6
  • Latest
1 rupee is enough for PUC admission in this school!

ಈ ಶಾಲೆಯ ಪಿಯುಸಿ ಪ್ರವೇಶಕ್ಕೆ 1 ರೂಪಾಯಿ ಸಾಕು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಈ ಶಾಲೆಯ ಪಿಯುಸಿ ಪ್ರವೇಶಕ್ಕೆ 1 ರೂಪಾಯಿ ಸಾಕು!

AchyutKumar by AchyutKumar
in ಸ್ಥಳೀಯ
1 rupee is enough for PUC admission in this school!

ಲಕ್ಷಾಂತರ ರೂಪಾಯಿ ಪ್ರವೇಶ ಶುಲ್ಕ ಸ್ವೀಕರಿಸಿ ಪಾಠ ಮಾಡುವ ಶಿಕ್ಷಣ ಸಂಸ್ಥೆಗಳ ನಡುವೆ ಹೊನ್ನಾವರದ ಖಾಸಗಿ ವಿದ್ಯಾಸಂಸ್ಥೆಯೊoದು ಬರೇ ಒಂದು ರೂಪಾಯಿ ಪ್ರವೇಶ ಶುಲ್ಕದೊಂದಿಗೆ ಶಿಕ್ಷಣ ನೀಡಲು ಮುಂದಾಗಿದೆ!

ADVERTISEMENT

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚಿನ ಅಂಕಪಡೆದ ವಿದ್ಯಾರ್ಥಿಗಳಿಗೆ ಹೊನ್ನಾವರದ `ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್’ 1ರೂ ಪ್ರವೇಶಾತಿ ಶುಲ್ಕದೊಂದಿಗೆ ಎರಡು ವರ್ಷದ ಪಿಯುಸಿ ಶಿಕ್ಷಣ ನೀಡುವುದಾಗಿ ಘೋಷಿಸಿದೆ. ಅದೂ ಸಹ ಸಿಬಿಎಸ್‌ಸಿ ಆಧಾರಿತ ಶಿಕ್ಷಣ ಪದ್ಧತಿಯಲ್ಲಿ ಇಲ್ಲಿ ಪಾಠ ಮಾಡಲಾಗುತ್ತದೆ.

ವೀರಾಂಜಿನೇಯ ಎಜ್ಯುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟಿನಿಂದ ಈ ವಿದ್ಯಾ ಸಂಸ್ಥೆ ನಡೆಯುತ್ತಿದೆ. ಈ ಶಾಲೆಯಲ್ಲಿ ನರ್ಸರಿಯಿಂದ ಪಿಯುಸಿವರೆಗೆ ಕಲಿಕೆಗೆ ಅವಕಾಶವಿದೆ. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳೊಂದಿಗೆ ಆಧ್ಯಾತ್ಮ, ನೈತಿಕತೆಯ ಬಗ್ಗೆಯೂ ಇಲ್ಲಿ ಪಾಠ ಮಾಡಲಾಗುತ್ತದೆ. ಮಕ್ಕಳಲ್ಲಿ ಸೃಜನಶೀಲತೆಯ ಜೊತೆ ಸೇವಾಗುಣ ಬೆಳಸುವಲ್ಲಿ ಈ ವಿದ್ಯಾಸಂಸ್ಥೆ ಮುಂಚೂಣಿಯಲ್ಲಿದೆ.

Advertisement. Scroll to continue reading.

ಪದವಿ ಪೂರ್ವ ಶಿಕ್ಷಣ ವಿಷಯವಾಗಿ ಎರಡು ವರ್ಷದ ಹಿಂದೆ ಸಿಬಿಎಸ್‌ಸಿ ಆಧಾರಿತ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗವನ್ನು ಶುರು ಮಾಡಲಾಗಿದ್ದು, ಸದ್ಯ ಅಲ್ಲಿನ ಮಕ್ಕಳಿಗೆ 1ರೂ ಪ್ರವೇಶ ಶುಲ್ಕಪಡೆದು ಪಿಯುಸಿ ಶಿಕ್ಷಣ ಕಲಿಸಲು ಆಡಳಿತ ಮಂಡಳಿ ನಿರ್ಧರಿಸಿದೆ. ಶಿಕ್ಷಣದಿಂದ ಮಾತ್ರ ಸಮಾಜ ತಿದ್ದಲು ಸಾಧ್ಯ ಎಂದು ನಂಬಿರುವ ಮಾರುತಿ ಗುರೂಜಿ ಅವರು 1 ರೂಪಾಯಿ ದರದಲ್ಲಿ ಶಿಕ್ಷಣ ನೀಡುವ ಸಂಕಲ್ಪ ಮಾಡಿದ್ದಾರೆ.

Advertisement. Scroll to continue reading.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕಪಡೆದ ಎಲ್ಲರೂ ಇಲ್ಲಿ 1ರೂ ದರದಲ್ಲಿ ಶಿಕ್ಷಣಪಡೆಯಲು ಅರ್ಹರು. ಅದನ್ನುಹೊರತುಪಡಿಸಿ ಬೇರೆ ಯಾವ ಹೊಸ ನಿಯಮಗಳು ಇಲ್ಲ. `ಈ ವರ್ಷ 1 ರೂಪಾಯಿ ದರದಲ್ಲಿ ಪಿಯುಸಿ ಶಿಕ್ಷಣ ನೀಡಲು ಉದ್ದೇಶಿಸಲಾಗಿದೆ. ಇನ್ಮುಂದೆ ಪ್ರತಿ ವರ್ಷವೂ ಈ ಯೋಜನೆ ಜಾರಿಯಲ್ಲಿರಲಿದೆ’ ಎಂದು ಶಾಲೆಯ ಆಡಳಿತ ಮಂಡಳಿಯವರು ಮಾಹಿತಿ ನೀಡಿದರು.

ನಿಮ್ಮ ಮಕ್ಕಳನ್ನು ಈ ಶಾಲೆಗೆ ಸೇರಿಸಲು ಇಲ್ಲಿ ಫೋನ್ ಮಾಡಿ: 6361019456

Previous Post

ಶೆಡ್ಡಿನೊಳಗೆ ಶವವಾದ ಮೀನು ಹಿಡಿಯುವ ಕಾರ್ಮಿಕ

Next Post

ನದಿಗೆ ಬಿದ್ದ ಮೊಬೈಲ್ ಜೀವ ತೆಗೆಯಿತು!

Next Post
A mobile phone that fell into the river took a life!

ನದಿಗೆ ಬಿದ್ದ ಮೊಬೈಲ್ ಜೀವ ತೆಗೆಯಿತು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ