6
  • Latest
People's cheers for the cow protection police!

ಗೋ ರಕ್ಷಕ ಪೊಲೀಸರಿಗೆ ಜನರ ಜೈಕಾರ!

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗೋ ರಕ್ಷಕ ಪೊಲೀಸರಿಗೆ ಜನರ ಜೈಕಾರ!

AchyutKumar by AchyutKumar
in ಸ್ಥಳೀಯ
People's cheers for the cow protection police!

ಹೊನ್ನಾವರ ಕಡೆಯಿಂದ ಭಟ್ಕಳದ ಕಡೆ ಬರುತ್ತಿದ್ದ ವಾಹನ ತಪಾಸಣೆ ನಡೆಸಿದ ಪೊಲೀಸರು ಲಾರಿಯೊಂದರಲ್ಲಿ ಹಿಂಸಾತ್ಮಕ ರೀತಿ ಜಾನುವಾರು ಸಾಗಾಟ ನಡೆದಿರುವುದನ್ನು ಪತ್ತೆ ಮಾಡಿದ್ದಾರೆ. ಯಾವುದೇ ಪರವಾನಿಗೆ ಇಲ್ಲದೇ ಸಾಗಿಸುತ್ತಿದ್ದ 19 ಜಾನುವಾರುಗಳನ್ನು ಶಿರಾಲಿ ತಪಾಸಣಾ ಕೇಂದ್ರದಲ್ಲಿ ಪೊಲೀಸರು ವಶಕ್ಕೆಪಡೆದಿದ್ದಾರೆ.

ADVERTISEMENT

ವಾಹನವೊಂದರಲ್ಲಿ 5.70 ಲಕ್ಷ ರೂ ಮೌಲ್ಯದ ಜಾನುವಾರುಗಳ ಸಾಗಾಟ ನಡೆದಿತ್ತು. ಜಾನುವಾರುಗಳಿಗೆ ಮೇವು-ನೀರು ಸಹ ಕೊಡದೇ ಸಾಗಿಸಲಾಗುತ್ತಿತ್ತು. ಭಟ್ಕಳಕ್ಕೆ ಕರೆದೊಯ್ದು ಅವುಗಳನ್ನು ಕೊಲ್ಲಲು ದುಷ್ಕರ್ಮಿಗಳು ಹೊಂಚು ಹಾಕಿದ್ದರು. ಇದನ್ನು ಅರಿತ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಆ ವಾಹನದಲ್ಲಿದ್ದ ಮೂವರನ್ನು ಬಂಧಿಸಿದರು.

ಶಿರಾಲಿ ಚೆಕ್‌ಪೋಸ್ಟಿನಲ್ಲಿ ಕರ್ತವ್ಯದಲ್ಲಿದ್ದ ಪಿಎಸ್‌ಐ ಭರಮಪ್ಪ ಬೆಳಗಲಿ ಆ ವಾಹನಕ್ಕೆ ಅಡ್ಡಲಾಗಿ ಕೈ ಮಾಡಿದರು. ಆಗ, ಬೇರೆ ಬೇರೆ ಊರಿನ ಚೇತನ ಕಡ್ಲಿ, ಸಂತೋಷ ಬೋರದ ಹಾಗೂ ದುರ್ಗಪ್ಪ ಛಲವಾದಿ ಸಿಕ್ಕಿಬಿದ್ದರು. ಪೋಲಿಸ್ ಸಿಬ್ಬಂದಿ ಅಣ್ಣಪ್ಪ ನಾಯ್ಕ, ರಾಮಯ್ಯ ನಾಯ್ಕ, ಬಸವನಗೌಡ ಪಾರ್ಟಿಲ್, ದೇವರಾಜ್ ಮೊಗೇರ ಸೇರಿ ಆ ಮೂವರನ್ನು ಜೈಲಿಗೆ ಕಳುಹಿಸಿದರು.

Advertisement. Scroll to continue reading.
Advertisement. Scroll to continue reading.
Previous Post

ಹಸು ಕಳ್ಳತನ: ಅಮಾಯಕರಿಗೆ ಥಳಿತ!

Next Post

ಮಂಗನ ಕಾಟ: ಮಣಿಪಾಲಿಗೆ ಹೋದರೂ ಬದುಕದ ನಾಣಿ ಗೌಡ!

Next Post
Monkey threat Nani Gowda who could not survive even if he went to Manipal!

ಮಂಗನ ಕಾಟ: ಮಣಿಪಾಲಿಗೆ ಹೋದರೂ ಬದುಕದ ನಾಣಿ ಗೌಡ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ