6
  • Latest
OLX Ad No car.. no money!

OLX ಜಾಹೀರಾತು: ಕಾರು ಇಲ್ಲ.. ಕಾಸೂ ಇಲ್ಲ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

OLX ಜಾಹೀರಾತು: ಕಾರು ಇಲ್ಲ.. ಕಾಸೂ ಇಲ್ಲ!

AchyutKumar by AchyutKumar
May 25, 2025
in ರಾಜ್ಯ
OLX Ad No car.. no money!
advt advt advt
ADVERTISEMENT

OLX ಜಾಹೀರಾತು ನೋಡಿ ಕಾರು ಖರೀದಿಗೆ ಆಸಕ್ತಿವಹಿಸಿದ ಶಿರಸಿಯ ಮಹಾದೇವ ಕೋಚರೇಕರ್ ಅವರು 4.50 ಲಕ್ಷ ರೂ ಕಳೆದುಕೊಂಡಿದ್ದಾರೆ!

ಶಿರಸಿಯ ಕೆಳಗಿನ ಎಸಳೆಯಲ್ಲಿ ವಾಸವಾಗಿರುವ ಮಹಾದೇವ ಕೋಚರೇಕರ್ ಅವರು ನೆಟ್‌ವರ್ಕ ಇಂಜೀನಿಯರ್ ಆಗಿ ಕೆಲಸ ಮಾಡುತ್ತಾರೆ. ಕುಟುಂಬದ ಬಳಕೆಗಾಗಿ ಅವರು ಕಾರು ಹುಡುಕಾಟ ನಡೆಸಿದ್ದು, ಅಲ್ಲಿ-ಇಲ್ಲಿ ನೋಡಿದರೂ ಸರಿಯಾದ ಕಾರು ಸಿಕ್ಕಿರಲಿಲ್ಲ. ಹೀಗಾಗಿ ಅವರು OLX ಆಫ್ ಮೊರೆ ಹೋಗಿದ್ದರು.

ADVERTISEMENT
ADVERTISEMENT

ಶೃಂಗೇರಿಯ ರವಿಚಂದ್ರ ರೇವಣಕರ್ ಎಂಬಾತರು ತಮ್ಮ ಕಾರು ಮಾರಾಟಕ್ಕಿರುವ ಬಗ್ಗೆ OLXನಲ್ಲಿ ಮಾಹಿತಿ ಹಂಚಿಕೊOಡಿದ್ದರು. ಕೆಸರಿ ಬಣ್ಣದ ನೆಕ್ಸಾನ್ ಕಾರಿನ ಫೋಟೋ ನೋಡಿದ ಮಹಾದೇವ ಕೋಚರೇಕರ್ ಅವರು ಅಲ್ಲಿರುವ ಸಂಖ್ಯೆಗೆ ಫೋನ್ ಮಾಡಿದರು. 5 ಲಕ್ಷ ರೂಪಾಯಿಗೆ ವ್ಯವಹಾರವನ್ನು ಕುದುರಿಸಿದರು.

Advertisement. Scroll to continue reading.
Advertisement. Scroll to continue reading.

2024ರ ಅಕ್ಟೊಬರ್ 10ರಿಂದ 29 ನವೆಂಬರ್‌ವರೆಗೆ ರವಿಚಂದ್ರ ರೇವಣಕರ್ ಅವರಿಗೆ ಗೂಗಲ್ ಫೇ ಮೂಲಕ 4.50 ಲಕ್ಷ ರೂ ಹಣ ಪಾವತಿ ಮಾಡಿದರು. ಆದರೆ, ಮಾತುಕಥೆ ಪ್ರಕಾರ ರವಿಚಂದ್ರ ರೇವಣಕರ್ ಅವರು ಕಾರು ಕೊಡಲಿಲ್ಲ. ಕೊಟ್ಟ ಕಾಸನ್ನು ಮರಳಿಸಲಿಲ್ಲ. ಹೀಗಾಗಿ ಇದೀಗ ರವಿಚಂದ್ರ ರೇವಣಕರ್ ಅವರ ವಿರುದ್ಧ ಮಹಾದೇವ ಕೋಚರೇಕರ್ ಪೊಲೀಸ್ ದೂರು ನೀಡಿದ್ದಾರೆ.

ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ರವಿಚಂದ್ರ ರೇವಣಕರ್ ಅವರ ಹುಡುಕಾಟ ನಡೆಸಿದ್ದಾರೆ.

ShareSendTweetShare
ADVERTISEMENT
Previous Post

ಡಬಲ್ ಹಣದ ಆಮೀಷ: ವೆಂಕಟೇಶನಿಗೆ ಮೂರು ನಾಮ!

Next Post

ರೆಸಾರ್ಟಿನಲ್ಲಿ ಕೋಲಾಟ: ನಿಂತಿತು ಹೃದಯ ಬಡಿತ!

Next Post
A fight at the resort My heart stopped beating!

ರೆಸಾರ್ಟಿನಲ್ಲಿ ಕೋಲಾಟ: ನಿಂತಿತು ಹೃದಯ ಬಡಿತ!

Mooroor Stone fallen on the road

ಮೂರೂರು: ರಸ್ತೆ ಮೇಲೆ ಬಿದ್ದ ಕಲ್ಬಂಡೆ

Yellapur Death rate increasing year by year!

ಯಲ್ಲಾಪುರ: ವರ್ಷದಿಂದ ವರ್ಷಕ್ಕೆ ಹೆಚ್ಚಾದ ಸಾವಿನ ಪ್ರಮಾಣ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.