6
  • Latest
A fight at the resort My heart stopped beating!

ರೆಸಾರ್ಟಿನಲ್ಲಿ ಕೋಲಾಟ: ನಿಂತಿತು ಹೃದಯ ಬಡಿತ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರೆಸಾರ್ಟಿನಲ್ಲಿ ಕೋಲಾಟ: ನಿಂತಿತು ಹೃದಯ ಬಡಿತ!

AchyutKumar by AchyutKumar
in ಸ್ಥಳೀಯ
A fight at the resort My heart stopped beating!

ಅಂಕೋಲಾದ ಲಕ್ಷ್ಮಣ ಗೌಡ ಅವರು ಗೋಕರ್ಣದ ಸಸ್ವರ ರೆಸಾರ್ಟಿಗೆ ಕೋಲಾಟಕ್ಕಾಗಿ ತೆರಳಿದಾಗ ಸಾವನಪ್ಪಿದ್ದಾರೆ.

ADVERTISEMENT

ಅಂಕೋಲಾ ಬಡಿಗೇರಿಯ ಲಕ್ಷ್ಮಣ ಗೌಡ (60) ಅವರು ಕೃಷಿಕರು. ಜೊತೆಗೆ ಕೋಲಾಟದ ಮೂಲಕ ಅವರು ತಮ್ಮ ಸಂಸ್ಕೃತಿಯನ್ನು ಇತರರಿಗೆ ಪರಿಚಯಿಸುತ್ತಿದ್ದರು. ಮೇ 24ರಂದು ಲಕ್ಷ್ಮಣ ಗೌಡ ಅವರ ಜೊತೆ ಇನ್ನೂ 12 ಕಲಾವಿದರು ಕೋಲಾಟ ಆಡುವುದಕ್ಕಾಗಿ ಗೋಕರ್ಣದ ಓಂ ಕಡಲತೀರದ ಬಳಿಯ ರೆಸಾರ್ಟಿಗೆ ಹೋಗಿದ್ದರು. ಸಸ್ವರ ರೆಸಾರ್ಟಿನಲ್ಲಿ ಎಲ್ಲರೂ ಸೇರಿ ಕೋಲಾಟ ನಡೆಸಿ, ಪ್ರವಾಸಿಗರನ್ನು ರಂಜಿಸಿದ್ದರು.

ಸoಜೆ 7ರಿಂದ 8ಗಂಟೆಯವರೆಗೆ ಎಲ್ಲರೂ ಸೇರಿ ಕೋಲಾಟ ಪ್ರದರ್ಶನ ಮಾಡಿದ್ದರು. ಅತ್ಯಂತ ಉತ್ಸಾಹದಿಂದ ಕುಣಿದು ಕುಪ್ಪಳಿಸಿದ್ದರು. ಲಕ್ಷ್ಮಣ ಗೌಡ ಅವರ ಪುತ್ರ ಮಾರುತಿ ಗೌಡ ಸಹ ಈ ಕೋಲಾಟದಲ್ಲಿ ಭಾಗವಹಿಸಿದ್ದರು.

Advertisement. Scroll to continue reading.

8.30ರ ವೇಳೆಗೆ ಕೋಲಾಟ ಮುಗಿಸಿ ವಿಹರಮಿಸುತ್ತಿರುವಾಗ ಲಕ್ಷö್ಮಣ ಗೌಡ ಅವರಿಗೆ ಎದೆನೋವು ಕಾಣಿಸಿತು. ರೆಸಾರ್ಟಿನಲ್ಲಿಯೇ ಅವರು ತಮ್ಮ ಪ್ರಾಣ ಬಿಟ್ಟರು. ಮಾರುತಿ ಗೌಡ ಅವರು ಈ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದರು.

Advertisement. Scroll to continue reading.
Previous Post

OLX ಜಾಹೀರಾತು: ಕಾರು ಇಲ್ಲ.. ಕಾಸೂ ಇಲ್ಲ!

Next Post

ಮೂರೂರು: ರಸ್ತೆ ಮೇಲೆ ಬಿದ್ದ ಕಲ್ಬಂಡೆ

Next Post
Mooroor Stone fallen on the road

ಮೂರೂರು: ರಸ್ತೆ ಮೇಲೆ ಬಿದ್ದ ಕಲ್ಬಂಡೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ