6
  • Latest
Nagaraja, who saved Tabbali's life He is a danger to orphans!

ತಬ್ಬಲಿ ಜೀವಕ್ಕೆ ಮುಕ್ತಿ ನೀಡಿದ ನಾಗರಾಜ: ಅನಾಥರ ಪಾಲಿಗೆ ಈತನೇ ಆಪತ್ಬಾಂದವ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ತಬ್ಬಲಿ ಜೀವಕ್ಕೆ ಮುಕ್ತಿ ನೀಡಿದ ನಾಗರಾಜ: ಅನಾಥರ ಪಾಲಿಗೆ ಈತನೇ ಆಪತ್ಬಾಂದವ!

AchyutKumar by AchyutKumar
May 26, 2025
in ರಾಜ್ಯ
Nagaraja, who saved Tabbali's life He is a danger to orphans!
advt advt advt
ADVERTISEMENT

40 ವರ್ಷಗಳಿಂದ ಮೂರ್ತಿ ಕೆತ್ತುವ ಕೆಲಸ ಮಾಡಿಕೊಂಡಿದ್ದ ಪೊನ್ನಪ್ಪ ಎ ಎಂಬಾತರು ಇಳಿ ವಯಸ್ಸಿನಲ್ಲಿ ಸಿದ್ದಾಪುರದ ಪುನೀತ್ ರಾಜಕುಮಾರ್ ಆಶ್ರಯಧಾಮ ಸೇರಿದ್ದು, ಭಾನುವಾರ ರಾತ್ರಿ ಅವರು ನಿಧನರಾದರು. ಅನಾಥಾಶ್ರಮದ ಮುಖ್ಯಸ್ಥ ನಾಗರಾಜ ನಾಯಕ ಅವರು ಅಂತ್ಯ ಸಂಸ್ಕಾರ ನಡೆಸಿದರು.

ಕೇರಳ ಮೂಲಕ ಪೊನ್ನಪ್ಪ ಅವರು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮರದ ಮೂರ್ತಿಗಳ ಕೆತ್ತನೆ ಕೆಲಸ ಮಾಡಿಕೊಂಡಿದ್ದರು. ವಯಸ್ಸಾದ ಕಾರಣ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ಪೊನ್ನಪ್ಪ ಅವರನ್ನು ಕುಟುಂಬದವರು ಹತ್ತಿರ ಸೇರಿಸಿಕೊಂಡಿರಲಿಲ್ಲ. ಆಗ ಶಿವಮೊಗ್ಗದ ಕಾಂಗ್ರೆಸ್ ಮುಖಂಡ ವಿಲ್ಸನ್ ಗೊನ್ಸಾಲ್ವಿಸ್, ಬಸವರಾಜ, ಅಂಕಿತ, ರಾಜ, ವಿಲ್ಸನ್ ಡಯಾಸ್ ಸೇರಿ ಪೊನ್ನಪ್ಪ ಅವರನ್ನು ಸಿದ್ದಾಪುರಕ್ಕೆ ಕರೆತಂದಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಆಹಾರ ಸೇವಿಸಲು ಆಗದ ಸ್ಥಿತಿಯಲ್ಲಿರುವಾಗ ಸಿದ್ದಾಪುರದ ಪುನೀತ್ ರಾಜಕುಮಾರ್ ಆಶ್ರಯಧಾಮ ಅನಾಥಾಶ್ರಮದಲ್ಲಿ ಆಶ್ರಯದಾಮಕ್ಕೆ ಆಗಮಿಸಿದ್ದರು. 70 ವರ್ಷದ ಅವರನ್ನು ಆಶ್ರಮದವರು ಆರೈಕೆ ಮಾಡಿದ್ದರು. ಆಸ್ಪತ್ರೆಗೆ ಕರೆದೊಯ್ದು ಮೂಗಿನ ಮೂಲಕ ಪೈಪ್ ಅಳವಡಿಸಿ ಆಹಾರ ಕೊಟ್ಟು ಅವರನ್ನು ಬದುಕಿಸಿಕೊಂಡಿದ್ದರು. ಆದರೆ, ಶನಿವಾರ ರಾತ್ರಿ ಅವರು ಭೂ ಲೋಕದ ಯಾತ್ರೆ ಮುಗಿಸಿದರು.

Advertisement. Scroll to continue reading.

ಸಾವಿನ ಸುದ್ದಿ ಕೇಳಿದ ನಂತರವೂ ಶವಪಡೆಯಲು ಪೊನ್ನಪ್ಪ ಅವರ ಕುಟುಂಬದವರು ಬರಲಿಲ್ಲ. ಹೀಗಾಗಿ ಶಿರಸಿಯ ವಿದ್ಯಾನಗರ ರುದ್ರಭೂಮಿಯಲ್ಲಿ ನಾಗರಾಜ ನಾಯ್ಕ ಅವರೇ ಆ ಶವದ ಅಂತ್ಯ ಸಂಸ್ಕಾರ ಮಾಡಿದರು. ಶಿರಸಿ ವಿದ್ಯಾನಗರ ರುದ್ರಭೂಮಿಯ ಮುಖ್ಯಸ್ಥರಾದ ವಿ ಪಿ ಹೆಗಡೆ ವೈಶಾಲಿ ಹಾಗೂ ರುದ್ರಭೂಮಿಯ ಸಿಬ್ಬಂದಿ ಗಣಪತಿ ಅವರು ಸಾಕಷ್ಟು ನೆರವು ನೀಡಿದ್ದು, ಇದನ್ನು ನಾಗರಾಜ ನಾಯ್ಕ ಅವರು ಸ್ಮರಿಸಿದರು.

ShareSendTweetShare
ADVERTISEMENT
Previous Post

ಕಂಡ ಕಂಡಲ್ಲಿ ಗುಂಡಿ: ಮಹಿಳಾ ಅಧಿಕಾರಿಗೆ ಕಾನೂನು ಪಾಠ!

Next Post

ಸ್ಕೂಟಿಗೆ ಗುದ್ದಿದ ದೆಹಲಿಯ ಕಾರು: ಸವಾರ ಸಾವು!

Next Post
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಸ್ಕೂಟಿಗೆ ಗುದ್ದಿದ ದೆಹಲಿಯ ಕಾರು: ಸವಾರ ಸಾವು!

Boron atom experiment on cancer cells Americans are surprised by Gokarna 'Chami''s achievement!

ಕಾನ್ಸರ್ ಕೋಶದ ಮೇಲೆ ಬೋರಾನ್ ಅಣು ಪ್ರಯೋಗ: ಗೋಕರ್ಣ `ಚಾಮಿ' ಸಾಧನೆಗೆ ಅಮೇರಿಕಾದವರ ಅಚ್ಚರಿ!

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಗ್ರಾಸಿಂ ಗೆಸ್ಟ್ ಹೌಸು.. ರೂಂ ನಂ 20!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.