6
  • Latest
Kaiga The snake came to the kitchen!

ಕೈಗಾ: ಅಡುಗೆ ಮನೆಗೆ ಬಂದ ನಾಗ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೈಗಾ: ಅಡುಗೆ ಮನೆಗೆ ಬಂದ ನಾಗ!

AchyutKumar by AchyutKumar
in ಸ್ಥಳೀಯ
Kaiga The snake came to the kitchen!

ಕಾರವಾರದ ಕೈಗಾ ವಸತಿಗೃಹ ಪ್ರದೇಶಕ್ಕೆ ಆಗಮಿಸಿದ ನಾಗರ ಹಾವು ಅಲ್ಲಿನ ಮಂಜುನಾಥ ನಾಯ್ಕ ಅವರ ಮನೆ ಅಡುಗೆ ಕೋಣೆ ಪ್ರವೇಶಿಸಿದ್ದು, ಉರಗ ತಜ್ಞರು ಹಾವು ಹಿಡಿದು ಕಾಡಿಗೆ ಬಿಟ್ಟರು.

ADVERTISEMENT

`ಮಳೆಗಾಲದ ಕಾರಣ ನಾಗರ ಹಾವುಗಳು ಬೆಚ್ಚಗಿನ ಪ್ರದೇಶ ಹುಡುಕುತ್ತವೆ. ಅಡುಗೆ ಮನೆ ಬೆಚ್ಚಗಿರುವ ಕಾರಣ ಅವು ಅಲ್ಲಿ ಆಶ್ರಯಪಡೆಯುವ ಸಾಧ್ಯತೆ ಹೆಚ್ಚಿದೆ’ ಎಂದು ಉರಗ ತಜ್ಞ ಬಿಲಾಲ್ ಶೇಖ್ ನೆರೆದಿದ್ದವರಿಗೆ ಮಾಹಿತಿ ನೀಡಿದರು.

`ಮನೆಯ ಒಳಗೆ ಹಾವು ಬಂದರೆ ಜನ ಭಯಪಡಬಾರದು. ಉರಗ ತಜ್ಞರನ್ನು ಕರೆಯಿಸಿ ಹಾವುಗಳನ್ನು ಸುರಕ್ಷಿತವಾಗಿ ಕಾಡಿಗೆ ಬಿಡಬೇಕು’ ಎಂದು ಅವರು ಮನವಿ ಮಾಡಿದರು. `ಶೀತರಕ್ತ ಜೀವಿಯಾದ ಹಾವು ಮಳೆಗಾಲದಲ್ಲಿ ಮೈ ಕಾಯಿಸಲು ಬೆಚ್ಚಗಿನ ಜಾಗ ಹುಡುಕುವುದು ಸಾಮಾನ್ಯ’ ಎಂದವರು ಮನವರಿಕೆ ಮಾಡಿದರು.

Advertisement. Scroll to continue reading.

ಜೀವವೈವಿಧ್ಯ ಸಂಶೋಧಕ ಮಂಜುನಾಥ ಎಸ್ ನಾಯಕ ಮತ್ತು ಕದ್ರಾ ವಲಯ ಅರಣ್ಯಾಧಿಕಾರಿ ರಾಘು ರಾಘು ಕುರ್ನಿಪೇಟ್ ಹಾವು ಹಿಡಿಯುವ ಕಾರ್ಯಾಚರಣೆಯಲ್ಲಿದ್ದರು.

Advertisement. Scroll to continue reading.
Previous Post

ಡಕೋಟಾ ಎಕ್ಸಪ್ರೆಸ್ ಬಸ್ಸು.. ದುರ್ಗಾಂಬೆಗೆ ನೋಟಿಸ್ಸು!

Next Post

ಹುಬ್ಬಳ್ಳಿಯ ಈ ರೈಲು ಶಿರಸಿ ಮಾರ್ಗದಲ್ಲಿ ಸಂಚರಿಸಲಿದೆ.. ಮುಂದಿನ ನಿಲ್ದಾಣ ತಾಳಗುಪ್ಪ!

Next Post
This train from Hubballi will run on the Sirsi route.. The next stop is Talaguppa!

ಹುಬ್ಬಳ್ಳಿಯ ಈ ರೈಲು ಶಿರಸಿ ಮಾರ್ಗದಲ್ಲಿ ಸಂಚರಿಸಲಿದೆ.. ಮುಂದಿನ ನಿಲ್ದಾಣ ತಾಳಗುಪ್ಪ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ