ದುರ್ಗಾಂಬೆಗೆ ನೋಟಿಸ್ಸು!

Next Post
Dakota Express bus.. Notice to Durgamba!

ಡಕೋಟಾ ಎಕ್ಸಪ್ರೆಸ್ ಬಸ್ಸು.. ದುರ್ಗಾಂಬೆಗೆ ನೋಟಿಸ್ಸು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ