6
  • Latest
ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ಅರ್ದ ತಾಸಿನಲ್ಲಿ ಬರಬೇಕಿದ್ದ ಹಣ.. ಐದು ತಿಂಗಳಾದರೂ ಇಲ್ಲ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರ್ದ ತಾಸಿನಲ್ಲಿ ಬರಬೇಕಿದ್ದ ಹಣ.. ಐದು ತಿಂಗಳಾದರೂ ಇಲ್ಲ!

AchyutKumar by AchyutKumar
in ಸ್ಥಳೀಯ

ಹೊನ್ನಾವರದ ಹಾರ್ಡವೇರ್ ಅಂಗಡಿಯಲ್ಲಿ ವಿವಿಧ ವಸ್ತು ಖರೀದಿಸಿದ ಇಬ್ಬರು `ಅರ್ದ ತಾಸಿನಲ್ಲಿ ಹಣ ಬ್ಯಾಂಕಿಗೆ ಜಮಾ ಆಗುತ್ತದೆ’ ಎಂದು ಹೇಳಿ ಅಲ್ಲಿಂದ ಪರಾರಿಯಾಗಿದ್ದಾರೆ. ಐದು ತಿಂಗಳು ಕಳೆದರೂ ಹಣ ಜಮಾ ಆಗದ ಕಾರಣ ಹಾರ್ಡವೇರ್ ಅಂಗಡಿ ಮಾಲಕ ಪ್ರಾನ್ಸಿಸ್ ಡುಮಿಂಗ್ ಡಿಸೋಜಾ ಪೊಲೀಸ್ ದೂರು ನೀಡಿದ್ದಾರೆ.

ಹೊನ್ನಾವರ ಮಂಕಿ ಬಳಿಯ ನಗರಮನೆಯ ಪ್ರಾನ್ಸಿಸ್ ಡುಮಿಂಗ್ ಡಿಸೋಜಾ ಅವರು ಹಾರ್ಡವೇರ್ ಅಂಗಡಿ ನಡೆಸುತ್ತಾರೆ. ಜನವರಿ 7ರ ಸಂಜೆ ಅವರು ಅಂಗಡಿಯಲ್ಲಿರುವಾಗ ಇಬ್ಬರು ಅಪರಿಚಿತರು ಅಲ್ಲಿಗೆ ಆಗಮಿಸಿದರು. ವಿವಿಧ ವಸ್ತುಗಳನ್ನು ನೋಡಿ ಬೆಲೆ ವಿಚಾರಿಸಿದರು. ವಾಲ್ ಮಿಕ್ಸರ್, ಬಾತ್ ಶವರ್, ಪಂಪ್ ಸೆಟ್ ಸೇರಿ ಬಗೆ ಬಗೆಯ ಸಾಮಗ್ರಿಗಳನ್ನು ಖರೀದಿಸಿದರು.

ಅದೂ-ಇದು ಚೌಕಾಸಿ ಮಾಡಿ 17768ರೂ ಬಿಲ್ ಮಾಡಿಸಿದರು. ಆ ಹಣವನ್ನು ಬ್ಯಾಂಕ್ ಖಾತೆಗೆ ಹಾಕುವುದಾಗಿ ನಂಬಿಸಿ ಬ್ಯಾಂಕ್ ಖಾತೆ ವಿವರವನ್ನು ಪಡೆದರು. ಪ್ರಾನ್ಸಿಸ್ ಡುಮಿಂಗ್ ಡಿಸೋಜಾ ಅವರು ತಮ್ಮ ಎಸ್‌ಬಿಐ ಬ್ಯಾಂಕ್ ಖಾತೆ ವಿವರ ನೀಡಿ, ಹಣಕ್ಕಾಗಿ ಕಾಯುತ್ತ ಕುಳಿತರು. `ಇನ್ನೂ ಅರ್ದ ತಾಸಿನಲ್ಲಿ ಹಣ ಬರಲಿದೆ’ ಎಂದ ಅವರಿಬ್ಬರೂ ಫೋನ್ ನಂ ನೀಡಿ ಅಲ್ಲಿಂದ ಹೊರಗೆ ಹೋದರು.

ಐದು ತಿಂಗಳು ಕಳೆದರೂ ಹಣ ಬಾರದ ಕಾರಣ ಅವರ ಮೊಬೈಲ್ ನಂ’ಗೆ ಪ್ರಾನ್ಸಿಸ್ ಡುಮಿಂಗ್ ಡಿಸೋಜಾ ಫೋನ್ ಮಾಡಿದರು. ಆಗ, ಆ ಫೋನ್ ಸ್ವಿಚ್ ಆಫ್ ಎಂದು ಹೇಳಿತು. ಮೋಸ ಹೋಗಿರುವುದನ್ನು ಅರಿತು ಅವರು ಮಂಕಿ ಪೊಲೀಸ್ ಠಾಣೆಗೆ ಧಾವಿಸಿದರು. ತಮಗೆ ಆದ ಅನ್ಯಾಯದ ಬಗ್ಗೆ ದೂರು ದಾಖಲಿಸಿ, ಕಳ್ಳರ ಪತ್ತೆಗೆ ಒತ್ತಾಯಿಸಿದರು.

ShareSendTweetShare
Previous Post

ಕದ್ರಾ ಜಲಾಶಯಕ್ಕೆ ಹೂಳಿನ ಸಮಸ್ಯೆ!

Next Post

ಮೂರುರು ಗುಡ್ಡ: ಗಾಂಜಾ ನಶೆಯಲ್ಲಿದ್ದ ಚಾಲಕನಿಗೆ ಕಾನೂನು ಪಾಠ!

Next Post
A yoga teacher by name: What he did was intoxicating!

ಮೂರುರು ಗುಡ್ಡ: ಗಾಂಜಾ ನಶೆಯಲ್ಲಿದ್ದ ಚಾಲಕನಿಗೆ ಕಾನೂನು ಪಾಠ!

Movie song at Devi Utsav: Stabbed with a knife because the song stopped!

ಹಸು ಕಳ್ಳತನ: ಅಮಾಯಕರಿಗೆ ಥಳಿತ!

People's cheers for the cow protection police!

ಗೋ ರಕ್ಷಕ ಪೊಲೀಸರಿಗೆ ಜನರ ಜೈಕಾರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.