6
  • Latest
Yellapur Death rate increasing year by year!

ಯಲ್ಲಾಪುರ: ವರ್ಷದಿಂದ ವರ್ಷಕ್ಕೆ ಹೆಚ್ಚಾದ ಸಾವಿನ ಪ್ರಮಾಣ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯಲ್ಲಾಪುರ: ವರ್ಷದಿಂದ ವರ್ಷಕ್ಕೆ ಹೆಚ್ಚಾದ ಸಾವಿನ ಪ್ರಮಾಣ!

AchyutKumar by AchyutKumar
in ಸ್ಥಳೀಯ
Yellapur Death rate increasing year by year!

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ವರ್ಷದಿಂದ ವರ್ಷಕ್ಕೆ ಅಪಘಾತಗಳ ಪ್ರಮಾಣ ಹೆಚ್ಚಾಗುತ್ತಿದೆ. ಇದರಿಂದ ಸಾವು-ನೋವಿನ ಸಂಖ್ಯೆಯೂ ಅಧಿಕವಾಗಿದೆ.

ಮಾಹಿತಿ ಹಕ್ಕು ಕಾಯ್ದೆ ಅಡಿಪಡೆದ ಅಧಿಕೃತ ದಾಖಲೆಗಳ ಪ್ರಕಾರ 2020ರಿಂದ ಈವರೆಗೆ ಯಲ್ಲಾಪುರ ತಾಲೂಕು ಒಂದರಲ್ಲಿಯೇ ರಸ್ತೆ ಅಪಘಾತದಲ್ಲಿ 152 ಜನ ಪ್ರಾಣಬಿಟ್ಟಿದ್ದಾರೆ. ಸುರಕ್ಷಿತ ಪ್ರಯಾಣಕ್ಕೆ ಆದ್ಯತೆ ಕೊಡದಿರುವುದೇ ಅಪಘಾತಗಳಿಗೆ ಮೂಲ ಕಾರಣ. ಸಂಚಾರಿ ನಿಯಮಗಳ ಪಾಲನೆಯಲ್ಲಿ ನಿರ್ಲಕ್ಷ ತೋರುವವರ ಸಂಖ್ಯೆ ಹೆಚ್ಚಾಗಿದ್ದು, ಸಾಕಷ್ಟು ಅರಿವು ಮೂಡಿಸಿದರೂ ನಿಯಮಗಳ ಪಾಲನೆ ಆಗುತ್ತಿಲ್ಲ. ಇದರ ಪರಿಣಾಮವಾಗಿ ಸಾವು-ನೋವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ.

ಸರಕು ಸಾಕಾಣಿಕಾ ವಾಹನದಲ್ಲಿ ಪ್ರಯಾಣಿಕರ ಸಾಗಾಟ, ಹೆಲ್ಮೆಟ್ ಧರಿಸದೇ ಬೈಕ್ ಓಡಿಸುವುದು, ಮದ್ಯ ಸೇವಿಸಿ ವಾಹನ ಚಾಲನೆ, ಅಡ್ಡಾದಿಡ್ಡಿ ವಾಹನ ಓಡಿಸುವಿಕೆ, ನಿದ್ದೆ ಮಂಪರಿನಲ್ಲಿ ಭಾರೀ ವಾಹನಗಳ ಚಾಲನೆ ಅಪಘಾತಗಳಿಗೆ ಸಾಮಾನ್ಯ ಕಾರಣ. ರಸ್ತೆ ಹಾಗೂ ಪಾದಚಾರಿ ಮಾರ್ಗ ಅತಿಕ್ರಮಣ, ಅತಿಯಾದ ವೇಗ ಹಾಗೂ ಇನ್ನಿತರ ವಾಹನ ಹಿಂದಿಕ್ಕುವ ಬರದಲ್ಲಿನ ದಾವಂತವೂ ಅಪಘಾತ ಪ್ರಮಾಣವನ್ನು ಹೆಚ್ಚಿಸಿದೆ.

ಲಭ್ಯವಿರುವ ದಾಖಲೆಗಳ ಪ್ರಕಾರ, 2020ರಲ್ಲಿ 24ಜನ ರಸ್ತೆ ಅಪಘಾತದಿಂದ ಸಾವನಪ್ಪಿದ್ದಾರೆ. 2021ರಲ್ಲಿ 21 ಜನ ಪ್ರಾಣಬಿಟ್ಟಿದ್ದು, ಅದಾದ ನಂತರ ಅಪಘಾತದಲ್ಲಿ ಸಾವನಪ್ಪಿದವರ ಸಂಖ್ಯೆ ಏರುತ್ತಲೇ ಇದೆ. 2022 ಹಾಗೂ 2023ರಲ್ಲಿ 27 ಜನ, 2024ರಲ್ಲಿ 33 ಜನ ರಸ್ತೆ ಅಪಘಾತದಲ್ಲಿ ಜೀವ ಬಿಟ್ಟಿದ್ದಾರೆ. 2025ರ ಶುರುವಿನಿಂದ ಈವರೆಗೆ 20 ಪ್ರಯಾಣಿಕರು ಅಪಘಾತದಲ್ಲಿ ಜೀವ ಕಳೆದುಕೊಂಡಿದ್ದಾರೆ. ಅಪಘಾತದಲ್ಲಿ ಗಂಭೀರ ಪ್ರಮಾಣದಲ್ಲಿ ಗಾಯಗೊಂಡವರು ಹಾಗೂ ಅಂಗವಿಕಲರಾದವರ ಲೆಕ್ಕ ಇಲ್ಲಿಲ್ಲ.

`ಸಂಚಾರಿ ನಿಯಮ ಪಾಲಿಸಿ.. ಅಪಘಾತಗಳನ್ನು ತಪ್ಪಿಸಿ.. ಸುರಕ್ಷಿತವಾಗಿ ವಾಹನ ಚಲಾಯಿಸಿ’

ShareSendTweetShare
Previous Post

ಮೂರೂರು: ರಸ್ತೆ ಮೇಲೆ ಬಿದ್ದ ಕಲ್ಬಂಡೆ

Next Post

ಹೋಮಿಯೋಪಥಿ: ಕಾರವಾರಕ್ಕೆ ಮತ್ತೊಬ್ಬ ನುರಿತ ವೈದ್ಯೆ!

Next Post
This is an online doctor from Karwar!

ಹೋಮಿಯೋಪಥಿ: ಕಾರವಾರಕ್ಕೆ ಮತ್ತೊಬ್ಬ ನುರಿತ ವೈದ್ಯೆ!

Dandeli When will comprehensive development happen

ದಾಂಡೇಲಿ: ಸಮಗ್ರ ಅಭಿವೃದ್ಧಿ ಆಗುವುದು ಯಾವಾಗ?

A gun at a glance A legal lesson for a female officer!

ಕಂಡ ಕಂಡಲ್ಲಿ ಗುಂಡಿ: ಮಹಿಳಾ ಅಧಿಕಾರಿಗೆ ಕಾನೂನು ಪಾಠ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.