6
  • Latest
Police force walks 3km with a decomposed body!

ಕೊಳೆತ ಶವದೊಂದಿಗೆ 3ಕಿಮೀ ನಡೆದ ಪೊಲೀಸ್ ಪಡೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೊಳೆತ ಶವದೊಂದಿಗೆ 3ಕಿಮೀ ನಡೆದ ಪೊಲೀಸ್ ಪಡೆ!

AchyutKumar by AchyutKumar
in ಸ್ಥಳೀಯ
Police force walks 3km with a decomposed body!

ಜೊಯಿಡಾದ ಬಳಿಯ ಕಾಳಿ ನದಿ ಹಿನ್ನೀರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಸಿಕ್ಕಿದ್ದು, ಶವ ಮೇಲೆತ್ತಲು ಯಾರೂ ಸಿಗಲಿಲ್ಲ. ಹೀಗಾಗಿ ಪೊಲೀಸರೇ ಆ ಶವವನ್ನು ಮೇಲೆತ್ತಿ ಶವಾಗಾರಕ್ಕೆ ಸಾಗಿಸಿದರು.

ಜೊಯಿಡಾದ ನಾಗೋಡಾದಲ್ಲಿನ ಕಾಳಿ ನದಿ ಹಿನ್ನೀರ ಪ್ರದೇಶದಲ್ಲಿ ಶನಿವಾರ ಶವವೊಂದು ಕಾಣಿಸಿತು. ಶವ ಕೊಳೆತ ಸ್ಥಿತಿಯಲ್ಲಿದ್ದು ದುರ್ವಾಸನೆ ಬರುತ್ತಿತ್ತು. ಆ ಶವವನ್ನು ನದಿಯಿಂದ ಮೇಲೆತ್ತಲು ಯಾರೂ ಮುಂದೆ ಬರಲಿಲ್ಲ.

ಧಾರಾಕಾರ ಮಳೆಯ ನಡುವೆಯೂ ಪಿಎಸ್‌ಐ ಮಹೇಶ ಮಾಳಿ ಹಾಗೂ ಪೊಲೀಸ್ ಸಿಬ್ಬಂದಿ ಜಾಪರ್ ಅದರಗುಂಚಿ ಅವರು ನೀರಿಗಿಳಿದು ಆ ಶವ ಮೇಲೆ ತಂದರು. ಮಳೆ ರಾಡಿಯಿಂದ ನದಿ ದಡಕ್ಕೆ ವಾಹನ ಬರುವ ಹಾಗಿರಲಿಲ್ಲ. ಹೀಗಾಗಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಅಲ್ಲಿನ ಇತರೆ ಪೊಲೀಸ್ ಸಿಬ್ಬಂದಿ ಸೇರಿ ಆ ಶವವನ್ನು ಮೂರು ಕಿಮೀ ಹೊತ್ತು ಸಾಗಿಸಿದರು. ಕೊನೆಗೆ ಅದನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ತಲುಪಿಸಿದರು.

ಮೂರು ದಿನದ ಹಿಂದೆ ನಾಗೋಡಾ ಗ್ರಾಮದ ಸಂಜಯ ಬಾಪು ದೇಸಾಯಿ (44) ಕಾಣೆಯಾಗಿದ್ದು, ಅವರು ಈ ದಿನ ಶವವಾಗಿ ಸಿಕ್ಕಿದ್ದಾರೆ. ಮೇಲ್ನೋಟಕ್ಕೆ ಸಂಜಯ ಅವರು ಆತ್ಮಹತ್ಯೆಗೆ ಶರಣಾದ ಅನುಮಾನವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ShareSendTweetShare
Previous Post

ಡೀಸಿ ಹೆಸರಿನಲ್ಲಿಯೇ ಡುಪ್ಲಿಕೇಟ್ ಖಾತೆ!

Next Post

ಶೆಡ್ಡಿನೊಳಗೆ ಶವವಾದ ಮೀನು ಹಿಡಿಯುವ ಕಾರ್ಮಿಕ

Next Post
Worker catching dead fish inside a shed

ಶೆಡ್ಡಿನೊಳಗೆ ಶವವಾದ ಮೀನು ಹಿಡಿಯುವ ಕಾರ್ಮಿಕ

1 rupee is enough for PUC admission in this school!

ಈ ಶಾಲೆಯ ಪಿಯುಸಿ ಪ್ರವೇಶಕ್ಕೆ 1 ರೂಪಾಯಿ ಸಾಕು!

A mobile phone that fell into the river took a life!

ನದಿಗೆ ಬಿದ್ದ ಮೊಬೈಲ್ ಜೀವ ತೆಗೆಯಿತು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.