6
  • Latest
Warning of violent struggle Highway company bows to threats!

ಉಗ್ರ ಹೋರಾಟದ ಎಚ್ಚರಿಕೆ: ಬೆದರಿಕೆಗೆ ಬಗ್ಗಿದ ಹೆದ್ದಾರಿ ಕಂಪನಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಉಗ್ರ ಹೋರಾಟದ ಎಚ್ಚರಿಕೆ: ಬೆದರಿಕೆಗೆ ಬಗ್ಗಿದ ಹೆದ್ದಾರಿ ಕಂಪನಿ!

AchyutKumar by AchyutKumar
May 25, 2025
in ಸ್ಥಳೀಯ
Warning of violent struggle Highway company bows to threats!
advt advt advt
ADVERTISEMENT

ಶಿರಸಿ-ಕುಮಟಾ ರಸ್ತೆಯ ನಿಲೇಕಣಿ ಬಳಿ ಬಿದ್ದಿರುವ ಹೊಂಡಗಳನ್ನು ಮೂರು ದಿನದ ಒಳಗೆ ಮುಚ್ಚದೇ ಇದ್ದರೆ ಹೈಕೋರ್ಟ ಮೊರೆ ಹೋಗುವುದಾಗಿ ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ಶನಿವಾರ ಎಚ್ಚರಿಕೆ ನೀಡಿದ್ದು, ಭಾನುವಾರ ಬೆಳಗ್ಗೆಯಿಂದಲೇ ಹೆದ್ದಾರಿ ನಿರ್ವಹಣೆಯ ಗುತ್ತಿಗೆಪಡೆದ ಕಂಪನಿ ಹೊಂಡ ಮುಚ್ಚುವ ಕೆಲಸ ಶುರು ಮಾಡಿದೆ!

ಆರ್ ಎನ್ ಎಸ್ ಕಂಪನಿಯೂ ಶಿರಸಿ-ಕುಮಟಾ ಹೆದ್ದಾರಿ ಅಭಿವೃದ್ಧಿ ಹಾಗೂ ನಿರ್ವಹಣೆಯ ಹೊಣೆ ಹೊತ್ತಿದೆ. ಶಿರಸಿ ಪ್ರವೇಶದ್ವಾರದಂತಿರುವ ನಿಲೇಕಣಿ ಬಳಿ ರಸ್ತೆ ತುಂಬ ಗುಂಡಿ ಬಿದ್ದಿರುವುದು ಅರಿವಿದ್ದರೂ ಕಂಪನಿ ತಲೆಕೆಡಿಸಿಕೊಂಡಿರಲಿಲ್ಲ. ಇದರಿಂದ ಜನ ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದು, ಶಾಸಕ-ಸಚಿವರ ಬಳಿ ಸಹ ದೂರು ನೀಡಿದ್ದರು. ಆದರೆ, ಅದರಿಂದ ಯಾವ ಪ್ರಯೋಜನವೂ ಆಗಿರಲಿಲ್ಲ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಶಿರಸಿ-ಕುಮಟಾ ರಸ್ತೆ ಗುಂಡಿ ನೋಡಿದ ಅನಂತಮೂರ್ತಿ ಹೆಗಡೆ ಸಿಟ್ಟಾದರು. ನಿರ್ವಹಣೆ ಹೊಣೆ ಹೊತ್ತ ಕಂಪನಿಯಿoದ ಗುಂಡಿ ಮುಚ್ಚುವ ಕೆಲಸ ಆಗದೇ ಇದ್ದರೆ, ತಾವೇ ಗುಂಡಿ ಮುಚ್ಚುವುದಾಗಿ ಹೇಳಿಕೆ ನೀಡಿದರು. ಅದರೊಂದಿಗೆ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸುವ ಬಗ್ಗೆ ನ್ಯಾಯಾಲಯದ ಮೊರೆ ಹೋಗುವ ಎಚ್ಚರಿಕೆ ನೀಡಿದರು. ಇದಾದ ನಂತರ ಸಂಸದ ವಿಶ್ವೇಶ್ವರ ಹೆಗಡೆ ಅವರು ಕಂಪನಿ ಅಧಿಕಾರಿಗಳಿಗೆ ಫೋನ್ ಮಾಡಿ ಜಾಡಿಸಿದರು.

ಇದರಿಂದ ಬೆದರಿದ ಕಂಪನಿ ಭಾನುವಾರ ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೇ ಗುಂಡಿ ಮುಚ್ಚುವ ಕೆಲಸ ಶುರು ಮಾಡಿತು. ಸದ್ಯ ಕಲ್ಲು-ಸಿಮೆಂಟಿನ ಮಿಶ್ರಣವನ್ನು ಆ ರಸ್ತೆ ಮೇಲೆ ಸುರಿಯಲಾಗುತ್ತಿದೆ. ಗುಂಡಿಗಳನ್ನು ತುಂಬಿ ರಸ್ತೆ ಸರಿಪಡಿಸುವ ಕೆಲಸ ನಡೆಯುತ್ತಿದೆ.

ShareSendTweetShare
ADVERTISEMENT
Previous Post

ಮಂಗನ ಕಾಟ: ಮಣಿಪಾಲಿಗೆ ಹೋದರೂ ಬದುಕದ ನಾಣಿ ಗೌಡ!

Next Post

ಡೀಸಿ ಹೆಸರಿನಲ್ಲಿಯೇ ಡುಪ್ಲಿಕೇಟ್ ಖಾತೆ!

Next Post
Duplicate account in the name of Daisy!

ಡೀಸಿ ಹೆಸರಿನಲ್ಲಿಯೇ ಡುಪ್ಲಿಕೇಟ್ ಖಾತೆ!

Police force walks 3km with a decomposed body!

ಕೊಳೆತ ಶವದೊಂದಿಗೆ 3ಕಿಮೀ ನಡೆದ ಪೊಲೀಸ್ ಪಡೆ!

Worker catching dead fish inside a shed

ಶೆಡ್ಡಿನೊಳಗೆ ಶವವಾದ ಮೀನು ಹಿಡಿಯುವ ಕಾರ್ಮಿಕ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.