6
  • Latest
A yoga teacher by name: What he did was intoxicating!

ಮೂರುರು ಗುಡ್ಡ: ಗಾಂಜಾ ನಶೆಯಲ್ಲಿದ್ದ ಚಾಲಕನಿಗೆ ಕಾನೂನು ಪಾಠ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮೂರುರು ಗುಡ್ಡ: ಗಾಂಜಾ ನಶೆಯಲ್ಲಿದ್ದ ಚಾಲಕನಿಗೆ ಕಾನೂನು ಪಾಠ!

AchyutKumar by AchyutKumar
May 24, 2025
in ಸ್ಥಳೀಯ
A yoga teacher by name: What he did was intoxicating!
advt advt advt
ADVERTISEMENT

ಕುಮಟಾದ ಚಾಲಕ ದಿವಾಕರ್ ಉಪ್ಪಾರ್ ಗಾಂಜಾ ಸೇವಿಸಿ ಪೊಲೀಸರ ಬಳಿ ಸಿಕ್ಕಿ ಬಿದ್ದಿದ್ದಾರೆ. ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಪಾಠ ಮಾಡಿದ್ದಾರೆ.

ಕುಮಟಾದ ಸಿದ್ಧನಬಾವಿಯಲ್ಲಿ ದಿವಾಕರ್ ಉಪ್ಪಾರ್ ವಾಸವಾಗಿದ್ದರು. ಚಾಲಕರಾಗಿದ್ದ ಅವರು ಅಪರೂಪಕ್ಕೆ ಒಮ್ಮೆ ಗಾಂಜಾ ಸೇವಿಸುತ್ತಿದ್ದರು. ಮೇ 19ರಂದು ಮೂರುರು ಗುಡ್ಡದ ಕಡೆ ಹೋದ ಅವರು ಅಲ್ಲಿ ಗಾಂಜಾ ಸೇವಿಸುವ ಮನಸ್ಸು ಮಾಡಿದರು. ಸಂಜೆ ವೇಳೆ ನಶೆಯಲ್ಲಿದ್ದ ವ್ಯಕ್ತಿಯನ್ನು ಪೊಲೀಸರು ವಿಚಾರಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಪೊಲೀಸ್ ಉಪನಿರೀಕ್ಷಕ ಮಯೂರ ಪಟ್ಟಣಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಲು ದಿವಾಕರ್ ಉಪ್ಪಾರ್ ತಡವರಿಸಿದರು. ಅಮಲಿನಲ್ಲಿದ್ದ ಅವರನ್ನು ಪೊಲೀಸರು ವೈದ್ಯರ ಮುಂದೆ ಹಾಜರುಪಡಿಸಿದರು. ತಪಾಸಣೆ ನಡೆಸಿದ ವೈದ್ಯರಿಗೆ ದಿವಾಕರ್ ಉಪ್ಪಾರ್ ಗಾಂಜಾ ಸೇವಿಸಿರುವುದು ದೃಢವಾಯಿತು.

ಈ ಹಿನ್ನಲೆ ವೈದ್ಯರು ಪೊಲೀಸರಿಗೆ ವರದಿ ಒಪ್ಪಿಸಿದರು. ಆ ವರದಿ ಆಧಾರದಲ್ಲಿ ಪೊಲೀಸರು ದಿವಾಕರ್ ಉಪ್ಪಾರ್ ವಿರುದ್ಧ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಒಪ್ಪಿಸಿದರು.

ShareSendTweetShare
ADVERTISEMENT
Previous Post

ಅರ್ದ ತಾಸಿನಲ್ಲಿ ಬರಬೇಕಿದ್ದ ಹಣ.. ಐದು ತಿಂಗಳಾದರೂ ಇಲ್ಲ!

Next Post

ಹಸು ಕಳ್ಳತನ: ಅಮಾಯಕರಿಗೆ ಥಳಿತ!

Next Post
Movie song at Devi Utsav: Stabbed with a knife because the song stopped!

ಹಸು ಕಳ್ಳತನ: ಅಮಾಯಕರಿಗೆ ಥಳಿತ!

People's cheers for the cow protection police!

ಗೋ ರಕ್ಷಕ ಪೊಲೀಸರಿಗೆ ಜನರ ಜೈಕಾರ!

Monkey threat Nani Gowda who could not survive even if he went to Manipal!

ಮಂಗನ ಕಾಟ: ಮಣಿಪಾಲಿಗೆ ಹೋದರೂ ಬದುಕದ ನಾಣಿ ಗೌಡ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.