6
  • Latest
The lure of double money Three names for Venkatesha!

ಡಬಲ್ ಹಣದ ಆಮೀಷ: ವೆಂಕಟೇಶನಿಗೆ ಮೂರು ನಾಮ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಡಬಲ್ ಹಣದ ಆಮೀಷ: ವೆಂಕಟೇಶನಿಗೆ ಮೂರು ನಾಮ!

AchyutKumar by AchyutKumar
in ಸ್ಥಳೀಯ
The lure of double money Three names for Venkatesha!

ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಅಪಾರ ಹಣ ಸಂಪಾದಿಸಲು ಉದ್ದೇಶಿಸಿದ ಹಳಿಯಾಳದ ಉದ್ಯಮಿ ವೆಂಕಟೇಶ ಗಡಾದ್ ಅವರು ನಕಲಿ ಆಫ್ ಬಳಸಿ 18 ಲಕ್ಷ ರೂ ಹಣ ಕಳೆದುಕೊಂಡಿದ್ದಾರೆ!

ADVERTISEMENT

ವೆoಕಟೇಶ್ ಗಡಾದ್ ಅವರು ಶೇರು ಮಾರುಕಟ್ಟೆ ಬಗ್ಗೆ ಅಧ್ಯಯನ ನಡೆಸುತ್ತಿದ್ದಾಗ ಅವರಿಗೆ ಆಫ್ ಡೌನ್‌ಲೋಡ್ ಮಾಡುವಂತೆ ಮೆಸೆಜ್ ಬಂದಿದೆ. ಇದನ್ನು ನಂಬಿದ ಅವರು V-Trade ಎಂಬ ಆಫ್ ಡೌನ್‌ಲೋಡ್ ಮಾಡಿದ್ದಾರೆ. 2025ರ ಏಪ್ರಿಲ್ 30ರಿಂದ ಮೇ 15ರವರೆಗೆ ಆ ಆಫ್ ಮೂಲಕ ವಿವಿಧ ಕಂಪನಿಗಳ ಮೇಲೆ ಹಣ ಹೂಡಿಕೆ ಮಾಡಿದ್ದಾರೆ.

ಅವರು ಹುಡಿದ ಹಣ ಡಬಲ್ ಆದ ಬಗ್ಗೆ ಆಫ್ ಕಾಣಿಸಿದೆ. ಹೀಗಾಗಿ ಎಲ್ಲಾ ಶೇರುಗಳನ್ನು ಮಾರಾಟ ಮಾಡಿದ್ದಾರೆ. ಅದಾದ ನಂತರ ಹಣ ಹಿಂಪಡೆಯಲು ಹೋದಾಗ ಅವರ ಖಾತೆಗೆ ಲಾಭದ ಹಣ ಬಂದಿಲ್ಲ. ಅವರು ಹೂಡಿಕೆ ಮಾಡಿದ ಹಣವೂ ಸಿಕ್ಕಿಲ್ಲ. ಒಟ್ಟು 1869000 ರೂ ಹಣ ಹೂಡಿಕೆ ಮಾಡಿದ್ದು, ಅದೆಲ್ಲವೂ ಸೈಬರ್ ಕಳ್ಳರ ಪಾಲಾಗಿದೆ.

Advertisement. Scroll to continue reading.

ವಿ ಟ್ರೇಡ್ ಆಪ್ ಸಂಬoಧಿಸಿ ಅವರು ವೆಂಚೂರು ಕಂಪನಿಗೆ ಫೋನ್ ಮಾಡಿದಾಗ, `ಆ ಆಫ್ ನಮ್ಮದಲ್ಲ’ ಎಂದು ಹೇಳಿದ್ದಾರೆ. ಹೀಗಾಗಿ ವೆಂಕಟೇಶ್ ಗಡಾದ್ ಅವರು ತಮಗಾದ ಅನ್ಯಾಯದ ಬಗ್ಗೆ ಹಳಿಯಾಳ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

Advertisement. Scroll to continue reading.
Previous Post

ನದಿಗೆ ಬಿದ್ದ ಮೊಬೈಲ್ ಜೀವ ತೆಗೆಯಿತು!

Next Post

OLX ಜಾಹೀರಾತು: ಕಾರು ಇಲ್ಲ.. ಕಾಸೂ ಇಲ್ಲ!

Next Post
OLX Ad No car.. no money!

OLX ಜಾಹೀರಾತು: ಕಾರು ಇಲ್ಲ.. ಕಾಸೂ ಇಲ್ಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ