6
  • Latest
Dandeli When will comprehensive development happen

ದಾಂಡೇಲಿ: ಸಮಗ್ರ ಅಭಿವೃದ್ಧಿ ಆಗುವುದು ಯಾವಾಗ?

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ದಾಂಡೇಲಿ: ಸಮಗ್ರ ಅಭಿವೃದ್ಧಿ ಆಗುವುದು ಯಾವಾಗ?

AchyutKumar by AchyutKumar
in ರಾಜ್ಯ
Dandeli When will comprehensive development happen

ದಾಂಡೇಲಿಯ ಸಮಗ್ರ ಅಭಿವೃದ್ಧಿಗಾಗಿ ಅಲ್ಲಿನ ಹೋರಾಟಗಾರರು ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದಾರೆ. ಅದರ ಪರಿಣಾಮವಾಗಿ ಇದೀಗ ಕೆಲ ಆಶಾದಾಯಕ ಬೆಳವಣಿಗೆಗಳು ನಡೆದಿದೆ.

ADVERTISEMENT

ದಾಂಡೇಲಿಯಲ್ಲಿನ ಬಡವರಿಗೆ ಜಿ+ ಮನೆ ನಿರ್ಮಾಣವಾಗಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದರು. ಈ ಬಗ್ಗೆ ನಗರಸಭೆ ಪೌರಾಯುಕ್ತರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಆ ಬೇಡಿಕೆ ಇದೀಗ ಈಡೇರಿದೆ. ಶಾಸಕ ಆರ್ ವಿ ದೇಶಪಾಂಡೆ ಅವರು ಜನರ ಬೇಡಿಕೆಯನ್ನು ಈಡೇರಿಸಿದ್ದು, ಸ್ಥಗಿತಗೊಂಡಿದ್ದ ಕಾಮಗಾರಿ ವೇಗಪಡೆದಿದೆ. ಅದರೊಡನೆ ದಾಂಡೇಲಿಯ ವಿವಿಧ ಮಾರ್ಗಗಳಲ್ಲಿ ಹೊಸ ಬಸ್ಸು, ದಾಂಡೇಲಿ ಬೆಂಗಳೂರಿಗೆ ರೈಲು, ಅರಣ್ಯ ಭೂಮಿ ಅತಿಕ್ರಮಣ ಸಮಸ್ಯೆ, ನಗರ ಯೋಜನಾ ಪ್ರಾಧಿಕಾರ ಕಚೇರಿ ಸ್ಥಾಪನೆ, ಇಎಸ್‌ಐ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವಿಕೆ, ಈಗಿನ ಆಸ್ಪತ್ರೆ ಸಮಸ್ಯೆ ನಿವಾರಣೆ, ಶಿಕ್ಷಣಾಧಿಕಾರಿ ಕಚೇರಿ ನಿರ್ಮಾಣ ಸೇರಿ ಇನ್ನೂ ಅನೇಕ ಬೇಡಿಕೆಗಳು ಬಾಕಿ ಉಳಿದಿವೆ.

ಹೋರಾಟಗಾರರ ಬೇಡಿಕೆಗಳ ಪೈಕಿ ಗೃಹ ನಿರ್ಮಾಣ ಕಾಮಗಾರಿಗೆ ಶಾಸಕ ಆರ್ ವಿ ದೇಶಪಾಂಡೆ ಅವರು ಒತ್ತು ನೀಡಿದ್ದು, 48 ಮನೆಗಳ ಕಾಮಗಾರಿ ಶುರುವಾಗಿದೆ. ಉಳಿದ ಮನೆ ನಿರ್ಮಾಣ ಕೆಲಸವನ್ನು ಹಂತ ಹಂತವಾಗಿ ಶುರು ಮಾಡಲು ಅವರು ಆದೇಶಿಸಿದ್ದಾರೆ. ಜೊತೆಗೆ ಬ್ಯಾಂಕ್ ಅಧಿಕಾರಿಗಳ ಜೊತೆ ಸಭೆ ನಡೆದಿದ್ದು, ಮನೆ ಫಲಾನುಭವಿಗಳಿಗೆ ಅಗತ್ಯ ಸಾಲ ನೀಡಲು ಸೂಚಿಸಲಾಗಿದೆ. ಇನ್ನೂ ಹೋರಾಟಗಾರರ ಬೇಡಿಕೆಯಂತೆ, ದಾಂಡೇಲಿಯಿAದ ಪಣಜಿಗೆ ಬಸ್ ಬಿಡಲಾಗಿದೆ.

Advertisement. Scroll to continue reading.

ತಮ್ಮ ಬೇಡಿಕೆ ಈಡೇರಿಸಿದಕ್ಕಾಗಿ ಹೋರಾಟ ಸಮಿತಿಯ ಅಕ್ರಂ ಖಾನ್ ಅವರು ಜನಪ್ರತಿನಿಧಿಗಳಿಗೆ ಕೃತಜ್ಞತೆ ಸಲ್ಲಿಸಿದ್ದು, ಉಳಿದ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಶಾಸಕ ಆರ್ ವಿ ದೇಶಪಾಂಡೆ ಅವರ ಜೊತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೂ ಪತ್ರ ಬರೆಯುವ ಬಗ್ಗೆ ಹೋರಾಟಗಾರರು ನಿರ್ಧರಿಸಿದ್ದಾರೆ. ಪ್ರಮುಖರಾದ ಶ್ಯಾಮ ಬೆಂಗಳೂರು, ಗೌಸ್ ಬೇಟಗೇರಿ, ಮುಜಿಬಾ ಛಬ್ಬಿ, ಶಜಾ ದಿ ಕಲ್ಸಾಪುರ್, ದತ್ತಾತ್ರೇಯ ಹೆಗಡೆ, ಧನಂಜಯ ಕಲ ಗುಟಕರ, ಸಲೀಂ ಸಯ್ಯದ ಇತರರು ಈ ವೇಳೆ ಇದ್ದರು.

Advertisement. Scroll to continue reading.
Previous Post

ಹೋಮಿಯೋಪಥಿ: ಕಾರವಾರಕ್ಕೆ ಮತ್ತೊಬ್ಬ ನುರಿತ ವೈದ್ಯೆ!

Next Post

ಕಂಡ ಕಂಡಲ್ಲಿ ಗುಂಡಿ: ಮಹಿಳಾ ಅಧಿಕಾರಿಗೆ ಕಾನೂನು ಪಾಠ!

Next Post
A gun at a glance A legal lesson for a female officer!

ಕಂಡ ಕಂಡಲ್ಲಿ ಗುಂಡಿ: ಮಹಿಳಾ ಅಧಿಕಾರಿಗೆ ಕಾನೂನು ಪಾಠ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ