6
  • Latest
Skill training for the unemployed: Guaranteed employment for those who learn here!

ನಿರುದ್ಯೋಗಿಗಳಿಗೆ ಕೌಶಲ್ಯ ತರಬೇತಿ: ಇಲ್ಲಿ ಕಲಿತವರಿಗೆ ಖಚಿತ ಉದ್ಯೋಗ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಾಣಿಜ್ಯ

ನಿರುದ್ಯೋಗಿಗಳಿಗೆ ಕೌಶಲ್ಯ ತರಬೇತಿ: ಇಲ್ಲಿ ಕಲಿತವರಿಗೆ ಖಚಿತ ಉದ್ಯೋಗ!

AchyutKumar by AchyutKumar
in ವಾಣಿಜ್ಯ
Skill training for the unemployed: Guaranteed employment for those who learn here!

ಬಗೆ ಬಗೆಯ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಯಲ್ಲಾಪುರದ ರಂಗ ಸಹ್ಯಾದ್ರಿ ಟ್ರಸ್ಟ್ ನಿರುದ್ಯೋಗಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ನೀಡುತ್ತಿದೆ. ತರಬೇತಿಪಡೆದವರಿಗೆ ಉದ್ಯೋಗ ಒದಗಿಸಿಕೊಡುವ ಜೊತೆ ಸ್ವ ಉದ್ಯೋಗ ಮಾಡುವವರಿಗೂ ಈ ಸಂಸ್ಥೆ ಬೆನ್ನೆಲುಬಾಗಿದೆ.

ADVERTISEMENT

ಯಲ್ಲಾಪುರ ಬಸ್ ನಿಲ್ದಾಣದ ಮೊದಲ ಮಹಡಿಯಲ್ಲಿ ರಂಗ ಸಹ್ಯಾದ್ರಿ ಟ್ರಸ್ಟಿನ ಅಂಗಸ0ಸ್ಥೆ `ಕೆನರಾ ರಿಫ್ರಿಜರೇಷನ್ ಎಸಿ ಟೆಕ್ನಿಶಿಯನ್ ಮತ್ತು ಎಲೆಕ್ಟ್ರಿಕಲ್ ತರಬೇತಿ ಸಂಸ್ಥೆ’ ಕಾರ್ಯನಿರ್ವಹಿಸುತ್ತಿದೆ. ಓದು-ಬರಹ ಬರದವರಿಗೆ ಸಹ ಇಲ್ಲಿ ಕೌಶಲ್ಯ ತರಬೇತಿ ನೀಡಿ, ಅವರವರ ಕುಟುಂಬ ನಡೆಸಲು ಅಗತ್ಯವಿರುವಷ್ಟು ಆದಾಯ ಕಲ್ಪಿಸುತ್ತದೆ. ಅರ್ದಕ್ಕೆ ಓದು ನಿಲ್ಲಿಸಿದವರಿಗೆ ಸಹ ಇಲ್ಲಿ ಕಲಿಕೆಗೆ ಸಾಕಷ್ಟು ಅವಕಾಶಗಳಿದೆ.

ಕೆನರಾ ರಿಫ್ರಿಜರೇಷನ್ ಎಸಿ ಟೆಕ್ನಿಶಿಯನ್ ಮತ್ತು ಎಲೆಕ್ಟ್ರಿಕಲ್ ತರಬೇತಿ ಸಂಸ್ಥೆಯಲ್ಲಿ ಸದ್ಯ 6 ತಿಂಗಳ ತರಬೇತಿಯನ್ನು ಸಂಯೋಜಿಸಲಾಗಿದೆ. ಈ ಆರು ತಿಂಗಳ ತರಬೇತಿಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಸಂಸ್ಥೆಯೇ ಉದ್ಯೋಗ ಕೊಡಿಸುತ್ತದೆ. ವಿದ್ಯುತ್ ಉಪಕರಣಗಳ ಬಗ್ಗೆ ತರಬೇತಿ ನೀಡುವುದು ಈ ಸಂಸ್ಥೆಯ ಮುಖ್ಯ ಕೆಲಸ. ಅದರಲ್ಲಿಯೂ ಮುಖ್ಯವಾಗಿ ಇಲ್ಲಿ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ. ಬೇರೆ ಬೇರೆ ಊರಿನಿಂದ ಬರುವವರಿಗೆ ಸಂಸ್ಥೆಯೇ ಹಾಸ್ಟೇಲ್ ವ್ಯವಸ್ಥೆಯನ್ನು ಮಾಡುತ್ತಿದೆ. 2016ರಲ್ಲಿ ಶುರುವಾದ ಈ ಸಂಸ್ಥೆ ಈವರೆಗೆ ನೂರಾರು ಜನರಿಗೆ ಉದ್ಯೋಗದ ದಾರಿ ತೋರಿದೆ.

Advertisement. Scroll to continue reading.

ಇಲ್ಲಿ ತರಬೇತಿ ಮುಗಿಸಿದವರಿಗೆ ಕನಿಷ್ಟ 24 ಸಾವಿರ ರೂ ವೇತನದ ಉದ್ಯೋಗವನ್ನು ದೊರಕಿಸಿಕೊಡಲಾಗುತ್ತದೆ. ಇನ್ನೂ ಬೇರೆ ಬೇರೆ ಊರುಗಳಿಗೆ ತೆರಳಿ ಉದ್ಯೋಗ ಮಾಡಲು ಮನಸ್ಸಿಲ್ಲದವರಿಗೆ ಸಂಸ್ಥೆಯ ಮೂಲಕವೇ ಸ್ವ ಉದ್ಯೋಗದ ಮಾರ್ಗದರ್ಶನ ನೀಡಲಾಗುತ್ತದೆ. ಊರಿನಲ್ಲಿಯೇ ಉಳಿದು ಟಿವಿ, ಫ್ಯಾನು, ಪ್ರಿಜ್, ಎಸಿ, ಮಿಕ್ಸರ್-ಗ್ರಾಂಡರ್ ದುರಸ್ತಿ ನಡೆಸುವವರಿಗೆ ಈ ಸಂಸ್ಥೆ ಪ್ರೋತ್ಸಾಹ ನೀಡುತ್ತಿದೆ.

Advertisement. Scroll to continue reading.

ಕೆನರಾ ರಿಫ್ರಿಜರೇಷನ್ ಎಸಿ ಟೆಕ್ನಿಶಿಯನ್ ಮತ್ತು ಎಲೆಕ್ಟ್ರಿಕಲ್ ತರಬೇತಿ ಸಂಸ್ಥೆಯಲ್ಲಿ ತರಬೇತಿಪಡೆದ ಅಭ್ಯರ್ಥಿಗಳು ಹೇಳುವುದೇನು? ವಿಡಿಯೋ ನೋಡಿ.. ಇನ್ನಷ್ಟು ವಿಷಯ ಮುಂದೆ ಓದಿ..

ಪ್ರತಿಯೊಬ್ಬರ ಮನೆಯಲ್ಲಿಯೂ ವಿದ್ಯುತ್ ಸಾಮಗ್ರಿಗಳ ಬಳಕೆಯಲ್ಲಿದ್ದು, ಅದರ ದುರಸ್ತಿ ಸೇವೆಯ ಮೂಲಕ ಬದುಕು ಕಟ್ಟಿಕೊಳ್ಳುವವರಿಗಾಗಿ ಕೆನರಾ ರಿಫ್ರಿಜರೇಷನ್ ಎಸಿ ಟೆಕ್ನಿಶಿಯನ್ ಮತ್ತು ಎಲೆಕ್ಟ್ರಿಕಲ್ ತರಬೇತಿ ಸಂಸ್ಥೆ ಶ್ರಮಿಸುತ್ತಿದೆ. ವಿದ್ಯುತ್ ಉಪಕರಣಗಳ ಸುರಕ್ಷಿತ ಬಳಕೆ ವಿಧಾನಗಳೊಂದಿಗೆ ಅವುಗಳ ದುರಸ್ತಿ ಮಾಡುವ ಬಗ್ಗೆ ಕೆನರಾ ರಿಫ್ರಿಜರೇಷನ್ ಎಸಿ ಟೆಕ್ನಿಶಿಯನ್ ಮತ್ತು ಎಲೆಕ್ಟ್ರಿಕಲ್ ತರಬೇತಿ ಸಂಸ್ಥೆ ಮಾಹಿತಿ ನೀಡಿದೆ. ಉದ್ಯೋಗವಿಲ್ಲದೇ ಸಮಸ್ಯೆಯಲ್ಲಿದ್ದ ನನಗೆ ಈ ತರಬೇತಿ ಪಡೆದಿದ್ದರಿಂದ ಯೋಗ್ಯ ಬದುಕು ನನ್ನದಾಗಿದೆ’ ಎಂದು ಕಿರವತ್ತಿಯ ಶಬ್ಬಿರ್ ವಂತಿ ಅನಿಸಿಕೆ ಹಂಚಿಕೊoಡಿದ್ದಾರೆ.

ಸದ್ಯ ಕೆನರಾ ರಿಫ್ರಿಜರೇಷನ್ ಎಸಿ ಟೆಕ್ನಿಶಿಯನ್ ಮತ್ತು ಎಲೆಕ್ಟ್ರಿಕಲ್ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆಯುವವರಿಗಾಗಿ ಪ್ರವೇಶಾತಿ ಶುರುವಾಗಿದೆ. ಪ್ರತಿ ದಿನ ಬೆಳಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ತರಬೇತಿ ನೀಡಲಾಗುತ್ತದೆ.

ಪ್ರವೇಶಾತಿಗೆ ಜೂನ್ 5 ಕೊನೆಯ ದಿನವಾಗಿದ್ದು, ನಿಮ್ಮ ಪ್ರವೇಶ ಕಾಯ್ದಿರಿಸಲು ಇಲ್ಲಿ ಫೋನ್ ಮಾಡಿ: 7795762900 ಅಥವಾ 8088822907

#Sponsored

Previous Post

ಮೂರೂರು: ರಸ್ತೆ ಮೇಲೆ ಬಿದ್ದ ಕಲ್ಬಂಡೆ

Next Post

ಯಲ್ಲಾಪುರ: ವರ್ಷದಿಂದ ವರ್ಷಕ್ಕೆ ಹೆಚ್ಚಾದ ಸಾವಿನ ಪ್ರಮಾಣ!

Next Post
Yellapur Death rate increasing year by year!

ಯಲ್ಲಾಪುರ: ವರ್ಷದಿಂದ ವರ್ಷಕ್ಕೆ ಹೆಚ್ಚಾದ ಸಾವಿನ ಪ್ರಮಾಣ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ