6
  • Latest
Kannadavani Court stays police investigation!

ಕನ್ನಡವಾಣಿ: ಪೊಲೀಸ್ ತನಿಖೆಗೆ ನ್ಯಾಯಾಲಯದ ತಡೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕನ್ನಡವಾಣಿ: ಪೊಲೀಸ್ ತನಿಖೆಗೆ ನ್ಯಾಯಾಲಯದ ತಡೆ!

AchyutKumar by AchyutKumar
May 24, 2025
in ರಾಜ್ಯ
Kannadavani Court stays police investigation!
advt advt advt
ADVERTISEMENT

ಕುಮಟಾ ಶಾಸಕ ದಿನಕರ ಶೆಟ್ಟಿ ಅವರ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದು, ಆ ಬಗ್ಗೆ ವರದಿ ಪ್ರಕಟಿಸಿದ್ದ `ಕನ್ನಡವಾಣಿ’ ವಿರುದ್ಧ ದಾಖಲಾದ ಪೊಲೀಸ್ ಪ್ರಕರಣದ ತನಿಖೆಗೆ ಧಾರವಾಡ ಹೈಕೋರ್ಟ ತಡೆಯಾಜ್ಞೆ ನೀಡಿದೆ.

Advertisement. Scroll to continue reading.

ಶಾಸಕ ದಿನಕರ ಶೆಟ್ಟಿ ಅವರ ಮನೆಯಲ್ಲಿ 80 ಸಾವಿರ ರೂ ಹಣ ಕಳ್ಳತನ ನಡೆದಿತ್ತು. ಮಹಿಳೆಯೊಬ್ಬರು ಈ ಹಣ ಅಪಹರಿಸಿದ ಬಗ್ಗೆ ವದಂತಿ ಹಬ್ಬಿತ್ತು. ಆ ಮಹಿಳೆ ಶಾಸಕ ದಿನಕರ ಶೆಟ್ಟಿ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಈ ಬಗ್ಗೆ `ಕನ್ನಡವಾಣಿ’ ಮಹಿಳೆ ಮಾತನಾಡಿದ ಆಡಿಯೋ ದಾಖಲೆಗಳ ಜೊತೆ ವರದಿ ಪ್ರಸಾರ ಮಾಡಿತ್ತು. ಮಧುಸೂದನ ಹೆಗಡೆ ಎಂಬಾತರು ಕನ್ನಡವಾಣಿ ವಿರುದ್ಧಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ADVERTISEMENT
ADVERTISEMENT

ಪೊಲೀಸರು ಪ್ರಕರಣದ ವಿಚಾರಣೆ ಶುರು ಮಾಡಿದ್ದು, ಕನ್ನಡವಾಣಿ ಪರವಾಗಿ ನ್ಯಾಯವಾದಿ ಪ್ರಶಾಂತ್ ನಾಯಕ್ ಹಾಗೂ ಸೌರಭ್ ಹೆಗಡೆ ಹೊಡ್ಲಮನೆ ಹೈಕೋರ್ಟಿನ ಮೊರೆ ಹೋಗಿದ್ದರು. `ಕನ್ನಡವಾಣಿ ಯಾವುದೇ ಅಪರಾಧ ಮಾಡಿಲ್ಲ. ಮಹಿಳೆಯ ಹೇಳಿಕೆಯನ್ನು ಮಾತ್ರ ಪ್ರಕಟಿಸಿದೆ’ ಎಂದು ಅವರು ನ್ಯಾಯಾಲಯಕ್ಕೆ ಮನವರಿಕೆ ಮಾಡಿದರು. ಈ ಹಿನ್ನಲೆ ಮುಂದಿನ ಆದೇಶದವರೆಗೂ ಪ್ರಕರಣದ ವಿಚಾರಣೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

Advertisement. Scroll to continue reading.
ShareSendTweetShare
ADVERTISEMENT
Previous Post

ರಸ್ತೆ ಹೊಂಡ ಮುಚ್ಚಲು ಕೋರ್ಟಿನ ಮೊರೆ!

Next Post

ಡಕೋಟಾ ಎಕ್ಸಪ್ರೆಸ್ ಬಸ್ಸು.. ದುರ್ಗಾಂಬೆಗೆ ನೋಟಿಸ್ಸು!

Next Post
Dakota Express bus.. Notice to Durgamba!

ಡಕೋಟಾ ಎಕ್ಸಪ್ರೆಸ್ ಬಸ್ಸು.. ದುರ್ಗಾಂಬೆಗೆ ನೋಟಿಸ್ಸು!

Kaiga The snake came to the kitchen!

ಕೈಗಾ: ಅಡುಗೆ ಮನೆಗೆ ಬಂದ ನಾಗ!

Kadra reservoir faces silt problem!

ಕದ್ರಾ ಜಲಾಶಯಕ್ಕೆ ಹೂಳಿನ ಸಮಸ್ಯೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.