6
  • Latest
Kaiga The snake came to the kitchen!

ಕೈಗಾ: ಅಡುಗೆ ಮನೆಗೆ ಬಂದ ನಾಗ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೈಗಾ: ಅಡುಗೆ ಮನೆಗೆ ಬಂದ ನಾಗ!

AchyutKumar by AchyutKumar
May 24, 2025
in ಸ್ಥಳೀಯ
Kaiga The snake came to the kitchen!
advt advt advt
ADVERTISEMENT

ಕಾರವಾರದ ಕೈಗಾ ವಸತಿಗೃಹ ಪ್ರದೇಶಕ್ಕೆ ಆಗಮಿಸಿದ ನಾಗರ ಹಾವು ಅಲ್ಲಿನ ಮಂಜುನಾಥ ನಾಯ್ಕ ಅವರ ಮನೆ ಅಡುಗೆ ಕೋಣೆ ಪ್ರವೇಶಿಸಿದ್ದು, ಉರಗ ತಜ್ಞರು ಹಾವು ಹಿಡಿದು ಕಾಡಿಗೆ ಬಿಟ್ಟರು.

`ಮಳೆಗಾಲದ ಕಾರಣ ನಾಗರ ಹಾವುಗಳು ಬೆಚ್ಚಗಿನ ಪ್ರದೇಶ ಹುಡುಕುತ್ತವೆ. ಅಡುಗೆ ಮನೆ ಬೆಚ್ಚಗಿರುವ ಕಾರಣ ಅವು ಅಲ್ಲಿ ಆಶ್ರಯಪಡೆಯುವ ಸಾಧ್ಯತೆ ಹೆಚ್ಚಿದೆ’ ಎಂದು ಉರಗ ತಜ್ಞ ಬಿಲಾಲ್ ಶೇಖ್ ನೆರೆದಿದ್ದವರಿಗೆ ಮಾಹಿತಿ ನೀಡಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಮನೆಯ ಒಳಗೆ ಹಾವು ಬಂದರೆ ಜನ ಭಯಪಡಬಾರದು. ಉರಗ ತಜ್ಞರನ್ನು ಕರೆಯಿಸಿ ಹಾವುಗಳನ್ನು ಸುರಕ್ಷಿತವಾಗಿ ಕಾಡಿಗೆ ಬಿಡಬೇಕು’ ಎಂದು ಅವರು ಮನವಿ ಮಾಡಿದರು. `ಶೀತರಕ್ತ ಜೀವಿಯಾದ ಹಾವು ಮಳೆಗಾಲದಲ್ಲಿ ಮೈ ಕಾಯಿಸಲು ಬೆಚ್ಚಗಿನ ಜಾಗ ಹುಡುಕುವುದು ಸಾಮಾನ್ಯ’ ಎಂದವರು ಮನವರಿಕೆ ಮಾಡಿದರು.

ಜೀವವೈವಿಧ್ಯ ಸಂಶೋಧಕ ಮಂಜುನಾಥ ಎಸ್ ನಾಯಕ ಮತ್ತು ಕದ್ರಾ ವಲಯ ಅರಣ್ಯಾಧಿಕಾರಿ ರಾಘು ರಾಘು ಕುರ್ನಿಪೇಟ್ ಹಾವು ಹಿಡಿಯುವ ಕಾರ್ಯಾಚರಣೆಯಲ್ಲಿದ್ದರು.

ShareSendTweetShare
ADVERTISEMENT
Previous Post

ಡಕೋಟಾ ಎಕ್ಸಪ್ರೆಸ್ ಬಸ್ಸು.. ದುರ್ಗಾಂಬೆಗೆ ನೋಟಿಸ್ಸು!

Next Post

ಕದ್ರಾ ಜಲಾಶಯಕ್ಕೆ ಹೂಳಿನ ಸಮಸ್ಯೆ!

Next Post
Kadra reservoir faces silt problem!

ಕದ್ರಾ ಜಲಾಶಯಕ್ಕೆ ಹೂಳಿನ ಸಮಸ್ಯೆ!

ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ಅರ್ದ ತಾಸಿನಲ್ಲಿ ಬರಬೇಕಿದ್ದ ಹಣ.. ಐದು ತಿಂಗಳಾದರೂ ಇಲ್ಲ!

A yoga teacher by name: What he did was intoxicating!

ಮೂರುರು ಗುಡ್ಡ: ಗಾಂಜಾ ನಶೆಯಲ್ಲಿದ್ದ ಚಾಲಕನಿಗೆ ಕಾನೂನು ಪಾಠ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.